ಪ್ರವಾಸೋದ್ದಿಮೆಯ ಸಣ್ಣ ವಂಚನೆಗೆ ಬಲಿಯಾದ ದಿನ!

ಪ್ರವಾಸೋದ್ದಿಮೆಯ ಸಣ್ಣ ವಂಚನೆಗೆ ಬಲಿಯಾದ ದಿನ!

೨೦೧೮ರಲ್ಲಿ ಸೈಕಲ್ ಮಿತ್ರ ಹರಿಪ್ರಸಾದ್ ಶೇವಿರೆ ರಾಜಸ್ತಾನದ ಹೊಸದೇ ಸವಾಲೊಡಿದ್ದರು. ನಾನೊಪ್ಪಿಕೊಂಡೆ, ಜತೆಗೆ ಇನ್ನೋರ್ವ ಸೈಕಲ್ ಗೆಳೆಯ ಅನಿಲ್ ಶಾಸ್ತ್ರಿ ಕೂಡಾ ಸೇರಿಕೊಂಡರು. ಅದು ರಾಜಸ್ತಾನ ಅರಣ್ಯ ಇಲಾಖೆಯದ್ದೇ ವ್ಯವಸ್ಥೆ – ಪೆಡಲ್ ಟು ಜಂಗಲ್. ಅದರಲ್ಲಿ ಉದಯ್ ಪುರದಿಂದ ತೊಡಗಿದಂತೆ ಮೂರು ದಿನಗಳ ಕಾಲ, ಮೂರು ವನಧಾಮ – ಭಾಗ್ಡೋರಾ, ಜೈಸಮಂಡ್ ಮತ್ತು ಸೀತಾಮಾತಾಗಳನ್ನು ಹೊಕ್ಕು ಹೊರಟಿದ್ದೆವು. ಅಲ್ಲಿ ಕಚ್ಚಾ ದಾರಿಗಳೂ ಸೇರಿದಂತೆ, ಒಟ್ಟಾರೆ ಸೈಕಲ್ ಮೆಟ್ಟಿದ ಅಂತರ ಸುಮಾರು ನೂರೆಂಬತ್ತು ಕಿಮೀ. ಅದು ಪೂರ್ತಿ ರಣಗುಡುವ ಬಿಸಿಲಿನಲ್ಲೇ ಇತ್ತು. ಅದರ ನೆನಪಿನಲ್ಲಿ, ಈ ವರ್ಷವೂ ಸಮಶೀತೋಷ್ಣದ ಮಾಸ, ಅಂದರೆ ಸೆಪ್ಟೆಂಬರ್, ಅಕ್ಟೋಬರ್ ಕಳೆಯಿತೆಂಬ ಸಣ್ಣ ನಿರಾಶೆಯಲ್ಲಿದ್ದಾಗ….

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

  4. ಲೇಖನ ಓದಿದಮೇಲೆ ಅನ್ನಿಸಿದ್ದು: ನೀವು ದಯವಿಟ್ಟು ತೀರ್ಥಕ್ಷೇತ್ರಗಳಿಗೆ ಹೋಗದಿರುವುದೇ ಲೇಸು- ಆ ಕುರಿತು ನಿಮ್ಮ ವ್ಯಂಗ್ಯವೇ ಹೆಚ್ಚು- ಅಡಿಗರ ಮಾತಿನಲ್ಲಿ “ ಇದನ್ನು ಬಯಸಿರಲಿಲ್ಲ” ನಿಮ್ಮಿಂದ ವಿವರವೂ…

  5. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

ಆರು ದಶಕಗಳ ಹಿಂದಿನ ಶಿಷ್ಯನ ಕಣ್ಣಲ್ಲಿ ಜಿಟಿನಾ

ಆರು ದಶಕಗಳ ಹಿಂದಿನ ಶಿಷ್ಯನ ಕಣ್ಣಲ್ಲಿ ಜಿಟಿನಾ

[ಅಮೆರಿಕಾದಲ್ಲಿರುವ ನನ್ನ ತಮ್ಮ - ಆನಂದವರ್ಧನ ಓದಿ, ಭಾರೀ ಕುಶಿಪಟ್ಟು "ನೋಡೋ" ಎಂದು ನನಗೂ ದೂಡಿದ ಲೇಖನವಿದು....

read more