ಅಮರಶಿಲ್ಪ, ಅಮೃತಶಿಲೆ ಮತ್ತು ಬಾಂಧವ್ಯ

ಅಮರಶಿಲ್ಪ, ಅಮೃತಶಿಲೆ ಮತ್ತು ಬಾಂಧವ್ಯ

ಶಿವರಾಮ ಕಾರಂತರು ಸಾರ್ವಜನಿಕಕ್ಕೆ ಹತ್ತೆಂಟು ಮುಖಗಳಿಂದ ವಿಖ್ಯಾತರಿದ್ದಷ್ಟೇ ಗಾಢವಾಗಿ ನಮಗೆ ಕುಟುಂಬದ ಸ್ನೇಹಿತರೂ ಹೌದು. ಅವರು ೧೯೯೫ರ ಸುಮಾರಿಗೆ ಯಾರಿಂದಲೋ ನನ್ನ ಪ್ರಥಮ ಭಾರತ ಯಾನದ ಸುದ್ದಿಯನ್ನು ಕೇಳಿದರಂತೆ. ಮುಂದುವರಿದು, ನಾನು ಎರಡನೇದಕ್ಕೆ ಸಜ್ಜುಗೊಳ್ಳುತ್ತಿರುವುದು ತಿಳಿದ ಕೂಡಲೇ ಅವರ ಸ್ವಭಾವಕ್ಕೆ ಭೂಷಣದಂತೇ ನನಗೆ ಖಡಕ್ ಸಂದೇಶ ಕಳಿಸಿದ್ದರು “…ಖಜುರಾಹೋ ಅವಶ್ಯ ನೋಡಿ…”! ಯೋಜನಾ ಹಂತದಲ್ಲಿ ಪೂರ್ವ ಕರಾವಳಿಯಲ್ಲೇ ಹೆಚ್ಚು ತೊಡಗಬೇಕಿದ್ದ ನನ್ನ ಪೆನ್ಸಿಲ್‍ನ್ನು ಮಧ್ಯಪ್ರದೇಶದವರೆಗೂ ಎಳೆದಿದ್ದೆ. ಆಗ ಖಜುರಾಹೋ ದಾರಿಯಲ್ಲಿ, ವಿಶೇಷ ಮೋಹವಿಲ್ಲದೆಯೇ ನನಗೆ ಸಿಕ್ಕಿದ್ದು ಈ ಪನ್ನಾ ವನಧಾಮ.

read more

Category

Latest Comments

  1. ಮಾನವತೆಯ ದೀಪ ಹಚ್ಚು ಅಂಧಕಾರವು ತೊಲಗಲಿ ಎಂದು ಬರೆದು ನಮ್ಮ ಭಾವ ಬೆಳಗಿದ ಜಿ.ಯಸ್ಸೆಸ್ ಅವರ ಕವಿತೆಯೇ ಜಯದೇವರ ರೂಪದಲ್ಲಿ ಕೃತಿಯಾಗಿ ಬೆಳಗುತ್ತಿರುವಂತೆ ಕಂಡಿತು.❤️

  2. ಜಯದೇವ ಸರ್ ಅವರದು ನಿಜಕ್ಕೂ ಅದ್ಭುತ ಸಾಧನೆ.. 2007ರಿಂದ2010ರ ವರೆಗೆ ನಾನು ಚಾಮರಾಜನಗರ ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕನಾಗಿದ್ದಾಗ, ನಬಾರ್ಡ್ ಎಜಿಎಂ ವಿನಯ್ ಅವರ ಜೊತೆ ಆಗಾಗ…

  3. 1990ರ ಆಸುಪಾಸಿನಲ್ಲಿ ನಾನು ಹೈಸ್ಕೂಲ್ ಓದುತ್ತಿದ್ದೆ. ಆಗ ಗೆಳೆಯನೊಬ್ಬನಿಂದಾಗಿ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ ಪರಿಚಯ ಆಯಿತು. ಇಲ್ಲಿಗೆ ಬಂದು ಶಾಲಾ ಮಕ್ಕಳ ಡಾರ್ಮಿಟರಿ ಯಲ್ಲಿ ಒಂದೆರಡು…

ಕೊಡಗುಜಿಲ್ಲಾ ೫ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಭಾಷಣ

ಕೊಡಗುಜಿಲ್ಲಾ ೫ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಭಾಷಣ

ಜಿಟಿನಾರಾಯಣ ರಾಯರ ‘ಮುಗಿಯದ ಪಯಣ’ ವಿ-ಧಾರಾವಾಹಿಯ ಕಂತು ನಲ್ವತ್ತು ಅಧ್ಯಾಯ ೯೧ (ಮೂಲದಲ್ಲಿ ೬೨ರ ಭಾಗ) ತನು ಕನ್ನಡ, ಮನ...

read more
ಕೆವಿ ಸುಬ್ಬಣ್ಣನವರ ಸ್ಮರಣೆಯೊಡನೆ ಬೆಸೆದುಕೊಂಡ ಮಹಾರಾಜಾ ಕಾಲೇಜು

ಕೆವಿ ಸುಬ್ಬಣ್ಣನವರ ಸ್ಮರಣೆಯೊಡನೆ ಬೆಸೆದುಕೊಂಡ ಮಹಾರಾಜಾ ಕಾಲೇಜು

[೧೯೭೫ ಡಿವಿಕೆ ಮೂರ್ತಿಯವರ ಪೂರ್ಣ ಅಭಯ ಮತ್ತು ತಂದೆ - ಜಿಟಿನಾ ಪುಸ್ತಕ ಲೋಕದೊಡನೆ ಗಳಿಸಿದ್ದ ಸದ್ಭಾವಗಳನ್ನಷ್ಟೇ...

read more