ಗುಹಾ ನೆನಪುಗಳು, ಇನ್ನಷ್ಟು

ಗುಹಾ ನೆನಪುಗಳು, ಇನ್ನಷ್ಟು

“ಅಶೋಕ್ವರ್ಧನ್ ನೀವು ಈ ಸುಳ್ಳಮಲೆ-ಬಲ್ಲಮಲೆ ಕಾಡಿನೊಳಗಿರುವ ಗುಹೆಯಳಗಿನ ಜಲಪಾತ ನೋಡಲೇಬೇಕು” ಎಂದು ಮೊದಲ ಕಿಡಿ ಹಚ್ಚಿದವರು ಏರ್ಯ ಲಕ್ಷ್ಮೀನಾರಾಯಣ ಆಳ್ವ. ಆ ಹೊಸತರಲ್ಲೇ ಒಂದು ದಿನ (೨೫-೨-೧೯೯೦) ನಮ್ಮ ಏಳು ಮಿತ್ರರ ಬಳಗ, ಬೈಕ್ ಸ್ಕೂಟರುಗಳನ್ನೇರಿ ಸುಳ್ಳಮಲೆಯ ತೀರ್ಥದ ಗುಹೆ ವಿಚಾರಿಸಿಕೊಂಡು ಹೋಗಿತ್ತು. ಮಂಗಳೂರು – ಪುತ್ತೂರು ದಾರಿಯಲ್ಲಿ ಸೂರಿಕುಮೇರಿಗೆ ಮೊದಲೇ ಬಲಕ್ಕೆ ಸಿಗುವ ಮಣ್ಣ ದಾರಿಯವರೆಗೆ ಅವರಿವರಲ್ಲಿ ವಿಚಾರಿಸಿಕೊಂಡೇ ಹೋಗಿದ್ದೆವು. ಅಲ್ಲಿ ನಮ್ಮ ಅದೃಷ್ಟಕ್ಕೆ ಶಂಭುಕದ ಬಾಲಕೃಷ್ಣ ಶೆಟ್ಟಿ ಮಾರ್ಗದರ್ಶಿಯಾಗಿ ಒದಗಿದರು.

read more
ವೈಮಿಯಾ ಹುಚ್ಚು, ಉಚ್ಚಿಲಕ್ಕೂ ಬರಲಿ!

ವೈಮಿಯಾ ಹುಚ್ಚು, ಉಚ್ಚಿಲಕ್ಕೂ ಬರಲಿ!

ಮೊನ್ನೆ ಗೆಳೆಯ ವೆಂಕಟ್ರಮಣ ಉಪಾಧ್ಯರು "ಇದೊಂದು ವಿಚಿತ್ರ ನದಿ ನೋಡಿ ಮಾರಾಯ್ರೇ. ಜನರ ಹುಚ್ಚಾಟವನ್ನಿದು ಮನ್ನಿಸಿ,...

read more

Category

Latest Comments

  1. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

  2. ವಿಶೇಷ ಸೂಚನೆ: ಲೇಖನದ ಕೊನೆಯಲ್ಲಿರುವ ಎಂಟೂ ಸೇತುಗಳು (ಲಿಂಕ್ಸ್) ಕೆಲಸ ಮಾಡದಿದ್ದರೆ ದಯವಿಟ್ಟು ಈ ಸೇತು ಬಳಸಿ: https://youtube.com/playlist?list=PLYKOH-YtpDspXQKTGV3NY2B9IBdlCEzs7&si=JR143Wll9pTSfZIE

ಪಶ್ಚಾತ್ತಾಪದಿಂದ ಮರೆಯಾಗುತ್ತಿದ್ದ ಪುನೀತರಿಬ್ಬರ ಪರಿಚಯ

ಪಶ್ಚಾತ್ತಾಪದಿಂದ ಮರೆಯಾಗುತ್ತಿದ್ದ ಪುನೀತರಿಬ್ಬರ ಪರಿಚಯ

ಅಧ್ಯಾಯ ಅರವತ್ತೊಂದು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ...

read more