ತುಮರಿಯ ದಾರಿಯಲ್ಲಿ…

ತುಮರಿಯ ದಾರಿಯಲ್ಲಿ…

ಮೂರೂವರೆ ದಶಕಗಳ ಹಿಂದೆ ನಾನೊಂದು ಮೋಟಾರ್ ಸೈಕಲ್ ಸಾಹಸಯಾನದಲ್ಲಿ ತುಮರಿ ಕಂಡದ್ದು ಬಹುತೇಕ ಮರವೆಗೆ ಸಂದಿತ್ತು. ದೀರ್ಘ ಬಿಡುವಿನ ಮೇಲೆ ಅಂದರೆ, ಕಳೆದ ಹತ್ತು ವರ್ಷಗಳಲ್ಲಿ, ನನಗೆ ಹೆಗ್ಗೋಡು ಒಡನಾಟ ಹೆಚ್ಚಾಗಿ, ಶರಾವತಿ ಸಾಗರದ ಪರಿಚಯ ಹೆಚ್ಚಿತು. ಜೋಗ, ಕೋಗಾರ ಘಾಟಿ, ಹಸಿರುಮಕ್ಕಿ, ಸಿಗಂದೂರು, ಹೊಸನಗರಗಳ ಭೇಟಿ ಮತ್ತು ಹೊನ್ನೇಮರಡಿನಲ್ಲಿ ಸಿಕ್ಕ ಆಪ್ತ ಸಾಹಸೀ ಅನುಭವದೊಡನೆ. ಒಟ್ಟಾರೆ ಶರಾವತಿ ನದಿಯ ಮುಳುಗಡೆ ವಲಯ ಹುಚ್ಚನ್ನೇ ಹತ್ತಿಸಿತ್ತು. ಇವಕ್ಕೆ ಗಜಾನನ ಶರ್ಮರ ‘ಪುನರ್ವಸು’ ಕಾದಂಬರಿಯ ಓದು ಮತ್ತು ಅಂತರ್ಜಾಲದ ಗೂಗಲ್ ನಕ್ಷೆಯ ವಿವರಗಳೂ ಬೆಸೆದುಕೊಂಡಾಗ ನಾನು ಕಾಣದ ಕನಸಿಲ್ಲ. ಇವಕ್ಕೆ ಕಲಶ ರೂಪವಾಗಿ ರಘು ಹಾಲ್ಕೆರೆಯಿಂದ ಕರೆ ಬಂತು “ಬನ್ನಿ ತುಮರಿಗೆ, ಬನ್ನಿ ಹಾಮ ಭಟ್ಟ ಸ್ಮೃತಿ ಹಬ್ಬಕೇ”.

read more
ಇನ್ನೊಂದು ಸಂಸ್ಕೃತಿ ಶಿಬಿರದ ನಿರೀಕ್ಷೆಯಲ್ಲಿ…

ಇನ್ನೊಂದು ಸಂಸ್ಕೃತಿ ಶಿಬಿರದ ನಿರೀಕ್ಷೆಯಲ್ಲಿ…

(ನೀನಾಸಂ ಕಥನ ಮಾಲಿಕೆ ೪) "ನಡು ಬೇಸಗೆಯಿರುಳ ನಲ್ಗನಸುಗಳನ್ನು ಯಾವುದೋ ಕೌಟುಂಬಿಕ ಕೂಟವೊಂದರ ಆನಂದಕ್ಕಾಗಿಯೇ...

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

  4. ಲೇಖನ ಓದಿದಮೇಲೆ ಅನ್ನಿಸಿದ್ದು: ನೀವು ದಯವಿಟ್ಟು ತೀರ್ಥಕ್ಷೇತ್ರಗಳಿಗೆ ಹೋಗದಿರುವುದೇ ಲೇಸು- ಆ ಕುರಿತು ನಿಮ್ಮ ವ್ಯಂಗ್ಯವೇ ಹೆಚ್ಚು- ಅಡಿಗರ ಮಾತಿನಲ್ಲಿ “ ಇದನ್ನು ಬಯಸಿರಲಿಲ್ಲ” ನಿಮ್ಮಿಂದ ವಿವರವೂ…

  5. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

ಸೈಕಲ್, ಚಾರ್ಮಾಡಿಯ ಎತ್ತರಕೆ! ಶಿರಾಡಿಯ ಬಿತ್ತರಕೆ!

ಸೈಕಲ್, ಚಾರ್ಮಾಡಿಯ ಎತ್ತರಕೆ! ಶಿರಾಡಿಯ ಬಿತ್ತರಕೆ!

ಕುದುರೆಮುಖಕ್ಕೆ ಸೈಕಲ್ ಸವಾರಿ ಹೋದ ನಮ್ಮ `ದುಷ್ಟಚತುಷ್ಟಯ’ಕ್ಕೆ ಚಾರ್ಮಾಡಿ ಘಾಟಿಯನ್ನೂ ಸೈಕಲ್ಲೇರಿ ತುಡುಕುವ...

read more