ತುಮರಿಯ ದಾರಿಯಲ್ಲಿ…

ತುಮರಿಯ ದಾರಿಯಲ್ಲಿ…

ಮೂರೂವರೆ ದಶಕಗಳ ಹಿಂದೆ ನಾನೊಂದು ಮೋಟಾರ್ ಸೈಕಲ್ ಸಾಹಸಯಾನದಲ್ಲಿ ತುಮರಿ ಕಂಡದ್ದು ಬಹುತೇಕ ಮರವೆಗೆ ಸಂದಿತ್ತು. ದೀರ್ಘ ಬಿಡುವಿನ ಮೇಲೆ ಅಂದರೆ, ಕಳೆದ ಹತ್ತು ವರ್ಷಗಳಲ್ಲಿ, ನನಗೆ ಹೆಗ್ಗೋಡು ಒಡನಾಟ ಹೆಚ್ಚಾಗಿ, ಶರಾವತಿ ಸಾಗರದ ಪರಿಚಯ ಹೆಚ್ಚಿತು. ಜೋಗ, ಕೋಗಾರ ಘಾಟಿ, ಹಸಿರುಮಕ್ಕಿ, ಸಿಗಂದೂರು, ಹೊಸನಗರಗಳ ಭೇಟಿ ಮತ್ತು ಹೊನ್ನೇಮರಡಿನಲ್ಲಿ ಸಿಕ್ಕ ಆಪ್ತ ಸಾಹಸೀ ಅನುಭವದೊಡನೆ. ಒಟ್ಟಾರೆ ಶರಾವತಿ ನದಿಯ ಮುಳುಗಡೆ ವಲಯ ಹುಚ್ಚನ್ನೇ ಹತ್ತಿಸಿತ್ತು. ಇವಕ್ಕೆ ಗಜಾನನ ಶರ್ಮರ ‘ಪುನರ್ವಸು’ ಕಾದಂಬರಿಯ ಓದು ಮತ್ತು ಅಂತರ್ಜಾಲದ ಗೂಗಲ್ ನಕ್ಷೆಯ ವಿವರಗಳೂ ಬೆಸೆದುಕೊಂಡಾಗ ನಾನು ಕಾಣದ ಕನಸಿಲ್ಲ. ಇವಕ್ಕೆ ಕಲಶ ರೂಪವಾಗಿ ರಘು ಹಾಲ್ಕೆರೆಯಿಂದ ಕರೆ ಬಂತು “ಬನ್ನಿ ತುಮರಿಗೆ, ಬನ್ನಿ ಹಾಮ ಭಟ್ಟ ಸ್ಮೃತಿ ಹಬ್ಬಕೇ”.

read more
ಶಿರಿಯಾ ಹೊಳೆಗಾಗಿ ಅರಿಕ್ಕಾಡಿ ಕೋಟೆ….

ಶಿರಿಯಾ ಹೊಳೆಗಾಗಿ ಅರಿಕ್ಕಾಡಿ ಕೋಟೆ….

ಅದೊಂದು ಶುಕ್ರವಾರ "ಆದಿತ್ಯವಾರ ಎಲ್ಲಿಗಾದ್ರೂ ಕಯಾಕಿಂಗ್ ಹೋಗುವನಾ ಸಾರ್" ಎಂದು ಸೈಕಲ್ ಗೆಳೆಯ ಅನಿಲ್ ಶೇಟ್...

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

  4. ಲೇಖನ ಓದಿದಮೇಲೆ ಅನ್ನಿಸಿದ್ದು: ನೀವು ದಯವಿಟ್ಟು ತೀರ್ಥಕ್ಷೇತ್ರಗಳಿಗೆ ಹೋಗದಿರುವುದೇ ಲೇಸು- ಆ ಕುರಿತು ನಿಮ್ಮ ವ್ಯಂಗ್ಯವೇ ಹೆಚ್ಚು- ಅಡಿಗರ ಮಾತಿನಲ್ಲಿ “ ಇದನ್ನು ಬಯಸಿರಲಿಲ್ಲ” ನಿಮ್ಮಿಂದ ವಿವರವೂ…

ಒಂಬತ್ತರಲ್ಲಿ ಏಳು ಕಳೆದು ಉಳಿದವು

ಒಂಬತ್ತರಲ್ಲಿ ಏಳು ಕಳೆದು ಉಳಿದವು

(ಬಿ.ಎಂ ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ – ದೀಪದಡಿಯ ಕತ್ತಲೆ - ೩) ಬಾಲ್ಯದ ಈ ಅಭದ್ರತೆಯ ಜೀವನ ನನ್ನಲ್ಲಿ ಎಷ್ಟು...

read more
ಪೆಹೆಲ್ ಗಾಂನಿಂದ ಕತ್ರಾದತ್ತ

ಪೆಹೆಲ್ ಗಾಂನಿಂದ ಕತ್ರಾದತ್ತ

(ಕರೆದೇ ಕರೆಯಿತು ಕಾಶ್ಮೀರ ಭಾಗ ಹನ್ನೆರಡು) ಲೇಖನ - ವಿದ್ಯಾಮನೋಹರ ಚಿತ್ರ - ಮನೋಹರ ಉಪಾಧ್ಯ ಪೆಹಲ್ ಗಾ೦ ಸು೦ದರ...

read more