ಅಡುಗೆಮನೆ ಜಗತ್ತಿನ ‘ಅವಿಲು’ಪಾಕ

ಅಡುಗೆಮನೆ ಜಗತ್ತಿನ ‘ಅವಿಲು’ಪಾಕ

ಮಣಿಪಾಲದ ಡಾ| ಟಿ.ಎಂ.ಎ.ಪೈ ಭಾರತೀಯ ಸಾಹಿತ್ಯ ಪೀಠಕ್ಕೆ ವೈದೇಹಿಯವರು ಗೌರವಾಧ್ಯಕ್ಷೆಯಾಗಿದ್ದ ಕಾಲವದು (೨೦೧೭). ಅವರ ಎರಡು ವರ್ಷಗಳುದ್ದದ ಸೇವಾವಧಿಯ ಕೊನೆಯ ಕಲಾಪ ಎಂಬಂತೆ, ಅಂದು ಎರಡು ದಿನಗಳುದ್ದಕ್ಕೊಂದು ವಿಚಾರ ಸಂಕಿರಣ – `ಅಡುಗೆಮನೆ ಜಗತ್ತು’ ಸಂಘಟಿಸಿದ್ದರು. ಅದರಲ್ಲಿ ನಮ್ಮ ಮಗ – ಅಭಯಸಿಂಹನಿಗೆ ಓರ್ವ ಪ್ರಬಂಧಕಾರನ ಪಾತ್ರ ಕೊಟ್ಟಿದ್ದರು. ಆದರೆ ವೇದಿಕೆ ಮೇಲಿನ ಮಾತು ಮತ್ತು ಕೆಳಗಿನ ಕೇಳ್ಮೆ ಮೀರಿ, ಹಳೆಗಾಲದ ಅಡುಗೆಮನೆಯ ಒಲೆಕಟ್ಟೆ ಸುತ್ತಣ ಸಂವಾದದ ಸಾಧ್ಯತೆಯನ್ನೂ ಶೋಧಿಸುವ ಸಾಹಸ ವೈದೇಹಿಯವರದ್ದು. ಇದಕ್ಕೆ ಬಲಕೊಡುವಂತೆ ವೇದಿಕೆಯ ಕಲಾಪಗಳಿಲ್ಲದೆಯೂ ನಾಡಿನ ಮೂಲೆಮೂಲೆಗಳಿಂದ ಹಲವು ಆಯ್ದ ಖ್ಯಾತನಾಮರನ್ನು ಕರೆಸಿದ್ದಂತೆ ನನಗೂ ದೇವಕಿಗೂ ಸ್ಪಷ್ಟ ಆಮಂತ್ರಣವನ್ನು ವೈದೇಹಿಯವರು ಹೇರಿದ್ದರು.

read more

Category

Latest Comments

  1. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

  2. ವಿಶೇಷ ಸೂಚನೆ: ಲೇಖನದ ಕೊನೆಯಲ್ಲಿರುವ ಎಂಟೂ ಸೇತುಗಳು (ಲಿಂಕ್ಸ್) ಕೆಲಸ ಮಾಡದಿದ್ದರೆ ದಯವಿಟ್ಟು ಈ ಸೇತು ಬಳಸಿ: https://youtube.com/playlist?list=PLYKOH-YtpDspXQKTGV3NY2B9IBdlCEzs7&si=JR143Wll9pTSfZIE

ರಜ ಸಮಯದಲ್ಲಿ – ಮುಖ್ಯವಾಗಿ, ಒಂದು ದಿನ ಅಪರಾಹ್ನ

ರಜ ಸಮಯದಲ್ಲಿ – ಮುಖ್ಯವಾಗಿ, ಒಂದು ದಿನ ಅಪರಾಹ್ನ

ಅಧ್ಯಾಯ ಎಂಟು  [ಡೇವಿಡ್ ಕಾಪರ್ಫೀಲ್ಡ್‌ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ...

read more
ಸೆಲಂ ಶಾಲೆಯಲ್ಲಿ ನನ್ನ ಪ್ರಥಮ ಅರ್ಧವರ್ಷ

ಸೆಲಂ ಶಾಲೆಯಲ್ಲಿ ನನ್ನ ಪ್ರಥಮ ಅರ್ಧವರ್ಷ

ಅಧ್ಯಾಯ ಏಳು [ಡೇವಿಡ್ ಕಾಪರ್ಫೀಲ್ಡ್‌ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್...

read more
ನನ್ನ ಪರಿಚಯ ಕ್ಷೇತ್ರವನ್ನು ವಿಸ್ತರಿಸಿಕೊಂಡೆನು

ನನ್ನ ಪರಿಚಯ ಕ್ಷೇತ್ರವನ್ನು ವಿಸ್ತರಿಸಿಕೊಂಡೆನು

ಅಧ್ಯಾಯ ಆರು [ಡೇವಿಡ್ ಕಾಪರ್ಫೀಲ್ಡ್‌ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್...

read more
ಮನೆಯಿಂದ ಬಹುದೂರಕ್ಕೆ ಕಳುಹಿಸಲ್ಪಟ್ಟೆನು

ಮನೆಯಿಂದ ಬಹುದೂರಕ್ಕೆ ಕಳುಹಿಸಲ್ಪಟ್ಟೆನು

ಅಧ್ಯಾಯ ಐದು [ಡೇವಿಡ್ ಕಾಪರ್ಫೀಲ್ಡ್‌ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್...

read more