ಸೀಳೋಟದ ಕೊನೆಗೊಂದು ಸೀಳು ನೋಟ

ಸೀಳೋಟದ ಕೊನೆಗೊಂದು ಸೀಳು ನೋಟ

ಪ್ರಾಕೃತಿಕ ಭಾರತದ ಸೀಳೋಟ ಯೋಜನೆಯಲ್ಲಿ ಆರಂಭದ ೨೫-೪-೯೦ ಮತ್ತು ಕೊನೆಯ ೨೭-೫-೯೦ ದಿನಾಂಕಗಳನ್ನು ಖಚಿತವಾಗಿಯೇ ನಿಶ್ಚೈಸಿದ್ದೆ. ಕಾರಣ ಸರಳ – ಹುಬ್ಬಳ್ಳಿ, ಭೋಪಾಲ ಮುಂತಾದ ಸ್ಥಳಗಳಲ್ಲಿ ನಮ್ಮನ್ನು ಕಾದು ಕುಳಿತವರನ್ನು ನಿಗದಿತ ದಿನಕ್ಕೆ ಮುಟ್ಟದೇ ಅಗೌರವಿಸಬಾರದು. ಮತ್ತು ಮಂಗಳೂರಿಗೆ ಮರಳಲು ರೈಲ್ವೇ ಕಾಯ್ದಿರಿಸುವಿಕೆ ವ್ಯರ್ಥವಾಗಬಾರದು. ಹಾಗೆ ಲಭ್ಯ ಮೂವತ್ಮೂರು ದಿನಗಳಲ್ಲಿ, ಬೈಕ್ ಯಾನ ಮತ್ತು ಸ್ಥಳ ಸಂದರ್ಶನದ ದಿನಗಳು ಮೂವತ್ತು ಮಾತ್ರ. ಹೆಚ್ಚುವರಿ ಮೂರು ದಿನಗಳನ್ನು ಮಾರ್ಗಕ್ರಮಣದ ಆಕಸ್ಮಿಕಗಳ ಹೊಂದಾಣಿಕೆಗೂ ದಿಲ್ಲಿ ದರ್ಶನಕ್ಕೂ ಮೀಸಲಿರಿಸಿದ್ದೆವು. ೨೪ರ ಅಪರಾಹ್ನವೇ ದಿಲ್ಲಿ ಸೇರಿದ್ದ ನಮಗೆ ವಿನಿಯೋಗಕ್ಕೆ ಸ್ಪಷ್ಟ ಮೂರು ದಿನಗಳು ಉಳಿದಿದ್ದವು. ಹನ್ನೊಂದು ದಿನಗಳ ಹಿಂದೆ ಬಾರದ ಅನೇಕ ಹೃದ್ಯವಾಗುವಂತ ಪತ್ರಗಳ ಪಠಣ ಪ್ರಥಮಾದ್ಯತೆಯ ಖುಷಿ. ಅನಂತರ ತಂದೆಗೆ “ಎಲ್ಲ ಸೌಖ್ಯ. ಬಾಕಿ ಸಂಗ್ತಿ ಮೊಖ್ತಾ” ಎಂದಷ್ಟೇ ತಿಳಿಸುವ ನನ್ನೆಲ್ಲ ಒದ್ದಾಟಗಳನ್ನು ಎಸ್ಟೀಡೀ ಭೂತಗಳು ಯಶಸ್ವಿಗೊಳಿಸಲೇ ಇಲ್ಲ. ಕರ್ನಾಟಕ ಸಂಘದ ಅಟೆಂಡರ್ – ಗೌಡ, ತಲಾ ರೂ ಮೂವತ್ತೈದರಂತೆ ದಿಲ್ಲಿ ದರ್ಶನ ಮಾಡಿಸುತ್ತೇನೆಂದ. ಒಪ್ಪಿ ಬಸ್ಸೇರಿದೆವು.

read more

Category

Latest Comments

  1. ಮಾನ್ಯ ಜಯಂತರ ಬಗ್ಗೆ ಓದಿ ಬಹಳ ಸಂತೋಷವಾಯಿತು. ಬಹಳ ಸಜ್ಜನರಾಗಿದ್ದವರು. ಸಂಗೀತದಲ್ಲಿ ಬಹಳ ಪ್ರೀತಿಯಿದ್ದವರು. ಅವರ ತಂಗಿ ಶ್ಯಾಮಲಾ ನನ್ನ ಮಾವನವರ ಶಿಷ್ಯೆಯಾಗಿದ್ದವರು. ಈ ರೀತಿಯಾಗಿ ಅವರ…

