ಅಡುಗೆಮನೆ ಜಗತ್ತಿನ ‘ಅವಿಲು’ಪಾಕ

ಅಡುಗೆಮನೆ ಜಗತ್ತಿನ ‘ಅವಿಲು’ಪಾಕ

ಮಣಿಪಾಲದ ಡಾ| ಟಿ.ಎಂ.ಎ.ಪೈ ಭಾರತೀಯ ಸಾಹಿತ್ಯ ಪೀಠಕ್ಕೆ ವೈದೇಹಿಯವರು ಗೌರವಾಧ್ಯಕ್ಷೆಯಾಗಿದ್ದ ಕಾಲವದು (೨೦೧೭). ಅವರ ಎರಡು ವರ್ಷಗಳುದ್ದದ ಸೇವಾವಧಿಯ ಕೊನೆಯ ಕಲಾಪ ಎಂಬಂತೆ, ಅಂದು ಎರಡು ದಿನಗಳುದ್ದಕ್ಕೊಂದು ವಿಚಾರ ಸಂಕಿರಣ – `ಅಡುಗೆಮನೆ ಜಗತ್ತು’ ಸಂಘಟಿಸಿದ್ದರು. ಅದರಲ್ಲಿ ನಮ್ಮ ಮಗ – ಅಭಯಸಿಂಹನಿಗೆ ಓರ್ವ ಪ್ರಬಂಧಕಾರನ ಪಾತ್ರ ಕೊಟ್ಟಿದ್ದರು. ಆದರೆ ವೇದಿಕೆ ಮೇಲಿನ ಮಾತು ಮತ್ತು ಕೆಳಗಿನ ಕೇಳ್ಮೆ ಮೀರಿ, ಹಳೆಗಾಲದ ಅಡುಗೆಮನೆಯ ಒಲೆಕಟ್ಟೆ ಸುತ್ತಣ ಸಂವಾದದ ಸಾಧ್ಯತೆಯನ್ನೂ ಶೋಧಿಸುವ ಸಾಹಸ ವೈದೇಹಿಯವರದ್ದು. ಇದಕ್ಕೆ ಬಲಕೊಡುವಂತೆ ವೇದಿಕೆಯ ಕಲಾಪಗಳಿಲ್ಲದೆಯೂ ನಾಡಿನ ಮೂಲೆಮೂಲೆಗಳಿಂದ ಹಲವು ಆಯ್ದ ಖ್ಯಾತನಾಮರನ್ನು ಕರೆಸಿದ್ದಂತೆ ನನಗೂ ದೇವಕಿಗೂ ಸ್ಪಷ್ಟ ಆಮಂತ್ರಣವನ್ನು ವೈದೇಹಿಯವರು ಹೇರಿದ್ದರು.

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

  4. ಲೇಖನ ಓದಿದಮೇಲೆ ಅನ್ನಿಸಿದ್ದು: ನೀವು ದಯವಿಟ್ಟು ತೀರ್ಥಕ್ಷೇತ್ರಗಳಿಗೆ ಹೋಗದಿರುವುದೇ ಲೇಸು- ಆ ಕುರಿತು ನಿಮ್ಮ ವ್ಯಂಗ್ಯವೇ ಹೆಚ್ಚು- ಅಡಿಗರ ಮಾತಿನಲ್ಲಿ “ ಇದನ್ನು ಬಯಸಿರಲಿಲ್ಲ” ನಿಮ್ಮಿಂದ ವಿವರವೂ…

ದೇರಾಜೆ ಮೂರ್ತಿ ಕಂಡ ಮಹಾರಾಜಾ ಕಾಲೇಜು

ದೇರಾಜೆ ಮೂರ್ತಿ ಕಂಡ ಮಹಾರಾಜಾ ಕಾಲೇಜು

ನನ್ನ ಮಹಾರಾಜಾ ಕಾಲೇಜು ನೆನಪುಗಳನ್ನು ಓದಿ, ಸಹಪಾಠಿ ಗೆಳೆಯ ಮೂರ್ತಿ ದೇರಾಜೆಗೆ ಈ ಸಲದ ನೆರೆ/ಮಳೆ-ಕಾಲದಂತೆ...

read more
ಸೀಯೆನ್ನಾರ್ ಕಂಡ ಮಹಾರಾಜಾ ಕಾಲೇಜು

ಸೀಯೆನ್ನಾರ್ ಕಂಡ ಮಹಾರಾಜಾ ಕಾಲೇಜು

ಮೊನ್ನೆ ಮಾರ್ಚ್ ತಿಂಗಳಲ್ಲಿ ನಾವು (ದೇವಕಿ ಸಹಿತ) ಅನ್ಯ ಕಾರ್ಯನಿಮಿತ್ತ ಬೆಂಗಳೂರಿಗೆ ಹೋಗಬೇಕಿದ್ದವರು ಎರಡು ದಿನ...

read more
ಬೆಂಗಳೂರಿನಲ್ಲಿ ನವ ಅರುಣೋದಯ

ಬೆಂಗಳೂರಿನಲ್ಲಿ ನವ ಅರುಣೋದಯ

ಜಿಟಿನಾರಾಯಣ ರಾಯರ ‘ಮುಗಿಯದ ಪಯಣ’ ವಿ-ಧಾರಾವಾಹಿಯ ಕಂತು ಹದಿನೇಳು ಅಧ್ಯಾಯ ಮೂವತ್ತೊಂದು ೧೯೬೫ರ ಬೇಸಗೆ ರಜೆ ಆರಂಭದಲ್ಲೇ...

read more