ನಲಂದಾ – ರಾಜಗಿರ್ ಮುಟ್ಟಿ, ಓಡು

ನಲಂದಾ – ರಾಜಗಿರ್ ಮುಟ್ಟಿ, ಓಡು

ಎಂಟು ತಿಂಗಳ ಹಿಂದೆ ನಾನು ಅಭಯ ರೈಲೇರಿ ಕೊಯಂಬತ್ತೂರಿಗೆ ಹೋಗಿದ್ದೆವು. ಇಬ್ಬರಿಗೂ ಅಪರಿಚಿತ ನೆಲ. ಅಭಯ ಸಹಜವಾಗಿ ಕರದೊಳಿದ್ದ ‘ಮಾಯೆ’ಗೆ (ಚರವಾಣಿ) ನಾವಿಳಿದ ಪೋದನೂರು ಮತ್ತು ಹೋಗಬೇಕಾದ ‘ಶ್ರದ್ಧಾ ಟ್ರಾನ್ಸ್ಪೋರ್‍ಟ್’ ಮಂತ್ರಾನುಸಂಧಾನ ಮಾಡಿದ. ಮತ್ತೆ ನಮ್ಮ ೫ ಕಿಮೀ ನಡಿಗೆಯ ಉದ್ದಕ್ಕೂ ಮೇಲಿನ ಲೋಕದಿಂದ, ಭೂ ಲಕ್ಷಣಗಳ ಯಥಾಚಿತ್ರದೊಡನೆ ಅಶರೀರವಾಣಿಯ ನಿಖರ ಮಾರ್ಗದರ್ಶನವೇ ಸಿಕ್ಕಿತ್ತು. ಆದರೆ ಇಲ್ಲಿ ನಾನು ಹೇಳುತ್ತಿರುವುದಾದರೂ ಇಂಥ ಸಿದ್ಧಿಗಳಿಲ್ಲದ ದಿನದ, ಅಂದರೆ ಇಪ್ಪತ್ನಾಲ್ಕು ವರ್ಷಗಳ ಹಿಂದಿನ (೧೯೯೬) ಕಥೆ.

read more
ಟ್ರಿನ್ ಟ್ರಿನ್ – ಮೈಸೂರನ್ನು ಆವರಿಸಿದ ಸೈಕಲ್ಲು

ಟ್ರಿನ್ ಟ್ರಿನ್ – ಮೈಸೂರನ್ನು ಆವರಿಸಿದ ಸೈಕಲ್ಲು

(ಚಕ್ರೇಶ್ವರ ಪರೀಕ್ಷಿತ ೧೩) [ನನ್ನಮ್ಮ ಗಂಟುವಾತಕ್ಕೆ ಸೇರಿಬಂದ ವೃದ್ಧಾಪ್ಯದಿಂದ (೮೭ವರ್ಷ) ಬಹಳ ಬಳಲುತ್ತಲೇ ಇದ್ದಾಳೆ....

read more

Category

Latest Comments

  1. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

  2. ವಿಶೇಷ ಸೂಚನೆ: ಲೇಖನದ ಕೊನೆಯಲ್ಲಿರುವ ಎಂಟೂ ಸೇತುಗಳು (ಲಿಂಕ್ಸ್) ಕೆಲಸ ಮಾಡದಿದ್ದರೆ ದಯವಿಟ್ಟು ಈ ಸೇತು ಬಳಸಿ: https://youtube.com/playlist?list=PLYKOH-YtpDspXQKTGV3NY2B9IBdlCEzs7&si=JR143Wll9pTSfZIE

ಭವಿಷ್ಯ ಸಾಧ್ಯತೆಗಳು – ಇಪ್ಪತ್ನಾಲ್ಕು

ಭವಿಷ್ಯ ಸಾಧ್ಯತೆಗಳು – ಇಪ್ಪತ್ನಾಲ್ಕು

[ಭವಿಷ್ಯ ವಿಜ್ಞಾನ - ಲೇಖಕ ಜಿ.ಟಿ. ನಾರಾಯಣ ರಾವ್ ೧೯೯೩ ಅತ್ರಿ ಬುಕ್ ಸೆಂಟರ್ ಪ್ರಕಟಣೆ, ಮೊದಲ ಮುದ್ರಣ ೧೯೮೧. ಪುಟ...

read more