ಕಲ್ಕತ್ತಾ ದರ್ಶನ

ಕಲ್ಕತ್ತಾ ದರ್ಶನ

ಈಶ್ವರಚಂದ್ರ ವಿದ್ಯಾ ಸಾಗರ ಸೇತುವೆ ಅಥವಾ ವಿದ್ಯಾಸಾಗರ್ ಸೇತು, ಹದಿಮೂರು ವರ್ಷಗಳ ನಿರ್ಮಾಣ ಸಮಯ ನುಂಗಿ ೧೯೯೨ರಲ್ಲಿ ಲೋಕಾರ್ಪಣೆಗೊಂಡಿತು. ಆದರೆ ಅದರ ಉತ್ತರೋತ್ತರ ಕೆಲಸಗಳು ನಾವು ಕಲ್ಕತ್ತಾಕ್ಕೆ ಹೋದಂದೂ ಪೂರ್ಣಗೊಂಡಿರಲಿಲ್ಲ. ಅಂದರೆ, ಎರಡೂ ದಂಡೆಗಳ ವಿವಿಧ ದಾರಿಗಳನ್ನು ತಡೆರಹಿತವಾಗಿ ಸೇರಿಕೊಳ್ಳುವ ಮೇಲು ಸೇತುವೆಗಳ ಜಾಲ ಮತ್ತು ವಾಹನ ಸಂಚಾರದ ಪ್ರಮುಖಧಾರೆಯನ್ನು ಇತ್ತ ಹರಿಬಿಡುವ ಕೆಲಸಗಳು ಕುಂಟುಗತಿಯಲ್ಲೇ ಇದ್ದವು. ಆದರೇನು, ಐವತ್ತು ವರ್ಷಕ್ಕೂ ಹಳೆಯ ಹೌರಾ ಸೇತುವೆಗೆ ಹೆಚ್ಚಿನ ಸಾಮರ್ಥ್ಯದ ಜತೆಗಾರ, ಭಾರತದ ತೂಗು ಸೇತುವೆಗಳ ಅಗ್ರಣಿ (೨೭೦೦ ಅಡಿ) ಎಂಬ ಖ್ಯಾತಿಗಳೇ ನಮಗೆ ಸಾಕಿತ್ತು. ನಮ್ಮ ಹೊಸ ಹಗಲ (೧೯-೪-೧೯೯೬) ಸಂದರ್ಶನ ಪಟ್ಟಿಯಲ್ಲಿ ಮೊದಲ ಸ್ಥಾನ ಅದಕ್ಕಿತ್ತು. ‘ಉಡುಪಿ ಲಂಚ್ ಹೋಂ’ ಪತ್ತೆ ಹಚ್ಚಿದ ಸಂತೋಷಕ್ಕೆ ರೂಢಿ ರುಚಿಯ ಚಪಲವನ್ನು ಭರ್ಜರಿಯಾಗಿಯೇ ತೀರಿಸಿಕೊಂಡಿದ್ದೆವು.

read more

Category

Latest Comments

  1. ಮಾನ್ಯ ಜಯಂತರ ಬಗ್ಗೆ ಓದಿ ಬಹಳ ಸಂತೋಷವಾಯಿತು. ಬಹಳ ಸಜ್ಜನರಾಗಿದ್ದವರು. ಸಂಗೀತದಲ್ಲಿ ಬಹಳ ಪ್ರೀತಿಯಿದ್ದವರು. ಅವರ ತಂಗಿ ಶ್ಯಾಮಲಾ ನನ್ನ ಮಾವನವರ ಶಿಷ್ಯೆಯಾಗಿದ್ದವರು. ಈ ರೀತಿಯಾಗಿ ಅವರ…

  2. ಕ್ಷಮಿಸಿ, ನಾನು ನನ್ನದೇ ಜಾಲತಾಣಕ್ಕೆ ಹೊಸ ಲೇಖನಗಳನ್ನು ಹಾಕುವುದು ನಿಲ್ಲಿಸಿ ಹಲವು ಕಾಲವಾದ್ದರಿಂದ ಪ್ರತಿಕ್ರಿಯೆಗಳೇನಾದರೂ ಬಂದಿವೆಯೇ ಎಂದು ಇಣುಕಿ ನೋಡುವುದನ್ನೂ ಕಡಿಮೆ ಮಾಡಿ, ನಿಮ್ಮ ಇಷ್ಟು ವಿವರವಾದ…

ಸೀಯೆನ್ನಾರ್ ಕಂಡ ಮಹಾರಾಜಾ ಕಾಲೇಜು

ಸೀಯೆನ್ನಾರ್ ಕಂಡ ಮಹಾರಾಜಾ ಕಾಲೇಜು

ಮೊನ್ನೆ ಮಾರ್ಚ್ ತಿಂಗಳಲ್ಲಿ ನಾವು (ದೇವಕಿ ಸಹಿತ) ಅನ್ಯ ಕಾರ್ಯನಿಮಿತ್ತ ಬೆಂಗಳೂರಿಗೆ ಹೋಗಬೇಕಿದ್ದವರು ಎರಡು ದಿನ...

read more
ಬೆಂಗಳೂರಿನಲ್ಲಿ ನವ ಅರುಣೋದಯ

ಬೆಂಗಳೂರಿನಲ್ಲಿ ನವ ಅರುಣೋದಯ

ಜಿಟಿನಾರಾಯಣ ರಾಯರ ‘ಮುಗಿಯದ ಪಯಣ’ ವಿ-ಧಾರಾವಾಹಿಯ ಕಂತು ಹದಿನೇಳು ಅಧ್ಯಾಯ ಮೂವತ್ತೊಂದು ೧೯೬೫ರ ಬೇಸಗೆ ರಜೆ ಆರಂಭದಲ್ಲೇ...

read more
ಅದ್ವಿತೀಯ ಕಪ್ಪೆ ಶಿಬಿರ – ೨

ಅದ್ವಿತೀಯ ಕಪ್ಪೆ ಶಿಬಿರ – ೨

[ವಿಶೇಷ ಸೂಚನೆ: ಇದನ್ನು ಓದುವ ಮುನ್ನ ೭-೯-೧೨ ಮತ್ತು ೧೪-೯-೧೨ರಂದು ನಾನಿಲ್ಲೇ ಎರಡು ಭಾಗಗಳಲ್ಲಿ ಪ್ರಕಟಿಸಿದ...

read more