ಮುಕ್ಕಾಂ ಕಪ್ಪೆಗೂಡು

ಮುಕ್ಕಾಂ ಕಪ್ಪೆಗೂಡು

ಕಪ್ಪೇಗೂಡಿ’ಗೆ ಮೇಲ್ಟಾಂಕಿ ಕೂರಿಸಿ ಬಂದ ಮೇಲೆ ನಾನು ಅತ್ತ ತಲೆ ಹಾಕಿರಲಿಲ್ಲ. ಬಾಕಿಯುಳಿದ ಚಿಲ್ಲರೆ ಕೆಲಸ ಸೇರಿಸಿಕೊಂಡು, ಬಳಸು ದಾರಿಯಲ್ಲಿ ಅಶೋಕವನಕ್ಕೆ ಹೋಗುವ, ಮೂರು ದಿನದ ಮೊಕ್ಕಾಂ ಮಾಡುವ ಯೋಜನೆ ಹಾಕಿದೆ. ಹಿಂದಾದರೋ ಶಿರಾಡಿಘಾಟ್ ಏರಿ ಸಕಲೇಶಪುರಕ್ಕೂ ಮೂರು ಕಿಮೀ ಮೊದಲು ಸಿಗುವ ಮಂಜರಾಬಾದಿನಲ್ಲಿ ಬಲ ಹೊರಳಬೇಕಿತ್ತು. ಆದರೆ ಈಗ ಹದಿನಾರು ಕಿಮೀ ಮೊದಲೇ ಸಿಗುವ ಮಾರನಹಳ್ಳಿಯಲ್ಲಿ ಕವಲಾದರೆ ಸಾಕು. ಎತ್ತಿನಹೊಳೆ ಯೋಜನೆಯ ಉಪೋತ್ಪನ್ನವಾದ ಕಾಂಕ್ರೀಟ್ ದಾರಿ ನಮಗೆ ಮೂವತ್ತಕ್ಕೂ ಮಿಕ್ಕು ಉಳಿತಾಯದ ದಾರಿ.

read more
ಆನೆ ದಾರಿಯಲ್ಲಿ ಅಲ್ಲೋಲ ಕಲ್ಲೋಲ

ಆನೆ ದಾರಿಯಲ್ಲಿ ಅಲ್ಲೋಲ ಕಲ್ಲೋಲ

‘ಆನೆದಾರಿಯಲ್ಲಿ ಅಲ್ಲೋಲ ಕಲ್ಲೋಲ’ ಪ್ರಸಾದ್ ರಕ್ಷಿದಿಯವರ ನಾಟಕ, ರಕ್ಷಿದಿಯಲ್ಲೇ ಪ್ರಥಮ ಪ್ರದರ್ಶನ ಎಂದು ತಿಳಿದದ್ದೇ...

read more

Category

Latest Comments

  1. ಮಾನ್ಯ ಜಯಂತರ ಬಗ್ಗೆ ಓದಿ ಬಹಳ ಸಂತೋಷವಾಯಿತು. ಬಹಳ ಸಜ್ಜನರಾಗಿದ್ದವರು. ಸಂಗೀತದಲ್ಲಿ ಬಹಳ ಪ್ರೀತಿಯಿದ್ದವರು. ಅವರ ತಂಗಿ ಶ್ಯಾಮಲಾ ನನ್ನ ಮಾವನವರ ಶಿಷ್ಯೆಯಾಗಿದ್ದವರು. ಈ ರೀತಿಯಾಗಿ ಅವರ…

  2. ಕ್ಷಮಿಸಿ, ನಾನು ನನ್ನದೇ ಜಾಲತಾಣಕ್ಕೆ ಹೊಸ ಲೇಖನಗಳನ್ನು ಹಾಕುವುದು ನಿಲ್ಲಿಸಿ ಹಲವು ಕಾಲವಾದ್ದರಿಂದ ಪ್ರತಿಕ್ರಿಯೆಗಳೇನಾದರೂ ಬಂದಿವೆಯೇ ಎಂದು ಇಣುಕಿ ನೋಡುವುದನ್ನೂ ಕಡಿಮೆ ಮಾಡಿ, ನಿಮ್ಮ ಇಷ್ಟು ವಿವರವಾದ…