ತೇನ್ ಸಿಂಗ್ ಬಿಳಿಮಲೆ ಮತ್ತು ‘ಕಾಗೆ ಮುಟ್ಟಿದ ನೀರು’
ಬಹುಮಂದಿಗೆ ಪಶ್ಚಿಮ ಘಟ್ಟದ ದಿಗ್ಗಜಗಳ (ಕುದುರೆಮುಖ, ಕುಮಾರ ಪರ್ವತ…) ಗಹನತೆ ಅಡಿ, ಮೀಟರ್ಗಳಲ್ಲಿ ಹೇಳಿದರೆ ಮುಟ್ಟುವುದಿಲ್ಲ. ಅವರಿಗೆ ನಿತ್ಯ ಕಾಣುವ ಬಲ್ಲೇರಿ, ಕಳಂಜಿಮಲೆ, ಬಿರುಮಲೆ, ಬಂಟಮಲೆಗಳೇ ನಿಜದ ಅಳತೆಗೋಲು. ನಾನು ಅವನ್ನೂ ಅನುಭವಿಸುವ ಸರಣಿಯಲ್ಲಿ, ಒಂದು ಮಳೆ ದಿನದ ಬೆಳಿಗ್ಗೆ ಬಂಟಮಲೆ ಆಯ್ದುಕೊಂಡಿದ್ದೆ. ತಂಡ ನಾಲ್ಕು ಬೈಕೇರಿ, ಪಂಜ ತಲಪಿತ್ತು. ಮತ್ತೆ ಅಲ್ಲಿ ಇಲ್ಲಿ ವಿಚಾರಿಸುತ್ತ ಸುಮಾರು ಹನ್ನೊಂದು ಕಿಮೀ ಕಳೆದು, ಬಿಳಿಮಲೆಯಲ್ಲಿದ್ದ ಪುರುಷೋತ್ತಮರ ಮನೆ ಸೇರಿದ್ದು ಒಂದು ಆಕಸ್ಮಿಕ. ಪುರುಷೋತ್ತಮರು ಆ ದಿನಗಳಲ್ಲಿ ಮಂಗಳೂರು ವಿವಿ ನಿಲಯದಲ್ಲಿದ್ದರು (೧೯೮೭). ಹಾಗಾಗಿ ಅವರು ನಮಗೆ ಮನೆಯಲ್ಲಿ ಸಿಗಲಿಲ್ಲ. ನಾವು ಬೈಕು, ಜಿಗಣೆಗೆ ಬೆದರಿದ ಅಭಯ, ಜತೆಗೆ ದೇವಕಿಯನ್ನು ಪುರುಷೋತ್ತಮರ ತಾಯಿಗೊಪ್ಪಿಸಿ, ಕಾಡು ನುಗ್ಗಿದ್ದೆವು. ಸುಮಾರು ಎರಡು ಗಂಟೆಯ ಅವಧಿಯಲ್ಲಿ, ಶಿಖರ ವಲಯವನ್ನು ತಲಪಿ ಸುತ್ತಾಡಿ, ಬುತ್ತಿಯೂಟ ಮಾಡಿ ಮುಗಿಸಿದ್ದೆವು. ಅನಂತರ ಉತ್ಸಾಹದಲ್ಲಿ ಇಳಿಯುತ್ತ ಮಳೆ, ಮಂಜು, ಹುಲ್ಲು, ಪೊದರುಗಳ ಫಿತೂರಿಯಲ್ಲಿ ದಿಕ್ಕು ತಪ್ಪಿ ತಲಪಿದ್ದು ಎದುರು ಮೈಯ ಏರಿಮಲೆ, ಗುತ್ತಿಗಾರು. ಮತ್ತೆ ಬಾಡಿಗೆ ವಾಹನ ಹಿಡಿದು ಪಂಜಕ್ಕಾಗಿ ಬಿಳಿಮಲೆ ಸೇರಿ, ಮರಳಿದ ಪ್ರಕರಣ ಸುಖಾಂತ ಸಾಹಸವೇ ಅನ್ನಿಸಿತ್ತು.
