ಸರಕಾರೀ ಪುಸ್ತಕೋದ್ಯಮವನ್ನು ಬರ್ಖಾಸ್ತುಗೊಳಿಸಿ

ಸರಕಾರೀ ಪುಸ್ತಕೋದ್ಯಮವನ್ನು ಬರ್ಖಾಸ್ತುಗೊಳಿಸಿ

ರಾಜ್ಯಗಳ ಭಾಷಾವಾರು ವಿಂಗಡಣೆಯಲ್ಲಿ ಕನ್ನಡಕ್ಕೆ ‘ಮೈಸೂರು ರಾಜ್ಯ’ ದಕ್ಕಿತ್ತು. ಆದರೆ ಹೆಸರಿನಲ್ಲಿದ್ದ ರಾಜಸತ್ತೆಯ ವಾಸನೆಯನ್ನು ಅಳಿಸಬೇಕೆಂಬ ಉದಾತ್ತತೆಯಲ್ಲಿ ಬಂದ ‘ಕರ್ನಾಟಕ’ಕ್ಕೆ ಇಂದು ಐವತ್ತರ ಹರಯ. ಈ ಪರ್ವ ಕಾಲದಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯಗಳ ಖಚಿತ ಪ್ರತಿನಿಧಿಯೇ ಆದ ಕನ್ನಡ ಪುಸ್ತಕೋದ್ಯಮ ಹೇಗಿತ್ತು, ಇದೆ, ಮುಂದೇನಾಗಬಹುದು ಎನ್ನುವುದರ ಸಮೀಕ್ಷಾ ಲೇಖನ ಇಲ್ಲಿದೆ.

read more

Category

Latest Comments

  1. ವಿಶೇಷ ಸೂಚನೆ: ಲೇಖನದ ಕೊನೆಯಲ್ಲಿರುವ ಎಂಟೂ ಸೇತುಗಳು (ಲಿಂಕ್ಸ್) ಕೆಲಸ ಮಾಡದಿದ್ದರೆ ದಯವಿಟ್ಟು ಈ ಸೇತು ಬಳಸಿ: https://youtube.com/playlist?list=PLYKOH-YtpDspXQKTGV3NY2B9IBdlCEzs7&si=JR143Wll9pTSfZIE

ಆರು ದಶಕಗಳ ಹಿಂದಿನ ಶಿಷ್ಯನ ಕಣ್ಣಲ್ಲಿ ಜಿಟಿನಾ

ಆರು ದಶಕಗಳ ಹಿಂದಿನ ಶಿಷ್ಯನ ಕಣ್ಣಲ್ಲಿ ಜಿಟಿನಾ

[ಅಮೆರಿಕಾದಲ್ಲಿರುವ ನನ್ನ ತಮ್ಮ - ಆನಂದವರ್ಧನ ಓದಿ, ಭಾರೀ ಕುಶಿಪಟ್ಟು "ನೋಡೋ" ಎಂದು ನನಗೂ ದೂಡಿದ ಲೇಖನವಿದು....

read more