ಬಿಸಿಲೆಯಲ್ಲಿ ಹೊಸ ಬೆಳಕು – ಕಪ್ಪೆಗೂಡು

ಬಿಸಿಲೆಯಲ್ಲಿ ಹೊಸ ಬೆಳಕು – ಕಪ್ಪೆಗೂಡು

“ನಾನು ಅಶೋಕವರ್ಧನ, ಎಲ್ಲರಿಗೂ ನಮಸ್ಕಾರ. ನನ್ನ ಮತ್ತು ಗೆಳೆಯ ಡಾ| ಕೃಷ್ಣಮೋಹನ ಪ್ರಭುಗಳ ಅನೌಪಚಾರಿಕ ಆಮಂತ್ರಣದ ಮೇಲೆ, ನಮ್ಮ ಕೆಲಸಗಳ ಬಗ್ಗೆ ಸ್ವಲ್ಪ ಕುತೂಹಲ ಮತ್ತು ಅಪಾರ ಸಹಾನುಭೂತಿ ಇಟ್ಟುಕೊಂಡು ಬಂದ ಎಲ್ಲರಿಗೂ ಹಾರ್ದಿಕ ಸ್ವಾಗತ. ಖಾಸಗಿ ವನ್ಯ ಸಂರಕ್ಷಣೆಯ ತೀರಾ ಸಣ್ಣ ಪ್ರಯೋಗವನ್ನು ಕಣ್ಣಾರೆ ಕಂಡು ಕಿವಿಯಾರೆ ಕೇಳುವ ತಾಳ್ಮೆ ಹೊತ್ತು ಬಂದ ಒಬ್ಬೊಬ್ಬರ ಪರಿಚಯ ಮತ್ತು ಉಪಸ್ಥಿತಿಯ ಮಹತ್ವ ವಿಸ್ತರಿಸಲು ನನ್ನ ಸಾಮರ್ಥ್ಯವೂ ದಿನವೂ ಸಣ್ಣದಾಗುವುದರಿಂದ ಮಾಡುತ್ತಿಲ್ಲ, ಕ್ಷಮಿಸಿ. ಸಭೆ ತೀರಾ ಸಣ್ಣದು ಮತ್ತು ಅನೌಪಚಾರಿಕವೂ ಇರುವುದರಿಂದ ನೀವು ನೀವೇ ವನ್ಯಸಂರಕ್ಷಣೆಯ ಹಿತಕ್ಕಾಗಿ ಪರಸ್ಪರ ಪರಿಚಯ ಮಾಡಿಕೊಳ್ಳಬೇಕು, ಸ್ನೇಹಸಂಬಂಧ ಬೆಳೆಸಿಕೊಳ್ಳಬೇಕಾಗಿ ಕೇಳಿಕೊಳ್ಳುತ್ತೇನೆ.”

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

  4. ಲೇಖನ ಓದಿದಮೇಲೆ ಅನ್ನಿಸಿದ್ದು: ನೀವು ದಯವಿಟ್ಟು ತೀರ್ಥಕ್ಷೇತ್ರಗಳಿಗೆ ಹೋಗದಿರುವುದೇ ಲೇಸು- ಆ ಕುರಿತು ನಿಮ್ಮ ವ್ಯಂಗ್ಯವೇ ಹೆಚ್ಚು- ಅಡಿಗರ ಮಾತಿನಲ್ಲಿ “ ಇದನ್ನು ಬಯಸಿರಲಿಲ್ಲ” ನಿಮ್ಮಿಂದ ವಿವರವೂ…

  5. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

ನೇತ್ರಾವತಿ ನದಿ ತಿರುವು – ರಾಷ್ಟ್ರೀಯ ಕಮ್ಮಟ

ನೇತ್ರಾವತಿ ನದಿ ತಿರುವು – ರಾಷ್ಟ್ರೀಯ ಕಮ್ಮಟ

ದಕಜಿಲ್ಲೆಯ ಜೀವನದಿ ನೇತ್ರಾವತಿಯನ್ನು ಮೂಲದಲ್ಲೇ (ಜಲಾನಯನ ಪ್ರದೇಶದಲ್ಲೇ) ಪೂರ್ಣ ಕುಲಗೆಡಿಸುವ ಕೆಲಸಕ್ಕೆ ಹೊಸ ಮತ್ತು...

read more
ಕೊಡಗುಜಿಲ್ಲಾ ೫ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಭಾಷಣ

ಕೊಡಗುಜಿಲ್ಲಾ ೫ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಭಾಷಣ

ಜಿಟಿನಾರಾಯಣ ರಾಯರ ‘ಮುಗಿಯದ ಪಯಣ’ ವಿ-ಧಾರಾವಾಹಿಯ ಕಂತು ನಲ್ವತ್ತು ಅಧ್ಯಾಯ ೯೧ (ಮೂಲದಲ್ಲಿ ೬೨ರ ಭಾಗ) ತನು ಕನ್ನಡ, ಮನ...

read more