ಮತ್ತೆ ತುಮರಿಗೆ….

ಮತ್ತೆ ತುಮರಿಗೆ….

‘ನಾಟಕೋತ್ಸವ’ ಬಯಸಿ ನಾನು, ದೇವಕಿ ಮತ್ತು ಅನಿಲ್ ಶರಾವತಿ ಹಿನ್ನೀರಿನಲ್ಲಿ ಮೂಲೆ ಪಾಲಾಗಿರುವ ತುಮರಿಗೆ ೨೦೨೨ರಲ್ಲಿ ಹೋಗಿದ್ದೆವು. ಅಲ್ಲಿಗೆ ಹೋದ ಮೇಲೆ ಅದು ‘ಹಾಮ ಭಟ್ಟ ಸ್ಮೃತಿ – ೨೦೨೨’ ಕಾರ್ಯಕ್ರಮದ ಭಾಗವೆಂದೂ ತಿಳಿಯಿತು. ನಾವದನ್ನೇ ಅನುಭವಿಸಿ ಬಂದು, ನನ್ನ ಅನುಭವಗಳನ್ನು ಇಲ್ಲೇ ಬರೆದಿದ್ದೆ. (ನೋಡಿ : https://athreebook.com/2022/12/10/way-to-tumari/) ಹಾಗಾಗಿಯೋ ಏನೋ ೨೦೨೩ರ ಸಾಲಿನ ಕಲಾಪ ರೂಪಿಸುವಾಗ, ಸಂಘಟಕ. ಆತಿಥೇಯ ರಘು ಹಾಲಕೆರೆ. ನನ್ನನ್ನು ಒತ್ತಾಯಿಸಿ, ‘ಪುಸ್ತಕ ಮಾರಾಟ ಹೋರಾಟ’ದ ಕುರಿತಂತೆ ಅರ್ಧ ಗಂಟೆಯ ಕಲಾಪ-ಬಂಧಿಯಾಗಿಸಿದರು. ಅದನ್ನನುಭವಿಸಿ ಬಂದ ಹೊಸತರಲ್ಲೇ ಅದನ್ನೂ ಫೇಸ್ ಬುಕ್ಕಿನಲ್ಲಿ ಸಣ್ಣ ಸಣ್ಣ ಟಿಪ್ಪಣಿಗಳ ಧಾರಾವಾಹಿ ಮಾಡಿದ್ದೆ. ಸುಮಾರು ಮೂರು ವರ್ಷಗಳ ಮೇಲೀಗ ಅವನ್ನು ಒಂದು ಕಟ್ಟಿನಲ್ಲಿ ಇಲ್ಲಿ ಪ್ರಕಟಿಸುತ್ತಿದ್ದೇನೆ.

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

  4. ಲೇಖನ ಓದಿದಮೇಲೆ ಅನ್ನಿಸಿದ್ದು: ನೀವು ದಯವಿಟ್ಟು ತೀರ್ಥಕ್ಷೇತ್ರಗಳಿಗೆ ಹೋಗದಿರುವುದೇ ಲೇಸು- ಆ ಕುರಿತು ನಿಮ್ಮ ವ್ಯಂಗ್ಯವೇ ಹೆಚ್ಚು- ಅಡಿಗರ ಮಾತಿನಲ್ಲಿ “ ಇದನ್ನು ಬಯಸಿರಲಿಲ್ಲ” ನಿಮ್ಮಿಂದ ವಿವರವೂ…

ನೀನಾಸಂನಲ್ಲಿ ನಾಟಕಗಳ ಮಳೆ, ಮಳೆ ನೀರ ಕೊಯ್ಲು!

ನೀನಾಸಂನಲ್ಲಿ ನಾಟಕಗಳ ಮಳೆ, ಮಳೆ ನೀರ ಕೊಯ್ಲು!

“ಹೆಗ್ಗೋಡಿನಲ್ಲಿ ಮತ್ತೆ ಮೂರು ನಾಟಕಗಳ, ನಾಲ್ಕು ಪ್ರದರ್ಶನ” ಎಂದು ಅಭಯ (ಮಗ) ನಮಗೆ ಕೊಟ್ಟದ್ದು ವೈಯಕ್ತಿಕ ಸೂಚನೆ...

read more
ತಾಳವಾದ್ಯಗಳ ಸವ್ಯಸಾಚಿ ಎನ್ .ವಿ. ಮೂರ್ತಿರಾಯರು

ತಾಳವಾದ್ಯಗಳ ಸವ್ಯಸಾಚಿ ಎನ್ .ವಿ. ಮೂರ್ತಿರಾಯರು

- ಭಾರವಿ ದೇರಾಜೆ [ಮಹಾರಾಜಾ ಕಾಲೇಜಿನ ನನ್ನ ಸಹಪಾಠಿ, ಗೆಳೆಯ ದೇರಾಜೆ ಮೂರ್ತಿಯ ಹಿರೀ ಮಗ - ಭಾರವಿ. ಈತ ಸಮಾಜಸೇವಾ...

read more