ಶುದ್ಧಾಂತಃಕರಣದ ಸಚ್ಚಾರಿತ್ರ್ಯ ಸ್ವರೂಪ
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ ನಾಳೆ ಇನ್ನೂ ಕಾದಿದೆ ಅಧ್ಯಾಯ - ೨೮ ಎಕೋ ಹೆರನ್ ಎಂಬ ಅಮೆರಿಕನ್ ಲೇಖಕಿಯ `ದ...
ಧೃತಿಗೆಡದ ಸ್ಥಿರಚಿತ್ತದ ದಾರಿದೀಪ
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ ನಾಳೆ ಇನ್ನೂ ಕಾದಿದೆ ಅಧ್ಯಾಯ - ೨೭ "ಗುಡ್ ಮಾರ್ನಿಂಗ್, ಅಂಕ್ಲ್",...
ಗಾಳಿ ಬೀಸಿದತ್ತ
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ ನಾಳೆ ಇನ್ನೂ ಕಾದಿದೆ ಅಧ್ಯಾಯ - ೨೬ ತಮ್ಮ ಕೃತಿಯಲ್ಲಿ ಹೈದರಾಬಾದ್ನ...
ಸವಿಗನ್ನಡ ನುಡಿಗೆ
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ ನಾಳೆ ಇನ್ನೂ ಕಾದಿದೆ ಅಧ್ಯಾಯ - ೨೫ ಎಲ್ಲರೂ ಎಲ್ಲರನ್ನೂ ಅರಿತಿದ್ದ ವಿರಳ...
ಎಂದೂ ಮುಗಿಯದ ಕಥಾಸರಣಿ!
ಕೂಸಿಗಿಂತ ದೊಡ್ಡ ಕುಲಾವಿ ಅರ್ಥಾತ್ ಪೀಠಿಕೆ: ಅಭಯಸಿಂಹ (ಮಗ) ‘ಸಕ್ಕರೆ’ ಹಿಡಿದುಕೊಂಡು (ಅವನ ನಿರ್ದೇಶನದ ಹೊಸ ಚಿತ್ರ)...
ಪ್ರಜಾಸತ್ತೆಗೆ ಅವಮಾನ – ಪ್ರಶಸ್ತಿ, ಸಮ್ಮಾನ
(ದಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿತನ ಹಳವಂಡ) “ವಾಷಿಂಗ್ಟನ್ನಿನಲ್ಲಿರುವ ಮಹಾಪ್ರಭುಗಳು ನಮ್ಮ ನೆಲವನ್ನು...
ಕಾಗದ ಮಡಚೋಣ
ಓರಿಗೆಮಿ - ಕಾಗದ ಮಡಚಿ ಆಕೃತಿ ಮೂಡಿಸುವ ಕಲೆ, ಇಂದು ನಮ್ಮ ಬಾಲಲೋಕದಲ್ಲಿ ಪಠ್ಯದ ಭಾಗವೇ ಆಗಿರುವ ಕ್ರೀಡೆಗೆ ಜಪಾನೀ...
ರೈಲೋಡಿದ ಬೈಕು
(ಚಕ್ರವರ್ತಿಗಳು - ಆರನೆಯ ಸುತ್ತು) ದೇವಕಿ ಮುನಿಸಿಕೊಂಡಿದ್ದಳು. “ಬೆಟ್ಟ ಗುಡ್ಡ ಏರ್ತೀರಿ, ಬಂದು ಕೊಚ್ತೀರಿ, ಪೇಪರಿಗೆ...
ಜಲಜಾಗೃತಿಗೊಂದು ಬೀದಿ ನಾಟಕ
ಮಂಗಳೂರಿನ ಮಣ್ಣಗುಡ್ಡೆಯ ಗಾಂಧಿ ಪಾರ್ಕೊಳಗೆ ಆ ಸಂಜೆ, ಹಿರಿಯರು ಹರಡಿ ಬಿದ್ದ ಬೆಂಚು ಬಿಸಿಮಾಡಿ, ಎಂದಿನ ಶುದ್ಧ ಹವಾ...
