‘ನಕ್ಷೆ’ತ್ರಿಕನ ವಿಷಾದದ ಎಳೆ

‘ನಕ್ಷೆ’ತ್ರಿಕನ ವಿಷಾದದ ಎಳೆ

ಈಚೆಗೆ ಫೇಸ್ ಬುಕ್ ಗೆಳೆಯ ರಾಜೇಂದ್ರ ಪ್ರಸಾದ್, ನನ್ನ ಗಣಪತಿ ಗುಹಾ ನಕ್ಷೆ (೧೯೯೪) ನೋಡಿ ಮೋಹಗೊಂಡು, ವಿವರ ವಿಚಾರಿಸಿದರು. ಸೀಮಿತ ಮುದ್ರಿತ ನಕಾಶೆಗಳಿದ್ದ ಕಾಲದ ಅಗತ್ಯಕ್ಕೆ ನಾನು ಬಿಡಿಸಿದ ೯೬ ನಕ್ಷೆಗಳ ಕುರಿತು ಒಂದೆರಡು ಮಾತು ಹೇಳಿದೆ. ಆತ ಎಲ್ಲವನ್ನು ಪುಸ್ತಕವಾಗಿ ಪ್ರಕಟಿಸಲು ಒತ್ತಾಯಿಸಿದರು. ನಾನೋ ‘ಇದು ಮುದ್ರಿತ ಪುಸ್ತಕಗಳ ಕಾಲವೇ ಅಲ್ಲ’ ಎಂದು ಘೋಷಿಸಿ ಇದ್ದ ಪುಸ್ತಕ ಪ್ರಕಾಶನ, ಅಂಗಡಿಗಳನ್ನು ಮುಚ್ಚಿದವ !

read more
ಬಿಸಿಲೆ ಕುಸಿತ, ಎತ್ತಿನಹೊಳೆ ಅವಸ್ಥೆ

ಬಿಸಿಲೆ ಕುಸಿತ, ಎತ್ತಿನಹೊಳೆ ಅವಸ್ಥೆ

ಕೊಡಗು, ಕೇರಳಗಳ ಅತಿ-ಮಳೆಯ ಅವಾಂತರ ಅನಾವರಣಗೊಳ್ಳುತ್ತಾ ಬಿಸಿಲೆ ದಾರಿಯ ಮಸುಕು ಚಿತ್ರಗಳೂ ಬಂದವು. ಸಂತ್ರಸ್ತರ...

read more

Category

Latest Comments

  1. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

  2. ವಿಶೇಷ ಸೂಚನೆ: ಲೇಖನದ ಕೊನೆಯಲ್ಲಿರುವ ಎಂಟೂ ಸೇತುಗಳು (ಲಿಂಕ್ಸ್) ಕೆಲಸ ಮಾಡದಿದ್ದರೆ ದಯವಿಟ್ಟು ಈ ಸೇತು ಬಳಸಿ: https://youtube.com/playlist?list=PLYKOH-YtpDspXQKTGV3NY2B9IBdlCEzs7&si=JR143Wll9pTSfZIE

ಕರೆದೇ ಕರೆಯಿತು ಕಾಶ್ಮೀರ

ಕರೆದೇ ಕರೆಯಿತು ಕಾಶ್ಮೀರ

ಲೇಖನ - ವಿದ್ಯಾಮನೋಹರ ಚಿತ್ರ - ಮನೋಹರ ಉಪಾಧ್ಯ [ವೈದ್ಯ ದಂಪತಿಯಾದ ವಿದ್ಯಾ ಮತ್ತು ಮನೋಹರ ಉಪಾಧ್ಯರು ಈಗಾಗಲೇ ತಮ್ಮ...

read more