ಜೀವ ಸಂತುಲನ ಮತ್ತು ಏಕದಲ್ಲಿ ಅನೇಕ

ಜೀವ ಸಂತುಲನ ಮತ್ತು ಏಕದಲ್ಲಿ ಅನೇಕ

ಹುಚ್ಚು ಅಭಿವೃದ್ಧಿಯ ಹೆಸರಿನಲ್ಲಿ, ರಕ್ಷಿಸಬೇಕಾದವರೇ ಕದಡುತ್ತಿರುವ ಪಾರಿಸರಿಕ ಸಮಸ್ಯೆಗೂ ಧರ್ಮದ ಹೆಸರಿನಲ್ಲಿ ನಿಜ ಮಾನವ ಧರ್ಮವನ್ನು ಕುಲಗೆಡಿಸಿದ್ದಕ್ಕೂ ಸಾತ್ವಿಕ ಪ್ರತಿಭಟನೆ ಇಲ್ಲಿದೆ. ನಾನು ಈಚೆಗೆ ಮಾಡಿದ ಮುಖ್ಯ ಮೂರು ಮರಗೆತ್ತನೆಗಳು – ಅಕೇಸಿಯಾದಲ್ಲಿ ‘ಜೀವಾನಿ’, ಕುಂಬಾಗುತ್ತಿದ್ದ ಹಲಸಿನ ಬೇರಿನಲ್ಲಿ ‘ವಿವಿಧತೆಯಲ್ಲಿ ಏಕತೆ’ ಮತ್ತು ಒಂದೇ ಕೊರಡಿನಲ್ಲಿ ಸರಪಳಿ ಮಾಡುವ ಪ್ರಯತ್ನದೊಡನೆ ಸಾಧಿಸಿದ ‘ಏಕದಲ್ಲಿ ಅನೇಕ’. ಇವುಗಳ ಜತೆಗೆ ಕೆಲವು ನಾಮ ಫಲಕಗಳ ಕೆತ್ತನೆಯೂ ಸೇರಿವೆ. ಎಲ್ಲಕ್ಕೂ ಮುಖ್ಯವಾಗಿ ಶಿಲ್ಪದೊಡನೆ ಬೆರೆತ ನನ್ನ ವಿವರಣಾತ್ಮಕ ಚಿಂತನೆಗೆ ನಿಮ್ಮ ಚಿಂತನಾಲಹರಿ ಸೇರಿಸುವಂತೆ ಓದಿ, ಪ್ರತಿಕ್ರಿಯೆಗಳನ್ನು ಅವಶ್ಯ ಬರೆಯಿರಿ.

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

  4. ಲೇಖನ ಓದಿದಮೇಲೆ ಅನ್ನಿಸಿದ್ದು: ನೀವು ದಯವಿಟ್ಟು ತೀರ್ಥಕ್ಷೇತ್ರಗಳಿಗೆ ಹೋಗದಿರುವುದೇ ಲೇಸು- ಆ ಕುರಿತು ನಿಮ್ಮ ವ್ಯಂಗ್ಯವೇ ಹೆಚ್ಚು- ಅಡಿಗರ ಮಾತಿನಲ್ಲಿ “ ಇದನ್ನು ಬಯಸಿರಲಿಲ್ಲ” ನಿಮ್ಮಿಂದ ವಿವರವೂ…

ಶುದ್ಧಾಂತಃಕರಣದ ಸಚ್ಚಾರಿತ್ರ್ಯ ಸ್ವರೂಪ

ಶುದ್ಧಾಂತಃಕರಣದ ಸಚ್ಚಾರಿತ್ರ್ಯ ಸ್ವರೂಪ

ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ ನಾಳೆ ಇನ್ನೂ ಕಾದಿದೆ ಅಧ್ಯಾಯ - ೨೮ ಎಕೋ ಹೆರನ್ ಎಂಬ ಅಮೆರಿಕನ್ ಲೇಖಕಿಯ `ದ...

read more