ತಿರು ಶ್ರೀಧರ್ ಸ್ಮರಿಸಿದ ಜಿಟಿ ನಾರಾಯಣ ರಾವ್

ತಿರು ಶ್ರೀಧರ್ ಸ್ಮರಿಸಿದ ಜಿಟಿ ನಾರಾಯಣ ರಾವ್

ಇಂದು ನನ್ನಪ್ಪ (ಜಿಟಿ ನಾರಾಯಣ ರಾವ್) ಹುಟ್ಟಿದ ದಿನ. ಅವರು ನಮಗೆ ಹಾಕಿಕೊಟ್ಟ ಆದರ್ಶ – ವ್ಯಕ್ತಿ ನಿಮಿತ್ತ, ಕೃತಿ ಶಾಶ್ವತ. ಅವರು ವಿಜ್ಞಾನ ಸಾಹಿತ್ಯ ನಿರ್ಮಾಣದ ಅಂಗವಾಗಿ ಆಲ್ಬರ್ಟ್ ಐನ್ಸ್ಟೈನ್, ಸಿವಿ ರಾಮನ್, ಸುಬ್ರಹ್ಮಣ್ಯನ್ ಚಂದ್ರಶೇಖರ್ ಮುಂತಾದವರ ಕುರಿತು ಬರೆದಾಗಲೂ ಈ ನಿಲುವನ್ನು ಸ್ಪಷ್ಟಪಡಿಸಿದರು. ವಾಗಾಡಂಬರದ ಜೀವನ ಕಥನ ಮಾಡಲಿಲ್ಲ, ವೈಜ್ಞಾನಿಕ ಜೀವನ ಕಥನವನ್ನೇ ಕೊಟ್ಟರು. ಒಂದು ಹಂತದಲ್ಲಿ ತಂದೆ ನಮ್ಮೆಲ್ಲರ ಒತ್ತಾಯಕ್ಕೆ ಮಣಿದು, ಆತ್ಮಕಥೆ (ಮುಗಿಯದ ಪಯಣ) ಬರೆದರು. ಆಗಲೂ ಆತ್ಮರತಿಯ ಭಾವಲಹರಿಯಲ್ಲಿ ಕಳೆದುಹೋಗದೇ (ಮುಂದೆ ಯಾರಾದರೂ ಓದಿದರೆ!!) ಆದರ್ಶ ಅಥವಾ ಅನುಸರಣಾರ್ಹ ಮೌಲ್ಯವಾಗಬಹುದಾದ ಅಂಶಗಳನ್ನಷ್ಟೇ ದಾಖಲಿಸಿದರು. ಈ ನಿಟ್ಟಿನಲ್ಲಿ ತಿರು ಶ್ರೀಧರ್ ತಮ್ಮ www.sallapa.com ಜಾಲತಾಣದಲ್ಲಿ ಇಂದು ಜಿಟಿನಾ ಅವರನ್ನು ಸ್ಮರಿಸಿದ್ದು ಅಷ್ಟೇ ಔಚಿತ್ಯಪೂರ್ಣವಾಗಿತ್ತು. ಶ್ರೀಧರ್ ಅವರ ಬರಹ ನನ್ನ ಜಾಲತಾಣದ ಸಂಗ್ರಹಕ್ಕೆ ಬೇಕೆಂದು ಕೋರಿದಾಗ, ಅವರು ತುಂಬ ಉದಾರವಾಗಿ ಅನುಮತಿಸಿದ್ದಾರೆ. ಮುಂದೆ ಓದಿ

read more
ಮೈಸೂರಿನ ದಿನಗಳಲ್ಲಿ – ವಿದ್ಯಾರ್ಥಿ

ಮೈಸೂರಿನ ದಿನಗಳಲ್ಲಿ – ವಿದ್ಯಾರ್ಥಿ

(ಜಾತಿ ಮತಗಳ ಚಕ್ರಸುಳಿ ಮೀರಿ - ೩) ೧. ಕೈಮರದ ಅಡಿಯಲ್ಲಿ ‘ಕನ್ನಾಡಿಗ’ನ ಗೊಂದಲ ಪದವಿಪೂರ್ವದ ಪರೀಕ್ಷೆಯಲ್ಲಿ ನಾನು...

read more
ಜಾತಿ ಮತಗಳ ಚಕ್ರಸುಳಿ ಮೀರಿ

ಜಾತಿ ಮತಗಳ ಚಕ್ರಸುಳಿ ಮೀರಿ

ಮಡಿಕೇರಿಯ ಉದಾಹರಣೆಗಳು ಹುಟ್ಟಿನ ಆಕಸ್ಮಿಕದೊಡನೆ ಬಹುತೇಕರ ಅಪ್ಪ, ಅಮ್ಮ, ಅಣ್ಣ, ಅಜ್ಜಿ ಇತ್ಯಾದಿ ಅನೇಕ ಭೌತಿಕ...

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

  4. ಲೇಖನ ಓದಿದಮೇಲೆ ಅನ್ನಿಸಿದ್ದು: ನೀವು ದಯವಿಟ್ಟು ತೀರ್ಥಕ್ಷೇತ್ರಗಳಿಗೆ ಹೋಗದಿರುವುದೇ ಲೇಸು- ಆ ಕುರಿತು ನಿಮ್ಮ ವ್ಯಂಗ್ಯವೇ ಹೆಚ್ಚು- ಅಡಿಗರ ಮಾತಿನಲ್ಲಿ “ ಇದನ್ನು ಬಯಸಿರಲಿಲ್ಲ” ನಿಮ್ಮಿಂದ ವಿವರವೂ…

  5. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

ಆರೋಹಣದ ಹುಟ್ಟು ಮತ್ತು ಪರ್ವತಾರೋಹಣ ಸಪ್ತಾಹ

ಆರೋಹಣದ ಹುಟ್ಟು ಮತ್ತು ಪರ್ವತಾರೋಹಣ ಸಪ್ತಾಹ

(ಧಾರಾವಾಹಿಯ ಮೊದಲ ಭಾಗ) ಮೂವತ್ತಾರು ವರ್ಷಗಳ ಹಿಂದೆ, ದಕ ಜಿಲ್ಲೆ ಮಿತಿಯೊಳಗೆ ಹೀಗೊಂದು ಕಲಾಪ ನಡೆಸಿದ್ದೆವು ಗೊತ್ತೇ?...

read more