ಬಿಸಿಲೆಯಲ್ಲಿ ಹೊಸ ಬೆಳಕು – ಕಪ್ಪೆಗೂಡು

ಬಿಸಿಲೆಯಲ್ಲಿ ಹೊಸ ಬೆಳಕು – ಕಪ್ಪೆಗೂಡು

“ನಾನು ಅಶೋಕವರ್ಧನ, ಎಲ್ಲರಿಗೂ ನಮಸ್ಕಾರ. ನನ್ನ ಮತ್ತು ಗೆಳೆಯ ಡಾ| ಕೃಷ್ಣಮೋಹನ ಪ್ರಭುಗಳ ಅನೌಪಚಾರಿಕ ಆಮಂತ್ರಣದ ಮೇಲೆ, ನಮ್ಮ ಕೆಲಸಗಳ ಬಗ್ಗೆ ಸ್ವಲ್ಪ ಕುತೂಹಲ ಮತ್ತು ಅಪಾರ ಸಹಾನುಭೂತಿ ಇಟ್ಟುಕೊಂಡು ಬಂದ ಎಲ್ಲರಿಗೂ ಹಾರ್ದಿಕ ಸ್ವಾಗತ. ಖಾಸಗಿ ವನ್ಯ ಸಂರಕ್ಷಣೆಯ ತೀರಾ ಸಣ್ಣ ಪ್ರಯೋಗವನ್ನು ಕಣ್ಣಾರೆ ಕಂಡು ಕಿವಿಯಾರೆ ಕೇಳುವ ತಾಳ್ಮೆ ಹೊತ್ತು ಬಂದ ಒಬ್ಬೊಬ್ಬರ ಪರಿಚಯ ಮತ್ತು ಉಪಸ್ಥಿತಿಯ ಮಹತ್ವ ವಿಸ್ತರಿಸಲು ನನ್ನ ಸಾಮರ್ಥ್ಯವೂ ದಿನವೂ ಸಣ್ಣದಾಗುವುದರಿಂದ ಮಾಡುತ್ತಿಲ್ಲ, ಕ್ಷಮಿಸಿ. ಸಭೆ ತೀರಾ ಸಣ್ಣದು ಮತ್ತು ಅನೌಪಚಾರಿಕವೂ ಇರುವುದರಿಂದ ನೀವು ನೀವೇ ವನ್ಯಸಂರಕ್ಷಣೆಯ ಹಿತಕ್ಕಾಗಿ ಪರಸ್ಪರ ಪರಿಚಯ ಮಾಡಿಕೊಳ್ಳಬೇಕು, ಸ್ನೇಹಸಂಬಂಧ ಬೆಳೆಸಿಕೊಳ್ಳಬೇಕಾಗಿ ಕೇಳಿಕೊಳ್ಳುತ್ತೇನೆ.”

read more

Category

Latest Comments

  1. ಮಾನವತೆಯ ದೀಪ ಹಚ್ಚು ಅಂಧಕಾರವು ತೊಲಗಲಿ ಎಂದು ಬರೆದು ನಮ್ಮ ಭಾವ ಬೆಳಗಿದ ಜಿ.ಯಸ್ಸೆಸ್ ಅವರ ಕವಿತೆಯೇ ಜಯದೇವರ ರೂಪದಲ್ಲಿ ಕೃತಿಯಾಗಿ ಬೆಳಗುತ್ತಿರುವಂತೆ ಕಂಡಿತು.❤️

  2. ಜಯದೇವ ಸರ್ ಅವರದು ನಿಜಕ್ಕೂ ಅದ್ಭುತ ಸಾಧನೆ.. 2007ರಿಂದ2010ರ ವರೆಗೆ ನಾನು ಚಾಮರಾಜನಗರ ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕನಾಗಿದ್ದಾಗ, ನಬಾರ್ಡ್ ಎಜಿಎಂ ವಿನಯ್ ಅವರ ಜೊತೆ ಆಗಾಗ…

  3. 1990ರ ಆಸುಪಾಸಿನಲ್ಲಿ ನಾನು ಹೈಸ್ಕೂಲ್ ಓದುತ್ತಿದ್ದೆ. ಆಗ ಗೆಳೆಯನೊಬ್ಬನಿಂದಾಗಿ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ ಪರಿಚಯ ಆಯಿತು. ಇಲ್ಲಿಗೆ ಬಂದು ಶಾಲಾ ಮಕ್ಕಳ ಡಾರ್ಮಿಟರಿ ಯಲ್ಲಿ ಒಂದೆರಡು…

ಬೆಂಗಳೂರ ದಾಳಿಗೆ ಮಂಗಳೂರ ದಂಡು ಸಜ್ಜುಗೊಳ್ಳುತ್ತಿದೆ!

ಬೆಂಗಳೂರ ದಾಳಿಗೆ ಮಂಗಳೂರ ದಂಡು ಸಜ್ಜುಗೊಳ್ಳುತ್ತಿದೆ!

  ಗೆಳೆಯ ಕಾವೂರು ಪ್ರಸನ್ನನಿಗಿರುವ (ಗೊತ್ತಲ್ಲಾ ಸರ್ವೋ ಕೀಲೆಣ್ಣೆಗಳ ಪ್ರಾದೇಶಿಕ ವಿತರಕ) ಕಲ್ಲೆಣ್ಣೆ ಕಂಪೆನಿಗಳ...

read more
ಮಿ. ಡಿಕ್ಕರನ್ನು ಕುರಿತಾದ ಅತ್ತೆಯ ಭವಿಷ್ಯವಾಣಿ ನಿಜವಾಯಿತು

ಮಿ. ಡಿಕ್ಕರನ್ನು ಕುರಿತಾದ ಅತ್ತೆಯ ಭವಿಷ್ಯವಾಣಿ ನಿಜವಾಯಿತು

ಅಧ್ಯಾಯ ನಲ್ವತ್ತೈದು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ...

read more