ಗುಹಾ ನೆನಪುಗಳು, ಇನ್ನಷ್ಟು

ಗುಹಾ ನೆನಪುಗಳು, ಇನ್ನಷ್ಟು

“ಅಶೋಕ್ವರ್ಧನ್ ನೀವು ಈ ಸುಳ್ಳಮಲೆ-ಬಲ್ಲಮಲೆ ಕಾಡಿನೊಳಗಿರುವ ಗುಹೆಯಳಗಿನ ಜಲಪಾತ ನೋಡಲೇಬೇಕು” ಎಂದು ಮೊದಲ ಕಿಡಿ ಹಚ್ಚಿದವರು ಏರ್ಯ ಲಕ್ಷ್ಮೀನಾರಾಯಣ ಆಳ್ವ. ಆ ಹೊಸತರಲ್ಲೇ ಒಂದು ದಿನ (೨೫-೨-೧೯೯೦) ನಮ್ಮ ಏಳು ಮಿತ್ರರ ಬಳಗ, ಬೈಕ್ ಸ್ಕೂಟರುಗಳನ್ನೇರಿ ಸುಳ್ಳಮಲೆಯ ತೀರ್ಥದ ಗುಹೆ ವಿಚಾರಿಸಿಕೊಂಡು ಹೋಗಿತ್ತು. ಮಂಗಳೂರು – ಪುತ್ತೂರು ದಾರಿಯಲ್ಲಿ ಸೂರಿಕುಮೇರಿಗೆ ಮೊದಲೇ ಬಲಕ್ಕೆ ಸಿಗುವ ಮಣ್ಣ ದಾರಿಯವರೆಗೆ ಅವರಿವರಲ್ಲಿ ವಿಚಾರಿಸಿಕೊಂಡೇ ಹೋಗಿದ್ದೆವು. ಅಲ್ಲಿ ನಮ್ಮ ಅದೃಷ್ಟಕ್ಕೆ ಶಂಭುಕದ ಬಾಲಕೃಷ್ಣ ಶೆಟ್ಟಿ ಮಾರ್ಗದರ್ಶಿಯಾಗಿ ಒದಗಿದರು.

read more

Category

Latest Comments

  1. ಕ್ಷಮಿಸಿ, ನಾನು ನನ್ನದೇ ಜಾಲತಾಣಕ್ಕೆ ಹೊಸ ಲೇಖನಗಳನ್ನು ಹಾಕುವುದು ನಿಲ್ಲಿಸಿ ಹಲವು ಕಾಲವಾದ್ದರಿಂದ ಪ್ರತಿಕ್ರಿಯೆಗಳೇನಾದರೂ ಬಂದಿವೆಯೇ ಎಂದು ಇಣುಕಿ ನೋಡುವುದನ್ನೂ ಕಡಿಮೆ ಮಾಡಿ, ನಿಮ್ಮ ಇಷ್ಟು ವಿವರವಾದ…

  2. ಒಂದು ಕಾಲದಲ್ಲಿ (೨೦೧೦) ಫೇಸ್ಬುಕ್ ಮತ್ತು ನಂತರ ಆರಂಭವಾದ ಸೋಶಿಯಲ್ ಮೀಡಿಯಾದಲ್ಲಿ ನಮಗೆ ಪರಿಚಯದ, ನಮ್ಮನ್ನು ವೈಯಕ್ತಿಕವಾಗಿ ತಿಳಿದವರು, ಸಮಾನಮನಸ್ಕರು, ಸಮಾನ ಆಸಕ್ತಿಯವರು ಮಾತ್ರ ಗೆಳೆಯರಾಗುತ್ತಿದ್ದರು. ಈಗಿರುವ…

  3. ಸಾಧಾರಣ ಮನೋಸ್ಥೈರ್ಯದವರು ಮತ್ತೊಮ್ಮೆ ಪ್ರಯತ್ನಿಸುವ ಸಂಭವ ಕಡಿಮೆ. ಕಠಿಣ ದಾರಿ, ಆನೆಗಳ ದಾಳಿಯ ಸಂಭವ, ಸರಿಯಾಗಿ ಗುರುತಿಸಲ್ಪಡದ ದಾರಿ ಉತ್ಸಾಹಕ್ಕೆ ತಣ್ಣೀರೆರಚುವ ಸಂಭವವೇ ಜಾಸ್ತಿ. But we…

ದಕ್ಷಿಣಕನ್ನಡ ಮಹಿಳಾ ಹೋರಾಟದ ದಾಖಲೀಕರಣ

ದಕ್ಷಿಣಕನ್ನಡ ಮಹಿಳಾ ಹೋರಾಟದ ದಾಖಲೀಕರಣ

ಬಿ.ಎಂ ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ ದೀಪದಡಿಯ ಕತ್ತಲೆ ಅಧ್ಯಾಯ ೩೭ ದಕ್ಷಿಣಕನ್ನಡದವರ ಬಗ್ಗೆ ಸಾಮಾನ್ಯವಾಗಿ ಹೇಳುವ...

read more
ಕನ್ನಡ ಕಾದಂಬರಿ ನೂರು ವರ್ಷ – ಉದ್ಯಮದ ದೃಷ್ಟಿಯಲ್ಲಿ

ಕನ್ನಡ ಕಾದಂಬರಿ ನೂರು ವರ್ಷ – ಉದ್ಯಮದ ದೃಷ್ಟಿಯಲ್ಲಿ

ಪುಸ್ತಕ ಮಾರಾಟ ಹೋರಾಟ (೧೯೯೯) ಪುಸ್ತಕದ ಹದಿನೈದನೇ ಅಧ್ಯಾಯ [ಭಂಡಾರ್ಕರ್ಸ್ ಕಾಲೇಜು ಕುಂದಾಪುರ ಏರ್ಪಪಡಿಸಿದ್ದ ಕನ್ನಡ...

read more