  2. ಕ್ಷಮಿಸಿ, ನಾನು ನನ್ನದೇ ಜಾಲತಾಣಕ್ಕೆ ಹೊಸ ಲೇಖನಗಳನ್ನು ಹಾಕುವುದು ನಿಲ್ಲಿಸಿ ಹಲವು ಕಾಲವಾದ್ದರಿಂದ ಪ್ರತಿಕ್ರಿಯೆಗಳೇನಾದರೂ ಬಂದಿವೆಯೇ ಎಂದು ಇಣುಕಿ ನೋಡುವುದನ್ನೂ ಕಡಿಮೆ ಮಾಡಿ, ನಿಮ್ಮ ಇಷ್ಟು ವಿವರವಾದ…

ಕಣ್ಮರೆಯಾದರೂ ಮನದಲ್ಲುಳಿದವರು – ಕುರಿಯ ವಿಠಲ ಶಾಸ್ತ್ರಿಗಳು

ಕಣ್ಮರೆಯಾದರೂ ಮನದಲ್ಲುಳಿದವರು – ಕುರಿಯ ವಿಠಲ ಶಾಸ್ತ್ರಿಗಳು

(ವಿಠಲ ಶಾಸ್ತ್ರಿಗಳ ೯೧ ನೇ ಜಯಂತಿಯ ಸಂದರ್ಭ ಬರೆದದ್ದು) ಮೂರ್ತಿ ದೇರಾಜೆ, ವಿಟ್ಲ [೧೯೬೯ ಮೈಸೂರು ಮಹಾರಾಜ...

read more
ಮುದ್ದಣ ಲೋಕಂ, ಶ್ರಾವ್ಯ ಸುಖಕ್ಕೆ ಮತ್ತು ವಿಲ್ಲಿ ಡಿ ಸಿಲ್ವರ ಚಿಂತನೆ, ದರ್ಶನ ಸಹಿತ!

ಮುದ್ದಣ ಲೋಕಂ, ಶ್ರಾವ್ಯ ಸುಖಕ್ಕೆ ಮತ್ತು ವಿಲ್ಲಿ ಡಿ ಸಿಲ್ವರ ಚಿಂತನೆ, ದರ್ಶನ ಸಹಿತ!

೧೯೬೯ರಲ್ಲಿ ಬೆಂಗಳೂರು ಸರಕಾರೀ ಕಾಲೇಜಿನಿಂದ ಪದವಿಪೂರ್ವ ‘ಪಾಸ್’ ಎನಿಸಿಕೊಂಡು ಹೊಸದಾಗಿ ಮೈಸೂರು ಕಂಡವನು, ಮಹಾರಾಜಾ...

read more
ಕತ್ತಲೆ ಕಾನಿನಲ್ಲಿ ಕಪ್ಪೆ ವೈದ್ಯರೊಡನೆ

ಕತ್ತಲೆ ಕಾನಿನಲ್ಲಿ ಕಪ್ಪೆ ವೈದ್ಯರೊಡನೆ

ಚಿತ್ರ, ಲೇಖನ ಡಾ|| ರತ್ನಾಕರ್, ಮಂಟಪ ಕ್ಲಿನಿಕ್, ಶಿವಮೊಗ್ಗ. ಪ್ರಿಯರೇ, ನಮ್ಮ ಕಮ್ಮಟ, ಕೆವಿಜಿ ಒಡನಾಟದ ಕತೆ ಕೇಳಿಯೇ...

read more
ಮಂಡೂಕೋಪಖ್ಯಾನ

ಮಂಡೂಕೋಪಖ್ಯಾನ

“ಕಪ್ಪೆ ಕಪ್ಪೆ ಕಾಸು ಕೊಡ್ತೀನಿ, ನೀರ್ ಕೊಡ್ತಿಯಾ...” ಸ್ಲೇಟ್ ಮೇಲೆ ಪುಟ್ಟ ಪುಟ್ಟ ಪೂರ್ಣ ಹಸ್ತಗಳನ್ನು ತುಸು...

read more