ನವ ಭಾರತಾಹವಕ್ಕೆ ಅನ್ಯೋದ್ಯೋಗ ಪರ್ವ!

ನವ ಭಾರತಾಹವಕ್ಕೆ ಅನ್ಯೋದ್ಯೋಗ ಪರ್ವ!

(ಭಾರತ ಅ-ಪೂರ್ವ ಕರಾವಳಿಯೋಟ – ೧) ೧೯೯೦ರ ಪ್ರಾಕೃತಿಕ ಭಾರತ ಸೀಳೋಟ ಎರಡು ವರ್ಷ ಹಳತಾಗುತ್ತಿದ್ದಂತೆ ತಲೆಯೊಳಗೆ ಇನ್ನೊಂದೇ ಸಾಹಸಯಾನ ಮೊಳಕೆಯೊಡೆದಿತ್ತು. ಹಿಂದಿನಂತೆ ವ್ಯಾಪಾರ ಕಡಿಮೆಯಿರುವ ಬೇಸಗೆ ಕಾಲ, ಮತ್ತೆ ತಿಂಗಳ ಕಾಲ ಅಂಗಡಿ, ಮನೆ ಮತ್ತು ಮಗನ ನಿರ್ವಹಣೆಗೆ ತಂದೆ ತಾಯಿಯರಲ್ಲಿ ಬೇಡಿಕೆ ಇಡುವವನಿದ್ದೆ. ಅಷ್ಟರಲ್ಲಿ ನನ್ನ ಅಮೆರಿಕನ್ನಡಿಗ ತಮ್ಮ – ಆನಂದನಿಂದ, ಅವರಿಬ್ಬರಿಗೆ ಮಾಮೂಲೀ ಕರೆ – “ನಮ್ಮಲ್ಲಿಗೆ ಒಮ್ಮೆಯಾದರೂ ಬನ್ನಿ” ಹೊಸ ಭಾರೀ ಆಮಿಷದೊಡನೆ ಬಂದಿತ್ತು. “ಪ್ರಯಾಣ ನನ್ನ ಎರಡನೇ ವೈರಿ (ದೇವರು ಮೊದಲನೇ ವೈರಿ)” ಎಂದೇ ಸಾರುತ್ತಿದ್ದ ತಂದೆಗೆ ನಿರಾಕರಿಸಲಾಗದ ಆಮಿಷ – ಎಸ್. ಚಂದ್ರಶೇಖರ್ ಭೇಟಿ. ಭಾರತೀಯ ಮೂಲದ, ಶಿಕಾಗೋದಲ್ಲಿದ್ದ, ನೊಬೆಲ್ ಪ್ರಶಸ್ತಿ ಪುರಸ್ಕೃತ ಸುಬ್ರಹ್ಮಣ್ಯನ್ ಚಂದ್ರಶೇಖರ್ ಏನೂ ತೋರಿಕೆಯಿಲ್ಲದ ಅಪ್ಪಟ ಖ-ಭೌತ ವಿಜ್ಞಾನಿ.

read more
ಟ್ರಿನ್ ಟ್ರಿನ್ – ಮೈಸೂರನ್ನು ಆವರಿಸಿದ ಸೈಕಲ್ಲು

ಟ್ರಿನ್ ಟ್ರಿನ್ – ಮೈಸೂರನ್ನು ಆವರಿಸಿದ ಸೈಕಲ್ಲು

(ಚಕ್ರೇಶ್ವರ ಪರೀಕ್ಷಿತ ೧೩) [ನನ್ನಮ್ಮ ಗಂಟುವಾತಕ್ಕೆ ಸೇರಿಬಂದ ವೃದ್ಧಾಪ್ಯದಿಂದ (೮೭ವರ್ಷ) ಬಹಳ ಬಳಲುತ್ತಲೇ ಇದ್ದಾಳೆ....

