ತುಮರಿಯ ದಾರಿಯಲ್ಲಿ…

ತುಮರಿಯ ದಾರಿಯಲ್ಲಿ…

ಮೂರೂವರೆ ದಶಕಗಳ ಹಿಂದೆ ನಾನೊಂದು ಮೋಟಾರ್ ಸೈಕಲ್ ಸಾಹಸಯಾನದಲ್ಲಿ ತುಮರಿ ಕಂಡದ್ದು ಬಹುತೇಕ ಮರವೆಗೆ ಸಂದಿತ್ತು. ದೀರ್ಘ ಬಿಡುವಿನ ಮೇಲೆ ಅಂದರೆ, ಕಳೆದ ಹತ್ತು ವರ್ಷಗಳಲ್ಲಿ, ನನಗೆ ಹೆಗ್ಗೋಡು ಒಡನಾಟ ಹೆಚ್ಚಾಗಿ, ಶರಾವತಿ ಸಾಗರದ ಪರಿಚಯ ಹೆಚ್ಚಿತು. ಜೋಗ, ಕೋಗಾರ ಘಾಟಿ, ಹಸಿರುಮಕ್ಕಿ, ಸಿಗಂದೂರು, ಹೊಸನಗರಗಳ ಭೇಟಿ ಮತ್ತು ಹೊನ್ನೇಮರಡಿನಲ್ಲಿ ಸಿಕ್ಕ ಆಪ್ತ ಸಾಹಸೀ ಅನುಭವದೊಡನೆ. ಒಟ್ಟಾರೆ ಶರಾವತಿ ನದಿಯ ಮುಳುಗಡೆ ವಲಯ ಹುಚ್ಚನ್ನೇ ಹತ್ತಿಸಿತ್ತು. ಇವಕ್ಕೆ ಗಜಾನನ ಶರ್ಮರ ‘ಪುನರ್ವಸು’ ಕಾದಂಬರಿಯ ಓದು ಮತ್ತು ಅಂತರ್ಜಾಲದ ಗೂಗಲ್ ನಕ್ಷೆಯ ವಿವರಗಳೂ ಬೆಸೆದುಕೊಂಡಾಗ ನಾನು ಕಾಣದ ಕನಸಿಲ್ಲ. ಇವಕ್ಕೆ ಕಲಶ ರೂಪವಾಗಿ ರಘು ಹಾಲ್ಕೆರೆಯಿಂದ ಕರೆ ಬಂತು “ಬನ್ನಿ ತುಮರಿಗೆ, ಬನ್ನಿ ಹಾಮ ಭಟ್ಟ ಸ್ಮೃತಿ ಹಬ್ಬಕೇ”.

read more
ಹೋಗಿ ಬಲ್ಲಾಳರಾಯ ದುರ್ಗಕ್ಕೆ

ಹೋಗಿ ಬಲ್ಲಾಳರಾಯ ದುರ್ಗಕ್ಕೆ

(ಬನ್ನಿ, ಬಲ್ಲಾಳರಾಯನ ದುರ್ಗಕ್ಕೆ ಭಾಗ ೫) ಲೇಖಕ: ಎ.ಪಿ. ಚಂದ್ರಶೇಖರ (ಚಿತ್ರಗಳು: ಕೀರ್ತಿ, ಮಂಗಳೂರು) [ಪಶ್ಚಿಮ...

read more
೫೦೦೦ ಅಡಿ ಎತ್ತರದ ಬಲ್ಲಾಳರಾಯನ ದುರ್ಗಕ್ಕೆ ಆರೋಹಣ

೫೦೦೦ ಅಡಿ ಎತ್ತರದ ಬಲ್ಲಾಳರಾಯನ ದುರ್ಗಕ್ಕೆ ಆರೋಹಣ

(ಬನ್ನಿ, ಬಲ್ಲಾಳರಾಯನ ದುರ್ಗಕ್ಕೆ ಭಾಗ ೪) ಲೇಖಕ - ತಿಲಕನಾಥ ಮಂಜೇಶ್ವರ [ಮಂಗಳೂರಿನಲ್ಲಿ ಕನ್ನಡದ ಕಹಳೆಯನ್ನು...

read more
ಬಂಡಾಜೆ ಅಬ್ಬಿಯ ತಲೆಯಲ್ಲೊಂದು ರಾತ್ರಿ

ಬಂಡಾಜೆ ಅಬ್ಬಿಯ ತಲೆಯಲ್ಲೊಂದು ರಾತ್ರಿ

(ಬನ್ನಿ, ಬಲ್ಲಾಳರಾಯನ ದುರ್ಗಕ್ಕೆ ಭಾಗ ೩) [೧೯೮೦ರ ಪರ್ವತಾರೋಹಣ ಸಪ್ತಾಹದ ಕೊನೆಯ ಕಲಾಪ - ನೀವೇ ಅನುಭವಿಸಿ - ರಾತ್ರಿ...

read more

Category

Latest Comments

  1. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

  2. ವಿಶೇಷ ಸೂಚನೆ: ಲೇಖನದ ಕೊನೆಯಲ್ಲಿರುವ ಎಂಟೂ ಸೇತುಗಳು (ಲಿಂಕ್ಸ್) ಕೆಲಸ ಮಾಡದಿದ್ದರೆ ದಯವಿಟ್ಟು ಈ ಸೇತು ಬಳಸಿ: https://youtube.com/playlist?list=PLYKOH-YtpDspXQKTGV3NY2B9IBdlCEzs7&si=JR143Wll9pTSfZIE