ಮುಕ್ಕಾಂ ಕಪ್ಪೆಗೂಡು

ಮುಕ್ಕಾಂ ಕಪ್ಪೆಗೂಡು

ಕಪ್ಪೇಗೂಡಿ’ಗೆ ಮೇಲ್ಟಾಂಕಿ ಕೂರಿಸಿ ಬಂದ ಮೇಲೆ ನಾನು ಅತ್ತ ತಲೆ ಹಾಕಿರಲಿಲ್ಲ. ಬಾಕಿಯುಳಿದ ಚಿಲ್ಲರೆ ಕೆಲಸ ಸೇರಿಸಿಕೊಂಡು, ಬಳಸು ದಾರಿಯಲ್ಲಿ ಅಶೋಕವನಕ್ಕೆ ಹೋಗುವ, ಮೂರು ದಿನದ ಮೊಕ್ಕಾಂ ಮಾಡುವ ಯೋಜನೆ ಹಾಕಿದೆ. ಹಿಂದಾದರೋ ಶಿರಾಡಿಘಾಟ್ ಏರಿ ಸಕಲೇಶಪುರಕ್ಕೂ ಮೂರು ಕಿಮೀ ಮೊದಲು ಸಿಗುವ ಮಂಜರಾಬಾದಿನಲ್ಲಿ ಬಲ ಹೊರಳಬೇಕಿತ್ತು. ಆದರೆ ಈಗ ಹದಿನಾರು ಕಿಮೀ ಮೊದಲೇ ಸಿಗುವ ಮಾರನಹಳ್ಳಿಯಲ್ಲಿ ಕವಲಾದರೆ ಸಾಕು. ಎತ್ತಿನಹೊಳೆ ಯೋಜನೆಯ ಉಪೋತ್ಪನ್ನವಾದ ಕಾಂಕ್ರೀಟ್ ದಾರಿ ನಮಗೆ ಮೂವತ್ತಕ್ಕೂ ಮಿಕ್ಕು ಉಳಿತಾಯದ ದಾರಿ.

read more

Category

Latest Comments

  1. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

  2. ವಿಶೇಷ ಸೂಚನೆ: ಲೇಖನದ ಕೊನೆಯಲ್ಲಿರುವ ಎಂಟೂ ಸೇತುಗಳು (ಲಿಂಕ್ಸ್) ಕೆಲಸ ಮಾಡದಿದ್ದರೆ ದಯವಿಟ್ಟು ಈ ಸೇತು ಬಳಸಿ: https://youtube.com/playlist?list=PLYKOH-YtpDspXQKTGV3NY2B9IBdlCEzs7&si=JR143Wll9pTSfZIE