ಅಮರಶಿಲ್ಪ, ಅಮೃತಶಿಲೆ ಮತ್ತು ಬಾಂಧವ್ಯ

ಅಮರಶಿಲ್ಪ, ಅಮೃತಶಿಲೆ ಮತ್ತು ಬಾಂಧವ್ಯ

ಶಿವರಾಮ ಕಾರಂತರು ಸಾರ್ವಜನಿಕಕ್ಕೆ ಹತ್ತೆಂಟು ಮುಖಗಳಿಂದ ವಿಖ್ಯಾತರಿದ್ದಷ್ಟೇ ಗಾಢವಾಗಿ ನಮಗೆ ಕುಟುಂಬದ ಸ್ನೇಹಿತರೂ ಹೌದು. ಅವರು ೧೯೯೫ರ ಸುಮಾರಿಗೆ ಯಾರಿಂದಲೋ ನನ್ನ ಪ್ರಥಮ ಭಾರತ ಯಾನದ ಸುದ್ದಿಯನ್ನು ಕೇಳಿದರಂತೆ. ಮುಂದುವರಿದು, ನಾನು ಎರಡನೇದಕ್ಕೆ ಸಜ್ಜುಗೊಳ್ಳುತ್ತಿರುವುದು ತಿಳಿದ ಕೂಡಲೇ ಅವರ ಸ್ವಭಾವಕ್ಕೆ ಭೂಷಣದಂತೇ ನನಗೆ ಖಡಕ್ ಸಂದೇಶ ಕಳಿಸಿದ್ದರು “…ಖಜುರಾಹೋ ಅವಶ್ಯ ನೋಡಿ…”! ಯೋಜನಾ ಹಂತದಲ್ಲಿ ಪೂರ್ವ ಕರಾವಳಿಯಲ್ಲೇ ಹೆಚ್ಚು ತೊಡಗಬೇಕಿದ್ದ ನನ್ನ ಪೆನ್ಸಿಲ್‍ನ್ನು ಮಧ್ಯಪ್ರದೇಶದವರೆಗೂ ಎಳೆದಿದ್ದೆ. ಆಗ ಖಜುರಾಹೋ ದಾರಿಯಲ್ಲಿ, ವಿಶೇಷ ಮೋಹವಿಲ್ಲದೆಯೇ ನನಗೆ ಸಿಕ್ಕಿದ್ದು ಈ ಪನ್ನಾ ವನಧಾಮ.

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

  4. ಲೇಖನ ಓದಿದಮೇಲೆ ಅನ್ನಿಸಿದ್ದು: ನೀವು ದಯವಿಟ್ಟು ತೀರ್ಥಕ್ಷೇತ್ರಗಳಿಗೆ ಹೋಗದಿರುವುದೇ ಲೇಸು- ಆ ಕುರಿತು ನಿಮ್ಮ ವ್ಯಂಗ್ಯವೇ ಹೆಚ್ಚು- ಅಡಿಗರ ಮಾತಿನಲ್ಲಿ “ ಇದನ್ನು ಬಯಸಿರಲಿಲ್ಲ” ನಿಮ್ಮಿಂದ ವಿವರವೂ…

  5. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

ಕಾಗದ ಮಡಚೋಣ

ಕಾಗದ ಮಡಚೋಣ

ಓರಿಗೆಮಿ - ಕಾಗದ ಮಡಚಿ ಆಕೃತಿ ಮೂಡಿಸುವ ಕಲೆ, ಇಂದು ನಮ್ಮ ಬಾಲಲೋಕದಲ್ಲಿ ಪಠ್ಯದ ಭಾಗವೇ ಆಗಿರುವ ಕ್ರೀಡೆಗೆ ಜಪಾನೀ...

read more