ಸುಂದರಬನದ ಕೂಳು ಭಕ್ಷಕರು!

ಸುಂದರಬನದ ಕೂಳು ಭಕ್ಷಕರು!

ವನಧಾಮಗಳ ವಿಚಾರ ಬರುತ್ತಿದ್ದಂತೆ ನನಗೆ ಮೊದಲು ಹೊಳೆಯುವ ಹೆಸರು – ವನ್ಯ ವಿಜ್ಞಾನಿ ಗೆಳೆಯ, ಉಲ್ಲಾಸ ಕಾರಂತ. ಅ-ಪೂರ್ವ ಕರಾವಳಿಯೋಟದ ಯೋಜನಾ ಹಂತದಲ್ಲೇ ನಾನವರನ್ನು ಸಂಪರ್ಕಿಸಿದ್ದೆ. ಭಾರತದ ವಿವಿಧ ವನಧಾಮಗಳಲ್ಲಿ ಅವರಿಗಿದ್ದ ವಿಸ್ತೃತ ಪರಿಚಯ ಬಲದಲ್ಲಿ ನನಗೆ ನಾಲ್ಕೆಂಟು ಪರಿಚಯ ಪತ್ರಗಳನ್ನೂ ಧಾರಾಳ ಸಲಹೆಗಳನ್ನೂ ನೀಡಿದ್ದರು. ಅದರಲ್ಲೂ ಭಾರತದ ಪ್ರಥಮ ‘ಟೈಗರ್ ಪ್ರಾಜೆಕ್ಟ್’ ತಾಣವೆಂದೇ ಖ್ಯಾತವಾದ ಸುಂದರಬನದಲ್ಲಿ ಹೆಚ್ಚಿನ ವ್ಯವಸ್ಥೆಗಳನ್ನೇ ಕೊಡಿಸುವವರಿದ್ದರು. ಆದರೆ ಅಷ್ಟು ದೊಡ್ಡ ವ್ಯವಸ್ಥೆಗೆ ನಮ್ಮ ಪಾತ್ರತೆಯ ಬಗ್ಗೆ ನನಗೇ ಸಂದೇಹವಿದ್ದುದರಿಂದ ಪೇಚಾಟದಲ್ಲಿದ್ದೆ.

read more

Category

Latest Comments

  1. ಮಾನವತೆಯ ದೀಪ ಹಚ್ಚು ಅಂಧಕಾರವು ತೊಲಗಲಿ ಎಂದು ಬರೆದು ನಮ್ಮ ಭಾವ ಬೆಳಗಿದ ಜಿ.ಯಸ್ಸೆಸ್ ಅವರ ಕವಿತೆಯೇ ಜಯದೇವರ ರೂಪದಲ್ಲಿ ಕೃತಿಯಾಗಿ ಬೆಳಗುತ್ತಿರುವಂತೆ ಕಂಡಿತು.❤️

  2. ಜಯದೇವ ಸರ್ ಅವರದು ನಿಜಕ್ಕೂ ಅದ್ಭುತ ಸಾಧನೆ.. 2007ರಿಂದ2010ರ ವರೆಗೆ ನಾನು ಚಾಮರಾಜನಗರ ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕನಾಗಿದ್ದಾಗ, ನಬಾರ್ಡ್ ಎಜಿಎಂ ವಿನಯ್ ಅವರ ಜೊತೆ ಆಗಾಗ…

  3. 1990ರ ಆಸುಪಾಸಿನಲ್ಲಿ ನಾನು ಹೈಸ್ಕೂಲ್ ಓದುತ್ತಿದ್ದೆ. ಆಗ ಗೆಳೆಯನೊಬ್ಬನಿಂದಾಗಿ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ ಪರಿಚಯ ಆಯಿತು. ಇಲ್ಲಿಗೆ ಬಂದು ಶಾಲಾ ಮಕ್ಕಳ ಡಾರ್ಮಿಟರಿ ಯಲ್ಲಿ ಒಂದೆರಡು…

ಚಂದ್ರನ ನೈಸರ್ಗಿಕ ಪರಿಸ್ಥಿತಿ

ಚಂದ್ರನ ನೈಸರ್ಗಿಕ ಪರಿಸ್ಥಿತಿ

(ಮಾನವ, ಚಂದ್ರನ ಮೇಲೆ ಕಂತು ೯ ಮತ್ತು ಅಂತಿಮ) ಚಂದ್ರನ ನೈಸರ್ಗಿಕ ಪರಿಸ್ಥಿತಿಗಳ ವಿಚಾರ ವೀಕ್ಷಣೆ ಮತ್ತು ಪ್ರಯೋಗಗಳಿಂದ...

read more
ಬೆರಗಾಗಿ ನಗುತ್ತಿದ್ದ ಪುರಂದರ ವಿಠಲಾ

ಬೆರಗಾಗಿ ನಗುತ್ತಿದ್ದ ಪುರಂದರ ವಿಠಲಾ

(ಕ್ಷೇತ್ರ ದರ್ಶನದಲ್ಲೊಂದು ಸುತ್ತು ಭಾಗ ನಾಲ್ಕು) ಅಲಿಪಿರಿ ಮೆಟ್ಟಿಲಸಾಲು ಏರುವ ತಿರುಮಲದ ಮುಖ ಪ್ರಾಕೃತಿಕವಾಗಿ ತೀವ್ರ...

read more
ಮೂರು ತಿಂಗಳು ಬಾಳುವ ಹೂವಿನ ಗುಡ್ಡ – ಡಾ| ಕೆ. ಮಹಾಲಿಂಗ ಭಟ್

ಮೂರು ತಿಂಗಳು ಬಾಳುವ ಹೂವಿನ ಗುಡ್ಡ – ಡಾ| ಕೆ. ಮಹಾಲಿಂಗ ಭಟ್

[ಡಾ| ಕೇಜಿ ಭಟ್ಟರನ್ನು ನಾನು ಮೊದಲು ಪುಸ್ತಕ ವ್ಯಾಪಾರಿಯಾಗಿ ಸಂಪರ್ಕಿಸಿದ್ದೆ. ಮುಂದುವರಿದು ನನ್ನದೇ ಹುಚ್ಚಿನ ಬಿಸಿಲೆ...

read more