ಜೈಪುರಕ್ಕೆ ಜೈ ಆಗ್ರಾವೂ ಸೈ
‘ಹೊಟ್ಟೆ ಘಟ್ಟಿಯಿರಬೇಕು, ಘಟ್ಟ ಎದುರಾಗಬೇಕು’ ಸಾಹಸ ಯಾತ್ರೆಗಳಲ್ಲಿ ನನ್ನ ಅಭ್ಯಾಸ. ಬೆಳಿಗ್ಗೆ ನಾಲ್ಕು ಗಂಟೆಗೆ ಹೊರಡಬೇಕಾದರೂ ತಿಂಡಿ ಮಾಡಿಕೊಟ್ಟರೆ, ನಾನು ತಿಂದೇ ಹೊರಡುವವ. ಹಾಗೆಂದು ಒಂದೆರಡು ಗಂಟೆ ತಡವಾದರೆ ಕೈಕಾಲೇನು ಬಿದ್ದು ಹೋಗುವುದೂ ಇಲ್ಲ. ಅಂದು (೬-೫-೯೦) ರಣಥೊಂಬರಾ ಕೋಟೆಯನ್ನು ಬೆಳಿಗ್ಗೆ ನೋಡಿ ಬರುವ ಉತ್ಸಾಹದಲ್ಲಿ ತಿಂಡಿ ತಿಂದಿರಲಿಲ್ಲ. ವಾಪಾಸು ಬಂದು ಮುಂದಿನ ಪ್ರಯಾಣಕ್ಕಿಳಿಯುವಾಗ ಮಾತ್ರ (೧೦.೪೫), ಒಂದೆರಡಲ್ಲ ಮೂರ್ನಾಲ್ಕು ಗಂಟೆಗಳೇ ತಡವಾಗಿತ್ತು. ಮೊದಲು ಸಿಕ್ಕ ಧಾಬಾಕ್ಕೇ ನುಗ್ಗಿದೆವು. ಅವನಲ್ಲಿ ಪೂರ್ವ ಸಿದ್ಧತೆಗಳೇನೂ ಇರಲಿಲ್ಲ. ಹಾಗಾಗಿ ನಾವು ಹಳಸಲು ಎಣ್ಣೇಲಿ ಕರಿದ ಪೂರಿ, ಜಿಡ್ಡು ಬಸಿಯುವ ಪರೋಟಾ ಬಿಟ್ಟು, ರೊಟ್ಟಿ, ಮೊಸರು, ಉಪ್ಪಿನ ಕಾಯಿ ಕೇಳಿದೆವು. “ಬನ್ಜಾಯೆಗಾ” (ಮಾಡ್ಕೊಡಾಣಾ) ಎಂದ. ಆದರೆ ಪುಣ್ಯಾತ್ಮ ಮಾಡಿದ್ದು ಅವನದೇ ಕ್ರಮದಲ್ಲಿ. ಹಿಟ್ಟನ್ನು ಕಲೆಸುವಾಗಲೇ ಧಂಡಿಯಾಗಿ ಎಣ್ಣೆ ಸುರಿದುಬಿಟ್ಟ. ಒಂದೊಂದು ಇಂಚು ದಪ್ಪಕ್ಕೆ ಲಟ್ಟಿಸಿ, ಅದೇನು ತವಾವೋ ಚಪ್ಪಟೆ ಬಾಣಲೆಯೋ ಎನ್ನುವಂತೆ ಎಣ್ಣೇ ಸ್ನಾನ ಮಾಡಿಸಿಯೇ ಕೊಟ್ಟ. ಲೇಟ್ ಫೀ ಪೇಡ್ ಬಿರೇಕ್ ಫಾಸ್ಟ್ಗೆ, ಅಡ್ವಾನ್ಸ್ಡ್ ಲಂಚೂ ಸೇರಿಸಿ, ಒಬ್ಬೊಬ್ಬರೂ ಕನಿಷ್ಠ ಆರೆಂಟು ರೊಟ್ಟಿಯಾದರೂ ಹೊಡೀಬೇಕು ಅಂದು ಕೊಂಡಿದ್ದೆವು.
