ಅಮರಶಿಲ್ಪ, ಅಮೃತಶಿಲೆ ಮತ್ತು ಬಾಂಧವ್ಯ

ಅಮರಶಿಲ್ಪ, ಅಮೃತಶಿಲೆ ಮತ್ತು ಬಾಂಧವ್ಯ

ಶಿವರಾಮ ಕಾರಂತರು ಸಾರ್ವಜನಿಕಕ್ಕೆ ಹತ್ತೆಂಟು ಮುಖಗಳಿಂದ ವಿಖ್ಯಾತರಿದ್ದಷ್ಟೇ ಗಾಢವಾಗಿ ನಮಗೆ ಕುಟುಂಬದ ಸ್ನೇಹಿತರೂ ಹೌದು. ಅವರು ೧೯೯೫ರ ಸುಮಾರಿಗೆ ಯಾರಿಂದಲೋ ನನ್ನ ಪ್ರಥಮ ಭಾರತ ಯಾನದ ಸುದ್ದಿಯನ್ನು ಕೇಳಿದರಂತೆ. ಮುಂದುವರಿದು, ನಾನು ಎರಡನೇದಕ್ಕೆ ಸಜ್ಜುಗೊಳ್ಳುತ್ತಿರುವುದು ತಿಳಿದ ಕೂಡಲೇ ಅವರ ಸ್ವಭಾವಕ್ಕೆ ಭೂಷಣದಂತೇ ನನಗೆ ಖಡಕ್ ಸಂದೇಶ ಕಳಿಸಿದ್ದರು “…ಖಜುರಾಹೋ ಅವಶ್ಯ ನೋಡಿ…”! ಯೋಜನಾ ಹಂತದಲ್ಲಿ ಪೂರ್ವ ಕರಾವಳಿಯಲ್ಲೇ ಹೆಚ್ಚು ತೊಡಗಬೇಕಿದ್ದ ನನ್ನ ಪೆನ್ಸಿಲ್‍ನ್ನು ಮಧ್ಯಪ್ರದೇಶದವರೆಗೂ ಎಳೆದಿದ್ದೆ. ಆಗ ಖಜುರಾಹೋ ದಾರಿಯಲ್ಲಿ, ವಿಶೇಷ ಮೋಹವಿಲ್ಲದೆಯೇ ನನಗೆ ಸಿಕ್ಕಿದ್ದು ಈ ಪನ್ನಾ ವನಧಾಮ.

read more
ಒಡಿಶಾಕ್ಕೆ ಸ್ವಾಗತ – ಸುಂದರ, ಪ್ರಶಾಂತ, ಉದಾತ್ತ

ಒಡಿಶಾಕ್ಕೆ ಸ್ವಾಗತ – ಸುಂದರ, ಪ್ರಶಾಂತ, ಉದಾತ್ತ

ವಿದ್ಯಾ ಮನೋಹರ ಉಪಾಧ್ಯ ಇವರ ಪ್ರವಾಸ ಕಥನ - ಒಡಿಶಾದ ಒಡಲೊಳಗೆ (೧) ಅದೊಂದು ಸುಂದರ ಸಂಜೆ. ದೂರದರ್ಶನ ಭಾರತಿಯಲ್ಲಿ...

read more

Category

Latest Comments

  1. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

  2. ವಿಶೇಷ ಸೂಚನೆ: ಲೇಖನದ ಕೊನೆಯಲ್ಲಿರುವ ಎಂಟೂ ಸೇತುಗಳು (ಲಿಂಕ್ಸ್) ಕೆಲಸ ಮಾಡದಿದ್ದರೆ ದಯವಿಟ್ಟು ಈ ಸೇತು ಬಳಸಿ: https://youtube.com/playlist?list=PLYKOH-YtpDspXQKTGV3NY2B9IBdlCEzs7&si=JR143Wll9pTSfZIE

ಮೂರು ತಿಂಗಳು ಬಾಳುವ ಹೂವಿನ ಗುಡ್ಡ – ಡಾ| ಕೆ. ಮಹಾಲಿಂಗ ಭಟ್

ಮೂರು ತಿಂಗಳು ಬಾಳುವ ಹೂವಿನ ಗುಡ್ಡ – ಡಾ| ಕೆ. ಮಹಾಲಿಂಗ ಭಟ್

[ಡಾ| ಕೇಜಿ ಭಟ್ಟರನ್ನು ನಾನು ಮೊದಲು ಪುಸ್ತಕ ವ್ಯಾಪಾರಿಯಾಗಿ ಸಂಪರ್ಕಿಸಿದ್ದೆ. ಮುಂದುವರಿದು ನನ್ನದೇ ಹುಚ್ಚಿನ ಬಿಸಿಲೆ...

read more
‘ಬೋರೇಗೌಡ’ನ ಇನ್ನಷ್ಟು ನೆನಪುಗಳು!

‘ಬೋರೇಗೌಡ’ನ ಇನ್ನಷ್ಟು ನೆನಪುಗಳು!

(ನಂದಿ ಹೋಗಲಿರುವ ನಂದಿಯ ಮೂರನೇ ಮತ್ತು ಅಂತಿಮ ಭಾಗ) ಗಾಳಿಪಟ, ಬುಗುರಿ ಮತ್ತು ರೌಡಿ ರುದ್ರ! ಬಾಲ್ಯದಲ್ಲಿ ನಾನು ಭಾರೀ...

read more