ಡಾ| ಕೃಷ್ಣಮೋಹನ ಪ್ರಭು ಇನ್ನಿಲ್ಲ

ಡಾ| ಕೃಷ್ಣಮೋಹನ ಪ್ರಭು ಇನ್ನಿಲ್ಲ

ಮಲೇಶ್ಯಾದಿಂದ ವೈದ್ಯಕೀಯ ಓದಿಗಾಗಿ ಅಸಂಖ್ಯ ವಿದ್ಯಾರ್ಥಿಗಳು ಮಂಗಳೂರು, ಮಣಿಪಾಲಕ್ಕೆ ಬರುತ್ತಿದ್ದ ಕಾಲವದು (ಸುಮಾರು ೧೯೮೪). ಆ ಬಳಗದ್ದೇ ಇದೊಂದು ಕುಡಿ ಎಂದೇ ನಾನೋರ್ವ ಧಡೂತಿ ತರುಣನನ್ನು ಭಾವಿಸಿದ್ದೆ. ಆದರೆ ಒಮ್ಮೆ ನಾನು ಇನ್ಯಾರದೋ ಜತೆ ಕನ್ನಡದಲ್ಲಿ ಮಾತಾಡುತ್ತಿದ್ದಾಗ, ಅಲ್ಲೇ ಇದ್ದ ಈತ ಅರ್ಥಪೂರ್ಣ ನಗೆ ಕೊಟ್ಟ! ಆಗ ತಿಳಿಯಿತು, ಈತ ಅಪ್ಪಟ ಕನ್ನಡಿಗ – ಸಮೀಪದ ಮೂಡಬಿದ್ರೆಯ ಕೃಷ್ಣಮೋಹನ ಪ್ರಭು

read more

Category

Latest Comments

  1. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

  2. ವಿಶೇಷ ಸೂಚನೆ: ಲೇಖನದ ಕೊನೆಯಲ್ಲಿರುವ ಎಂಟೂ ಸೇತುಗಳು (ಲಿಂಕ್ಸ್) ಕೆಲಸ ಮಾಡದಿದ್ದರೆ ದಯವಿಟ್ಟು ಈ ಸೇತು ಬಳಸಿ: https://youtube.com/playlist?list=PLYKOH-YtpDspXQKTGV3NY2B9IBdlCEzs7&si=JR143Wll9pTSfZIE