read more

Category

Latest Comments

  1. ಮಾನ್ಯ ಜಯಂತರ ಬಗ್ಗೆ ಓದಿ ಬಹಳ ಸಂತೋಷವಾಯಿತು. ಬಹಳ ಸಜ್ಜನರಾಗಿದ್ದವರು. ಸಂಗೀತದಲ್ಲಿ ಬಹಳ ಪ್ರೀತಿಯಿದ್ದವರು. ಅವರ ತಂಗಿ ಶ್ಯಾಮಲಾ ನನ್ನ ಮಾವನವರ ಶಿಷ್ಯೆಯಾಗಿದ್ದವರು. ಈ ರೀತಿಯಾಗಿ ಅವರ…

  2. ಕ್ಷಮಿಸಿ, ನಾನು ನನ್ನದೇ ಜಾಲತಾಣಕ್ಕೆ ಹೊಸ ಲೇಖನಗಳನ್ನು ಹಾಕುವುದು ನಿಲ್ಲಿಸಿ ಹಲವು ಕಾಲವಾದ್ದರಿಂದ ಪ್ರತಿಕ್ರಿಯೆಗಳೇನಾದರೂ ಬಂದಿವೆಯೇ ಎಂದು ಇಣುಕಿ ನೋಡುವುದನ್ನೂ ಕಡಿಮೆ ಮಾಡಿ, ನಿಮ್ಮ ಇಷ್ಟು ವಿವರವಾದ…

‘ಬೋರೇಗೌಡ’ನ ಇನ್ನಷ್ಟು ನೆನಪುಗಳು!

‘ಬೋರೇಗೌಡ’ನ ಇನ್ನಷ್ಟು ನೆನಪುಗಳು!

(ನಂದಿ ಹೋಗಲಿರುವ ನಂದಿಯ ಮೂರನೇ ಮತ್ತು ಅಂತಿಮ ಭಾಗ) ಗಾಳಿಪಟ, ಬುಗುರಿ ಮತ್ತು ರೌಡಿ ರುದ್ರ! ಬಾಲ್ಯದಲ್ಲಿ ನಾನು ಭಾರೀ...

read more
ಮರುಭೂಮಿಯಲ್ಲೊಂದು ಓಯಸಿಸ್!

ಮರುಭೂಮಿಯಲ್ಲೊಂದು ಓಯಸಿಸ್!

ಟೆಕ್ಕಿ ಗೆಳೆಯ ಸಂದೀಪ್ ಮಹಾರಾಷ್ಟ್ರದ ಯಾವುದೋ ಅನಾಮಧೇಯ ಹಳ್ಳಿಗಳಲ್ಲಿ ಸಂಶೋಧಕರೊಬ್ಬರಿಗೆ ಮೂಲ ಮಾಹಿತಿ ಸಂಗ್ರಾಹಕನಾಗಿ...

read more
ಬೋರೇಗೌಡ ಬೆಂಗಳೂರಿಗ್ಬಂದ

ಬೋರೇಗೌಡ ಬೆಂಗಳೂರಿಗ್ಬಂದ

(ನಂದಿಹೋಗಲಿರುವ ನಂದಿಯ ಎರಡನೇ ಭಾಗ) ಈ ಸಲದ ನಮ್ಮ ಬೆಂಗಳೂರು ಪ್ರವಾಸದ ಮುಖ್ಯ ಕಲಾಪ ಹಿಂದಿನ ಲೇಖನದಲ್ಲಿ ಹೇಳಿದಂತೆ -...

read more
ನಂದಿಹೋಗಲಿರುವ ನಂದಿ – ಖ್ಯಾತ ಗಿರಿಧಾಮದ ವಿಭಿನ್ನ ಕತೆ!!

ನಂದಿಹೋಗಲಿರುವ ನಂದಿ – ಖ್ಯಾತ ಗಿರಿಧಾಮದ ವಿಭಿನ್ನ ಕತೆ!!

ಅಭಯನಿಗೀಗ ಕತೆ ಹೇಳುವ ವೃತ್ತಿ. ನಟರಾಜನಿಂದ ತೊಡಗಿ, ಝಣ ಝಣ ಲಕ್ಷ್ಮೀಪುತ್ರನಿಗೆ, ಕಟಿಪಿಟಿ ನಟೀಮಣಿಗೆ, ಕಾವ್ಯಶ್ರೀಗೆ,...

read more