ಮಹಾಲಿಂಗೇಶ್ವರರಿಗೆ ಜಯವಾಗಲಿ!
ಶ್ರೀ ಮಹಾಲಿಂಗೇಶ್ವರ ಪ್ರಸನ್ನ ಎಂದ ಕೂಡಲೇ ನನ್ನ ತಲೆಯಲ್ಲಿ ಸ್ಪಷ್ಟ ಎರಡು ಚಿತ್ರಗಳು ಬರುತ್ತವೆ. ಮೊದಲನೇದು ನನ್ನ...
ಕೃಷಿಕರಿಗೊಲಿಯದ ಯಂತ್ರ ಮೇಳ
ಪುತ್ತೂರಿನ ಕೃಷಿ ಯಂತ್ರಮೇಳ ನನ್ನ ಲೆಕ್ಕಕ್ಕೆ ಪೂರ್ಣ ಹಳಿ ತಪ್ಪಿದೆ. ಆಶಯ (ಆರ್ಥಿಕ ಯಶಸ್ಸು), ಆಸಕ್ತಿಗಳ (ಪರಿಸರ...
ತಲೆನೂರ್ಮಲೆ ಘಾಟಿಯಲ್ಲಿ
ಚಕ್ರವರ್ತಿಗಳು ಐದನೇ ಸುತ್ತು “ಪಾಣೇರು ಸಂಕ ಬ್ರಿಟಿಷರು ಕಟ್ಟಿಸಿದ್ದು. ನೂರಕ್ಕೂ ಮಿಕ್ಕು ವರ್ಷ ಹಳ್ತು. ಅದರ ಉಕ್ಕಿನ...
ಪಂಚಮದಿಂಚರ
ಶನಿವಾರ ಮಧ್ಯಾಹ್ನ ಅವಸರದ ಊಟ ಮಾಡಿ ಮಂಗಳೂರಿನ ಶ್ರೀ ರಾಮಕೃಷ್ಣಾಶ್ರಮ ಸೇರಿದ ನಾನು ದೇವಕಿ ಲೆಕ್ಕಕ್ಕೆ ಎರಡು ರಾತ್ರಿಗಳ...
ಸವಾಲು ಎಸೆದಿದ್ದೇನೆ, ಜವಾಬ್ ಕೊಡೀ!
ನಗ್ರಿಮೂಲೆಯ, ನೆಲ್ಯಾರುಸ್ಥಿತನಾದ ಗೋವಿಂದ ಸೈಕಲ್ಲೇರಿ ವಿಶ್ವಯಾನಿ ಎನ್ನಿಸಿಕೊಂಡದ್ದು ನಮ್ಮ ನಿಮ್ಮ ಮಾತಿನಲ್ಲಿ....
ಬತ್ತಿಯ ಬೆಂಬತ್ತಿ!
ತಲೆಗೆರಡು ತಟ್ಟಿ ಗುಂಡಿ ಅದುಮಿದಾಗ, ನನ್ನ ಹತ್ತು ವರ್ಷ ಹಳೆಯ ಮರುಪೂರಣ ತಾಕತ್ತಿನ ಟಾರ್ಚ್ ಮಿಣಕು ಬೆಳಕೇನೋ...
ಅರಂತೋಡಿನಿಂದ ಕರಿಕೆಗೆ
(ಚಕ್ರವರ್ತಿಗಳು - ನಾಲ್ಕನೆಯ ಸುತ್ತು) ಹೊಸ ದಾರಿಯೊಂದರ ಅನಾವರಣಕ್ಕೆಂದೇ ಅದೊಂದು ಆದಿತ್ಯವಾರ (೨೪-೨-೧೯೮೫)...
















I don't think the title of your article matches the content lol. Just kidding, mainly because I had some doubts…