ರೈಲ್ವೇಯಲ್ಲಿ ಪ್ರಭಾವ, ವಿಭಾವಗಳು

ರೈಲ್ವೇಯಲ್ಲಿ ಪ್ರಭಾವ, ವಿಭಾವಗಳು

(ಭಾರತ ಅ-ಪೂರ್ವ ಕರಾವಳಿಯೋಟ – ೨) ೧೯೯೬ರ ಏಪ್ರಿಲ್ ಹದಿನಾಲ್ಕರಂದು ಮೋಟಾರ್ ಬೈಕ್ ಏರದೇ ನಮ್ಮ ಬೈಕ್ ಮಹಾಯಾನ ಮೊದಲ್ಗೊಂಡಿತ್ತು. ಅಂದು ಬೆಳಿಗ್ಗೆ ಕಿಶೋರ್ ಮತ್ತು ನಾನು ಬೈಕುಗಳನ್ನು ಮಂಗಳೂರು ರೈಲ್ವೇ ನಿಲ್ದಾಣಕ್ಕೊಯ್ದು ಗೆಳೆಯ ಕಿಶನ್ ಬಂಗೇರಾರ (ಇವರು ನಿಲ್ದಾಣದ ಸ್ವಾಗತಕಾರ) ಸಹಾಯಕರಿಗೊಪ್ಪಿಸಿದೆವು. ಬೈಕ್ ಯಾನದ ನಾಲ್ವರ ರೈಲ್ವೇ ಪ್ರಯಾಣದ ಟಿಕೇಟ್ ಒಟ್ಟು ರೂ. ೧೪೨೦/-ಶುಲ್ಕ ಕೊಟ್ಟು (ಮೂರು ಅಟ್ಟಳಿಗೆ ಮಲಗು ಸೌಕರ್ಯದ ಮೂರನೇ ದರ್ಜೆ ಡಬ್ಬಿ) ತಿಂಗಳ ಮುಂಚೆಯೇ ಕಾಯ್ದಿರಿಸಿದ್ದಾಗಿತ್ತು. ಈಗ ಬೈಕುಗಳಿಗೆ ‘ಪ್ಯಾಕಿಂಗ್’ ಶಾಸ್ತ್ರ ಮಾಡಿಸಿ, ಪ್ರಯಾಣದ ಟಿಕೆಟ್ಟಿಗೆ ಲಗತ್ತಿಸಿದಂತೆ ಬ್ರೇಕ್ ವ್ಯಾನ್ ಶುಲ್ಕ ರೂ ೧೩೪೦ ಕೊಟ್ಟು ರಸೀದಿ ಮಾಡಿಸಿಕೊಂಡು ಬಂದೆವು. ಸಂಜೆಗೆ ಉಪಾಧ್ಯರು ಸಾಲಿಗ್ರಾಮದಿಂದ ನಮ್ಮ ಮನೆಗೇ ಬಂದು ಸೇರಿಕೊಂಡರು. ಬೇಗನೇ ಊಟದ ಶಾಸ್ತ್ರ ಮುಗಿಸಿ, ಕತ್ತಲ ಪರದೆ ಬೀಳುತ್ತಿದ್ದಂತೆ, ನಾವು ಮೂವರು ಗಂಟು ಗದಡಿ ಸಮೇತ ರಿಕ್ಷಾ ಏರಿ ರೈಲ್ವೇ ನಿಲ್ದಾಣ ಸೇರಿಕೊಂಡೆವು. ಕಿಶೋರ್ ಪ್ರತ್ಯೇಕವಾಗಿ ಬಂದರು. ಬೈಕುಗಳು ನಮಗೂ ಮೊದಲೇ ರೈಲೇರಿ ಕುಳಿತಿದ್ದವು.

read more

Category

Latest Comments

  1. ಮಾನವತೆಯ ದೀಪ ಹಚ್ಚು ಅಂಧಕಾರವು ತೊಲಗಲಿ ಎಂದು ಬರೆದು ನಮ್ಮ ಭಾವ ಬೆಳಗಿದ ಜಿ.ಯಸ್ಸೆಸ್ ಅವರ ಕವಿತೆಯೇ ಜಯದೇವರ ರೂಪದಲ್ಲಿ ಕೃತಿಯಾಗಿ ಬೆಳಗುತ್ತಿರುವಂತೆ ಕಂಡಿತು.❤️

  2. ಜಯದೇವ ಸರ್ ಅವರದು ನಿಜಕ್ಕೂ ಅದ್ಭುತ ಸಾಧನೆ.. 2007ರಿಂದ2010ರ ವರೆಗೆ ನಾನು ಚಾಮರಾಜನಗರ ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕನಾಗಿದ್ದಾಗ, ನಬಾರ್ಡ್ ಎಜಿಎಂ ವಿನಯ್ ಅವರ ಜೊತೆ ಆಗಾಗ…

  3. 1990ರ ಆಸುಪಾಸಿನಲ್ಲಿ ನಾನು ಹೈಸ್ಕೂಲ್ ಓದುತ್ತಿದ್ದೆ. ಆಗ ಗೆಳೆಯನೊಬ್ಬನಿಂದಾಗಿ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ ಪರಿಚಯ ಆಯಿತು. ಇಲ್ಲಿಗೆ ಬಂದು ಶಾಲಾ ಮಕ್ಕಳ ಡಾರ್ಮಿಟರಿ ಯಲ್ಲಿ ಒಂದೆರಡು…

ಭವಿಷ್ಯ ಸಾಧ್ಯತೆಗಳು – ಇಪ್ಪತ್ನಾಲ್ಕು

ಭವಿಷ್ಯ ಸಾಧ್ಯತೆಗಳು – ಇಪ್ಪತ್ನಾಲ್ಕು

[ಭವಿಷ್ಯ ವಿಜ್ಞಾನ - ಲೇಖಕ ಜಿ.ಟಿ. ನಾರಾಯಣ ರಾವ್ ೧೯೯೩ ಅತ್ರಿ ಬುಕ್ ಸೆಂಟರ್ ಪ್ರಕಟಣೆ, ಮೊದಲ ಮುದ್ರಣ ೧೯೮೧. ಪುಟ...

read more
ಮೇಳ ಐದು, ನೋಟ ಒಂದೇ!

ಮೇಳ ಐದು, ನೋಟ ಒಂದೇ!

‘ಪಂಚಮೇಳಗಳ ಕೂಡಾಟ, ಸಪ್ತ ಕಲ್ಯಾಣಗಳೇ ಪ್ರಸಂಗ’ ಎಂದು ಅಜಿತ್ ಕುಮಾರ್ ಹೆಗಡೆ ಶಾನಾಡಿಯವರು ಆಮಂತ್ರಣ ಕಳಿಸಿದಾಗ ನಾನು...

read more