ಸಸ್ಯ ತಪಸ್ವಿ ಗೋಪಾಲಕೃಷ್ಣ ಭಟ್

ಸಸ್ಯ ತಪಸ್ವಿ ಗೋಪಾಲಕೃಷ್ಣ ಭಟ್

ಡಾ| ಕಾಕುಂಜೆ ಗೋಪಾಲಕೃಷ್ಣ ಭಟ್ಟರ (ಕೆ.ಜಿ ಭಟ್) ಸಹಜ ಹಸನ್ಮುಖವನ್ನು ಹೊತ್ತ, ಹೊಳಪುಳ್ಳ ಉತ್ತಮ ಕಾಗದದ ನೂರಾ ಹದಿನಾರು ಪುಟಗಳ, ಅಸಂಖ್ಯ ಚಿತ್ರಗಳ ಪುಸ್ತಕ – ಟ್ಯಾಕ್ಸೋನೊಮಿ ಭಟ್ಟರ ಯಾನ. ನಿಜ ‘ಎಲೆಗಳ ಹಿಂದೆ’ ಬೀಳುವ ಗೀಳಿನ ಭಟ್ಟರ ವ್ಯಕ್ತಿತ್ವ ಸಾಮಾನ್ಯ ಲೋಕಮುಖಕ್ಕೆ, ಲೋಕೋಕ್ತಿಯಂತೆ ಎಲೆಯ ಮರೆಯಲ್ಲೇ ಉಳಿದಿತ್ತು. ಆ ಕೊರತೆಯನ್ನು ಕಿರಿದರಲ್ಲಿ ನೀಗಿಸುವ ಪ್ರಾಮಾಣಿಕ ಪ್ರಯತ್ನ ಈ ಪುಸ್ತಕ.

read more

Category

Latest Comments

  1. ಕಾರ್ಯಕ್ರಮದ ಸವಿವರ ಮಾಹಿತಿ, ಸಫಾರಿಯಲ್ಲಿ ಕಂಡ ದೃಶ್ಯಗಳ ವಿವರಣೆ, ಸಂಬಂಧಿಸಿದ ತಮ್ಮ ಅಭಿಪ್ರಾಯ, ವಿಶ್ಲೇಷಣೆಗಳು ಎಲ್ಲವೂ ಉತ್ತಮ ನಿರೂಪಣೆಯೊಂದಿಗಿದೆ. ಆನೆಗಳು ಆಹಾರಕ್ಕಾಗಿ ಪರದಾಡುವುದೂ, ವನ್ಯದಲ್ಲಿ ಅನ್ಯ ಸಸ್ಯ…

ಒಡಿಶಾಕ್ಕೆ ಸ್ವಾಗತ – ಸುಂದರ, ಪ್ರಶಾಂತ, ಉದಾತ್ತ

ಒಡಿಶಾಕ್ಕೆ ಸ್ವಾಗತ – ಸುಂದರ, ಪ್ರಶಾಂತ, ಉದಾತ್ತ

ವಿದ್ಯಾ ಮನೋಹರ ಉಪಾಧ್ಯ ಇವರ ಪ್ರವಾಸ ಕಥನ - ಒಡಿಶಾದ ಒಡಲೊಳಗೆ (೧) ಅದೊಂದು ಸುಂದರ ಸಂಜೆ. ದೂರದರ್ಶನ ಭಾರತಿಯಲ್ಲಿ...

read more
ಟ್ರಿನ್ ಟ್ರಿನ್ – ಮೈಸೂರನ್ನು ಆವರಿಸಿದ ಸೈಕಲ್ಲು

ಟ್ರಿನ್ ಟ್ರಿನ್ – ಮೈಸೂರನ್ನು ಆವರಿಸಿದ ಸೈಕಲ್ಲು

(ಚಕ್ರೇಶ್ವರ ಪರೀಕ್ಷಿತ ೧೩) [ನನ್ನಮ್ಮ ಗಂಟುವಾತಕ್ಕೆ ಸೇರಿಬಂದ ವೃದ್ಧಾಪ್ಯದಿಂದ (೮೭ವರ್ಷ) ಬಹಳ ಬಳಲುತ್ತಲೇ ಇದ್ದಾಳೆ....

read more