ಬಾಂಧವ್ಯ ಹೆಚ್ಚಿಸಿದ ಕಾನ್ಹಾ ವನಧಾಮ

ಬಾಂಧವ್ಯ ಹೆಚ್ಚಿಸಿದ ಕಾನ್ಹಾ ವನಧಾಮ

ಎರಿಕ್ ಡಿ ಕುನ್ನಾರನ್ನು ನೀವು ಮರೆತಿಲ್ಲವೆಂದು ಭಾವಿಸುತ್ತೇನೆ. ಒಂದೇ ವಾಕ್ಯದಲ್ಲಿ ಹೇಳುವುದಿದ್ದರೆ, ಅವರು ‘ಇಂಡಿಯನ್ ಅಡ್ವೆಂಚರ್ಸ್’ ಎಂಬ ಖಾಸಗಿ ಪ್ರವಾಸೋದ್ಯಮ ಸಂಸ್ಥೆಯಲ್ಲಿ ಪರಿಸರ ಮಾರ್ಗದರ್ಶಿ. ೧೯೯೦ರ ನಮ್ಮ ಭಾರತ ಸೀಳೋಟಕ್ಕೆ ಅವರು ಚೆನ್ನಾಗಿಯೇ ಸೌಕರ್ಯಗಳ ವ್ಯವಸ್ಥೆ ಮಾಡಿದ್ದರು, ಸ್ವತಃ ನಿಂತು ನಿಭಾಯಿಸಲು ಅವಕಾಶ ಕಳೆದುಕೊಂಡಿದ್ದರು. ಈ ಬಾರಿ, “ನಾನು ಕಾನ್ಹಾ ವನಧಾಮದಲ್ಲೇ ಇದ್ದೇನೆ ಮತ್ತು ಸಮೀಪದ ಬಾಂಧವಘರ್‍ನಲ್ಲೂ ಏನು ಮಾಡಲು ಸಾಧ್ಯ ನೋಡ್ತೇನೆ…” ಎಂದೇ ಮುಂದಾಗಿಯೇ ಬರೆದಿದ್ದರು.

read more

Category

Latest Comments

  1. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

  2. ವಿಶೇಷ ಸೂಚನೆ: ಲೇಖನದ ಕೊನೆಯಲ್ಲಿರುವ ಎಂಟೂ ಸೇತುಗಳು (ಲಿಂಕ್ಸ್) ಕೆಲಸ ಮಾಡದಿದ್ದರೆ ದಯವಿಟ್ಟು ಈ ಸೇತು ಬಳಸಿ: https://youtube.com/playlist?list=PLYKOH-YtpDspXQKTGV3NY2B9IBdlCEzs7&si=JR143Wll9pTSfZIE

ಕಡಲ ತಡಿಯ ಕೊಡಲಿಗೊರವರೊಡನೆ ಕಂಡ ಬೆಡಗು

ಕಡಲ ತಡಿಯ ಕೊಡಲಿಗೊರವರೊಡನೆ ಕಂಡ ಬೆಡಗು

ಜಿಟಿನಾರಾಯಣ ರಾಯರ ‘ಮುಗಿಯದ ಪಯಣ’ ವಿ-ಧಾರಾವಾಹಿಯ ಕಂತು ಒಂಬತ್ತು ಅಧ್ಯಾಯ ಇಪ್ಪತ್ತೊಂದು ನನ್ನ ಕ್ರಿಶ್ಚಿಯನ್ ಕಾಲೇಜ್...

read more
ಚಂದ್ರನ ನೈಸರ್ಗಿಕ ಪರಿಸ್ಥಿತಿ

ಚಂದ್ರನ ನೈಸರ್ಗಿಕ ಪರಿಸ್ಥಿತಿ

(ಮಾನವ, ಚಂದ್ರನ ಮೇಲೆ ಕಂತು ೯ ಮತ್ತು ಅಂತಿಮ) ಚಂದ್ರನ ನೈಸರ್ಗಿಕ ಪರಿಸ್ಥಿತಿಗಳ ವಿಚಾರ ವೀಕ್ಷಣೆ ಮತ್ತು ಪ್ರಯೋಗಗಳಿಂದ...

read more
ಬೆರಗಾಗಿ ನಗುತ್ತಿದ್ದ ಪುರಂದರ ವಿಠಲಾ

ಬೆರಗಾಗಿ ನಗುತ್ತಿದ್ದ ಪುರಂದರ ವಿಠಲಾ

(ಕ್ಷೇತ್ರ ದರ್ಶನದಲ್ಲೊಂದು ಸುತ್ತು ಭಾಗ ನಾಲ್ಕು) ಅಲಿಪಿರಿ ಮೆಟ್ಟಿಲಸಾಲು ಏರುವ ತಿರುಮಲದ ಮುಖ ಪ್ರಾಕೃತಿಕವಾಗಿ ತೀವ್ರ...

read more