ಗಯಾ ಕಾಶಿ, ಪನ್ನಾಕ್ಕೆ ಗುನ್ನಾ

ಗಯಾ ಕಾಶಿ, ಪನ್ನಾಕ್ಕೆ ಗುನ್ನಾ

ಯೋಜನಾ ಹಂತದಲ್ಲಿ ನಾನು ಸಿಕ್ಕ ನಕ್ಷೆಗಳಲ್ಲಿ ನನಗೆ ಬೇಕಾದ ಎರಡು ಸ್ಥಳಗಳ ನಡುವೆ ದಾರಿ ಎಂಬ ಗೀಟುಗಳಲ್ಲಿ ಹತ್ತಿರದವನ್ನು ಆಯ್ದುಕೊಳ್ಳುತ್ತಿದ್ದೆ. ಆಮೇಲೆ ಅದರ ಉದ್ದಕ್ಕೆ ನೂಲನ್ನು ಆದಷ್ಟು ನಿಖರವಾಗಿ ಬಳುಕಿಸಿಟ್ಟು, ಇಂಚುಪಟ್ಟಿಯಲ್ಲಿ ಅಳೆದು, ಕಿಮೀಗೆ ಪರಿವರ್ತಿಸಿ ಪ್ರಯಾಣದ ಅಂದಾಜುಗಳನ್ನು ಮಾಡುತ್ತಿದ್ದೆ. ಆದರೂ ವಾಸ್ತವ ಭಿನ್ನವಿರುವ ಅಪಾಯ ಸದಾ ಇರುತ್ತಿತ್ತು. ಹಾಗಾಗಿ ಆಯಾ ಸ್ಥಳಕ್ಕೆ ಹೋದಾಗ ನಾವು ಹಾಕಿಕೊಂಡ ದಾರಿಯ ಸ್ಥಿತಿಗತಿಗಳನ್ನು ಸ್ಥಳೀಯರಿಂದ ವಿಚಾರಿಸಿಕೊಂಡೇ ಮುಂದುವರಿಯುತ್ತಿದ್ದೆವು. ಅಂಥ ಸಂದರ್ಭಗಳಲ್ಲಿ ಸಮಗ್ರ ದೃಷ್ಟಿ ಇಟ್ಟುಕೊಂಡು, ನಿಖರವಾಗಿ ಅಂತರವನ್ನೋ ಪರ್ಯಾಯ ಉತ್ತಮ ದಾರಿಯನ್ನೋ ಹೇಳುವವರು ಸಿಗುತ್ತಿದ್ದದ್ದು ಬಹಳ ಕಡಿಮೆ.

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

  4. ಲೇಖನ ಓದಿದಮೇಲೆ ಅನ್ನಿಸಿದ್ದು: ನೀವು ದಯವಿಟ್ಟು ತೀರ್ಥಕ್ಷೇತ್ರಗಳಿಗೆ ಹೋಗದಿರುವುದೇ ಲೇಸು- ಆ ಕುರಿತು ನಿಮ್ಮ ವ್ಯಂಗ್ಯವೇ ಹೆಚ್ಚು- ಅಡಿಗರ ಮಾತಿನಲ್ಲಿ “ ಇದನ್ನು ಬಯಸಿರಲಿಲ್ಲ” ನಿಮ್ಮಿಂದ ವಿವರವೂ…

ದ್ವೀಪ ಕಥನದಿಂದ ಕಾದಂ-ಸಂಗೀತದವರೆಗೆ

ದ್ವೀಪ ಕಥನದಿಂದ ಕಾದಂ-ಸಂಗೀತದವರೆಗೆ

ಭೌತಿಕವಾಗಿ ಅಂಗಡಿಯನ್ನು ಕಟ್ಟಿದಷ್ಟೇ ಕಳಚಿಕೊಳ್ಳುವಲ್ಲೂ ಕಟ್ಟುಪಾಡುಗಳಿವೆ! ಆ ಅನಿವಾರ್ಯತೆಯಲ್ಲಿ ನಾನು ತೊಡಗಿದ್ದಂತೆ...

read more
ಡಾ| ಕಾಕುಂಜೆ ಗೋಪಾಲ ಕೃಷ್ಣ ಭಟ್ (ಅಡ್ಡಹೊಳೆ ಆಸುಪಾಸು ಭಾಗ ಎರಡು)

ಡಾ| ಕಾಕುಂಜೆ ಗೋಪಾಲ ಕೃಷ್ಣ ಭಟ್ (ಅಡ್ಡಹೊಳೆ ಆಸುಪಾಸು ಭಾಗ ಎರಡು)

ಕಳೆದ ಬಾರಿ ಉಲ್ಲಾಸ ಕಾರಂತರನ್ನು ಸಣ್ಣದಾಗಿ ಅಭಿನಂದಿಸಿ, ಅವರು ಪ್ರತಿನಿಧಿಸುವ ವನ್ಯಾಭಿಯಾನವನ್ನೇ ವಿಸ್ತರಿಸಿದ್ದೆ....

read more