ಲಕ್ಷದ್ವೀಪದ ಮರಿ – ಪೆರುಮಾಳ ಪಾರ

ಲಕ್ಷದ್ವೀಪದ ಮರಿ – ಪೆರುಮಾಳ ಪಾರ

ನಾನು ಮಂಗಳೂರಿನಿಂದ ಲಕ್ಷದ್ವೀಪ ಸಮೂಹದ ಅಗಾತ್ತಿ ದ್ವೀಪದ ವಿಮಾನ ನಿಲ್ದಾಣಕ್ಕೆ ವರ್ಗಾವಣೆಯಾಗಿ ಬಂದು ಒಂದು ವರ್ಷ ಕಳೆಯಿತು. ಇಲ್ಲಿನ ಎಲ್ಲಾ ದ್ವೀಪಗಳಿಗೆ ಒಮ್ಮೆಯಾದರೂ ಭೇಟಿ ನೀಡಬೇಕು ಎನ್ನುವುದು ನನ್ನ ಆಸೆ. ಆದರೆ ದುರದೃಷ್ಟಕ್ಕೆ ಈ ಕೊರೊನಾ ಬಾಧೆ ವಕ್ಕರಿಸಿ ಕೆಲವು ತಿಂಗಳಕಾಲ ಎಲ್ಲವೂ ಅಸ್ತವ್ಯಸ್ತವಾಯಿತು. ದ್ವೀಪಕಲ್ಪದ ಹೊರಗಿನವರು ಇತರ ಮುಖ್ಯ ದ್ವೀಪಗಳಿಗೆ ತೆರಳಲು ಅಧಿಕೃತ ಅನುಮತಿ ಪಡೆಯಬೇಕು. ಅದನ್ನು ಪಡೆದರೂ ಇಲ್ಲಿ ಸಮರ್ಪಕ ಸಂಚಾರ ವ್ಯವಸ್ಥೆ ಇಲ್ಲ. ಆದರೂ ಇಲ್ಲಿನ ನನ್ನ ಸೇವಾವಧಿ ಮುಗಿಯುವ ಮುನ್ನ ಕನಿಷ್ಠ ಎಲ್ಲ ಜನವಸತಿಯ ದ್ವೀಪಗಳನ್ನಾದರೂ ಕಾಣಬೇಕೆನ್ನುವ ಕನಸಿಗೆ ಕಾವು ಕೊಡುತ್ತಲೇ ಇದ್ದೇನೆ…

read more

Category

Latest Comments

  1. ಮಾನವತೆಯ ದೀಪ ಹಚ್ಚು ಅಂಧಕಾರವು ತೊಲಗಲಿ ಎಂದು ಬರೆದು ನಮ್ಮ ಭಾವ ಬೆಳಗಿದ ಜಿ.ಯಸ್ಸೆಸ್ ಅವರ ಕವಿತೆಯೇ ಜಯದೇವರ ರೂಪದಲ್ಲಿ ಕೃತಿಯಾಗಿ ಬೆಳಗುತ್ತಿರುವಂತೆ ಕಂಡಿತು.❤️

  2. ಜಯದೇವ ಸರ್ ಅವರದು ನಿಜಕ್ಕೂ ಅದ್ಭುತ ಸಾಧನೆ.. 2007ರಿಂದ2010ರ ವರೆಗೆ ನಾನು ಚಾಮರಾಜನಗರ ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕನಾಗಿದ್ದಾಗ, ನಬಾರ್ಡ್ ಎಜಿಎಂ ವಿನಯ್ ಅವರ ಜೊತೆ ಆಗಾಗ…

  3. 1990ರ ಆಸುಪಾಸಿನಲ್ಲಿ ನಾನು ಹೈಸ್ಕೂಲ್ ಓದುತ್ತಿದ್ದೆ. ಆಗ ಗೆಳೆಯನೊಬ್ಬನಿಂದಾಗಿ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ ಪರಿಚಯ ಆಯಿತು. ಇಲ್ಲಿಗೆ ಬಂದು ಶಾಲಾ ಮಕ್ಕಳ ಡಾರ್ಮಿಟರಿ ಯಲ್ಲಿ ಒಂದೆರಡು…

ಪಶ್ಚಾತ್ತಾಪದಿಂದ ಮರೆಯಾಗುತ್ತಿದ್ದ ಪುನೀತರಿಬ್ಬರ ಪರಿಚಯ

ಪಶ್ಚಾತ್ತಾಪದಿಂದ ಮರೆಯಾಗುತ್ತಿದ್ದ ಪುನೀತರಿಬ್ಬರ ಪರಿಚಯ

ಅಧ್ಯಾಯ ಅರವತ್ತೊಂದು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ...

read more