ಪ್ರಕೃತಿಯ ಮಡಿಲಲ್ಲಿ
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ `ನಾಳೆ ಇನ್ನೂ ಕಾದಿದೆ’ ಅಧ್ಯಾಯ – ೮ ನನ್ನ ಪತ್ರಲೇಖನ ಹವ್ಯಾಸ...
ಆರೋಹಣದ ಹುಟ್ಟು ಮತ್ತು ಪರ್ವತಾರೋಹಣ ಸಪ್ತಾಹ
(ಧಾರಾವಾಹಿಯ ಮೊದಲ ಭಾಗ) ಮೂವತ್ತಾರು ವರ್ಷಗಳ ಹಿಂದೆ, ದಕ ಜಿಲ್ಲೆ ಮಿತಿಯೊಳಗೆ ಹೀಗೊಂದು ಕಲಾಪ ನಡೆಸಿದ್ದೆವು ಗೊತ್ತೇ?...
ಕತ್ತಲಿನಿಂದ ಬೆಳಕಿನೆಡೆಗೆ
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ `ನಾಳೆ ಇನ್ನೂ ಕಾದಿದೆ’ ಅಧ್ಯಾಯ – ೭ ನಮ್ಮ ಮುತ್ತಜ್ಜನ ಮಕ್ಕಳಲ್ಲಿ ರಾವ್...
ಸೈಕಲ್ ಆಗಬೇಕು ಸರಳತೆಯ ಸಂಕೇತ
(ಚಕ್ರೇಶ್ವರ ಪರೀಕ್ಷಿತ ೧೨ ಅಥವಾ ದೈನಂದಿನ ಸೈಕಲ್ ಸರ್ಕೀಟಿನ ಹನ್ನೆರಡನೇ ಸಂಗ್ರಹ) ಸರಳ, ಆರೋಗ್ಯಪೂರ್ಣ, ಮಿತವ್ಯಯಿ...
ಗೋಕರ್ಣ
(ಜಲಪಾತಗಳ ದಾರಿಯಲ್ಲಿ ಭಾಗ ಒಂದು) ಮೂರು ಕಂತಿನಲ್ಲಿ ಬಂಡೆಗೆ ಮಂಡೆ ಕೊಟ್ಟು ಬಿಸಿಯಾದ್ದಕ್ಕೆ ಬನ್ನಿ, ಜಲಪಾತಗಳ ಸಣ್ಣ...
ಮಧು ಚುಂಬನ
[ಕೊಡಂಜೆಕಲ್ಲಿನ ಕಥಾಜಾಲ ಭಾಗ ಮೂರು] ೧೯೭೫ರಲ್ಲಿ ಮಂಗಳೂರಿನಲ್ಲಿ ನಾನು ಅಂಗಡಿ ತೆರೆದಂದಿನಿಂದ ಪರ್ವತಾರೋಹಣ ಮತ್ತು...
ಚಿಮಣಿಯಿಂದಾಚೆ ಇಣುಕಿದಾಗ…
(ಕೊಡಂಜೆ ಕಲ್ಲಿನ ಕಥಾಜಾಲ - ೨) ಕೊಡಂಜೆ ಕಲ್ಲನ್ನು ಕತ್ತೆಕಿವಿ ಎಂದು ಗುರುತಿಸಿದವರು ಐತಿಹಾಸಿಕ ನಾವಿಕರು. ನಾನು...
127 ಗಂಟೆಗಳು!
ಪರ್ವತಾರೋಹಿ ಸಾಹಸಿಯೊಬ್ಬ ಏಕಾಂಗಿಯಾಗಿ ವಿರಳ ಜನಸಂಚಾರ ವಲಯದ ಭಾರೀ ಪ್ರಾಕೃತಿಕ ಕೊರಕಲುಗಳ ಶೋಧಕ್ಕೆ ಹೋಗುತ್ತಾನೆ....
