ಶಿಬಿರದ ಅನೌಪಚಾರಿಕತೆ, ಸೊರಗಿದ ಸಾಹಿತ್ಯ

ಶಿಬಿರದ ಅನೌಪಚಾರಿಕತೆ, ಸೊರಗಿದ ಸಾಹಿತ್ಯ

ನೀನಾಸಂ ವಠಾರ, ಶಿಬಿರ ಮತ್ತು ಶಿಬಿರಾರ್ಥಿಗಳ ಅನೌಪಚಾರಿಕ ಪರಿಚಯವಿಲ್ಲಿದೆ. ಶಿಬಿರಭಾಗಿಯಾಗದೆಯೂ ಇಲ್ಲಿನ ರಂಗಪ್ರಸ್ತುತಿಗಳನ್ನು ಎಲ್ಲೂ ಯಾರೂ ತಮ್ಮದೇ ಸಮಯಾನುಕೂಲದಲ್ಲಿ ಉಚಿತವಾಗಿ ಅನುಭವಿಸಲು ಒದಗಿಸುವ ದಾಖಲೀಕರಣದ ಪ್ರಾಸಂಗಿಕ ಪರಿಚಯವೂ ಆಗುತ್ತದೆ. ಶಿಬಿರ ತೋರಿಕೆಯ ವೈಭವಗಳನ್ನು ನಿರಾಕರಿಸಿಯೂ ಸವಿಯಾದ, ಭಾವುಕ ಪ್ರಾರ್ಥನೆಯಿಲ್ಲದೆಯೂ ಮನ ಹದಗೊಳಿಸಿದ, ಉದ್ಘಾಟನೆ ಎಂದರೆ ಕೊರೆತ ಎನ್ನುವ ಭಾವನೆಯನ್ನು ಕಲಾತ್ಮಕವಾಗಿಸಿದ ಕಲಾಪಗಳೆಲ್ಲದರೆ ಚಿಕ್ಕ ಚೊಕ್ಕ ಟಿಪ್ಪಣಿಗಳು ಇಲ್ಲಿವೆ. ಕೊನೆಯಲ್ಲಿ ಶಿಬಿರದ ಭಾಗವೇ ಆದ ಉಪನ್ಯಾಸಗಳ ಸಂಕ್ಷಿಪ್ತ ಪರಿಚಯವೂ ಇಲ್ಲಿದೆ….

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

  4. ಲೇಖನ ಓದಿದಮೇಲೆ ಅನ್ನಿಸಿದ್ದು: ನೀವು ದಯವಿಟ್ಟು ತೀರ್ಥಕ್ಷೇತ್ರಗಳಿಗೆ ಹೋಗದಿರುವುದೇ ಲೇಸು- ಆ ಕುರಿತು ನಿಮ್ಮ ವ್ಯಂಗ್ಯವೇ ಹೆಚ್ಚು- ಅಡಿಗರ ಮಾತಿನಲ್ಲಿ “ ಇದನ್ನು ಬಯಸಿರಲಿಲ್ಲ” ನಿಮ್ಮಿಂದ ವಿವರವೂ…

  5. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

ಪುಸ್ತಕೋದ್ಯಮದ ನೆಲಕ್ಕೆ ಮೌಲ್ಯ ಕಚ್ಚಿಸುವ ಹನಿಗಳು

ಪುಸ್ತಕೋದ್ಯಮದ ನೆಲಕ್ಕೆ ಮೌಲ್ಯ ಕಚ್ಚಿಸುವ ಹನಿಗಳು

ಪುಸ್ತಕ ಮಾರಾಟ ಹೋರಾಟ (೧೯೯೯) ಪುಸ್ತಕದ ಹದಿಮೂರನೇ ಅಧ್ಯಾಯ ೧. ಮನೆಗೊಂದು ಗ್ರಂಥಾಲಯಕ್ಕೆ ಒಂದು ದಿಕ್ಸೂಚೀ ತಿದ್ದುಪಡಿ...

read more