ಸುಲಭದ ತುತ್ತಲ್ಲ ಕತ್ತೆಕಿವಿ
ಕೊಡಂಜೆ ಕಲ್ಲಿನ ಕಥಾಜಾಲ - ಭಾಗ ೧ ನನ್ನ ಈ ವಲಯದ ಬೆಟ್ಟಗಾಡು ಸುತ್ತಾಟಕ್ಕೆ ಪ್ರಾಯ ಮೂವತ್ತೈದು ಕಳೆಯಿತು. ನನ್ನಜ್ಜ...
ಬೇಟೆಽಽಽ ಆಡುತಾ ಬಂದರಾಗ!
‘ವನೋತ್ಪತ್ತಿ’ ಎನ್ನುವುದಿಂದು ಭಾರೀ ದಾರಿ ತಪ್ಪಿಸುವ ವಿಷಯವಾಗಿದೆ. ಮೋಪು, ಬೆತ್ತ, ವಿವಿಧ ಹಕ್ಕಿ ಪ್ರಾಣಿ ವೈವಿಧ್ಯಗಳ...
ಕುಮಾರಧಾರೆಯ ವೀರಪ್ಪನ್ಗಳೊಡನೆ
(ಕುಮಾರಪರ್ವತದ ಆಸುಪಾಸು ಭಾಗ ಐದು) “ನೀವು ಕಾಡಿಗೆ ಯಾಕ್ ಬಂದ್ರಿ?” ಕತ್ತು ಮುಚ್ಚುವ ಸ್ವೆಟ್ಟರ್ ಹಾಕಿದ್ದ ಡ್ರೈವರ್...
ಘಾಟಿಯೊಂದರ ಸಾಚಾ ವೃತ್ತಾಂತ – ಬಿಸಿಲೆ
(ಕುಮಾರಪರ್ವತದ ಆಸುಪಾಸು ಭಾಗ ನಾಲ್ಕು) ಜಿಟಿಜಿಟಿ ಮಳೆ, ಕಾಲೇರುವ ಜಿಗಣೆ, ಎಲ್ಲವನ್ನು ಅಮರಿಸುವಂಥ ದಟ್ಟ ಕಾಡು....
ಜಲಪಾತದ ಬೆನ್ನೇರಿ…
ಕುಮಾರ ಪರ್ವತದ ಸುತ್ತ ಮುತ್ತ (ಭಾಗ ೩) ಅವಿಭಜಿತ ದಕ ಜಿಲ್ಲೆಯ ಪಾದ ತೊಳೆಯಲು ಅರಬೀ ಸಮುದ್ರವಿದ್ದರೆ ನೆತ್ತಿಯ ಹಸುರಿನ...
ನೆರೆಪರಿಹಾರದ ವರ್ಷಾಂತಿಕ
[ಉಂಡಬತ್ತಿ ಕೆರೆಯ ಸಾಮೂಹಿಕ ಕೊಲೆಯ ಬೊಜ್ಜದೂಟ ಮುಗಿಸಿದ ಮುಖ್ಯ ಮಂತ್ರಿಗಳ ಬಡಬಡಿಕೆಯ ಮುನ್ನೆಲೆಯಲ್ಲಿ ವರ್ಷದ ಹಿಂದೆ...
ನನ್ನೊಳಗಿನ ಸೈಕಲ್ ಸವಾರ
[ಎರಡು ವಾರದ ಹಿಂದೆ ಏರಿಸಿದ ಲೇಖನಕ್ಕೆ ‘ಏನ್ ಸೈಕಲ್ ಸಾ ಏನ್ ಸೈಕಲ್ಲ್’ಗೆ ಪೂರಕ ಬರಹ] ಬಳ್ಳಾರಿಯಲ್ಲಿ ನಾನು ಆರನೇ...
ಕುಮಾರಾದ್ರಿಗೆ ನಡೆ
ಕುಮಾರ ಪರ್ವತದ ಸುತ್ತ ಮುತ್ತ (ಭಾಗ ೨) [ಮಡೆಸ್ನಾನ, ಉರುಳುಸೇವೆ ಸುದ್ದಿಗಳ ಕೊಂಡಿ ಬಳಸಿ ಸೈಕಲ್ ಅಭಿಯಾನದ ಕಥನಕ್ಕೆ...
















I don't think the title of your article matches the content lol. Just kidding, mainly because I had some doubts…