ಕಲ್ಕತ್ತಾ ದರ್ಶನ

ಕಲ್ಕತ್ತಾ ದರ್ಶನ

ಈಶ್ವರಚಂದ್ರ ವಿದ್ಯಾ ಸಾಗರ ಸೇತುವೆ ಅಥವಾ ವಿದ್ಯಾಸಾಗರ್ ಸೇತು, ಹದಿಮೂರು ವರ್ಷಗಳ ನಿರ್ಮಾಣ ಸಮಯ ನುಂಗಿ ೧೯೯೨ರಲ್ಲಿ ಲೋಕಾರ್ಪಣೆಗೊಂಡಿತು. ಆದರೆ ಅದರ ಉತ್ತರೋತ್ತರ ಕೆಲಸಗಳು ನಾವು ಕಲ್ಕತ್ತಾಕ್ಕೆ ಹೋದಂದೂ ಪೂರ್ಣಗೊಂಡಿರಲಿಲ್ಲ. ಅಂದರೆ, ಎರಡೂ ದಂಡೆಗಳ ವಿವಿಧ ದಾರಿಗಳನ್ನು ತಡೆರಹಿತವಾಗಿ ಸೇರಿಕೊಳ್ಳುವ ಮೇಲು ಸೇತುವೆಗಳ ಜಾಲ ಮತ್ತು ವಾಹನ ಸಂಚಾರದ ಪ್ರಮುಖಧಾರೆಯನ್ನು ಇತ್ತ ಹರಿಬಿಡುವ ಕೆಲಸಗಳು ಕುಂಟುಗತಿಯಲ್ಲೇ ಇದ್ದವು. ಆದರೇನು, ಐವತ್ತು ವರ್ಷಕ್ಕೂ ಹಳೆಯ ಹೌರಾ ಸೇತುವೆಗೆ ಹೆಚ್ಚಿನ ಸಾಮರ್ಥ್ಯದ ಜತೆಗಾರ, ಭಾರತದ ತೂಗು ಸೇತುವೆಗಳ ಅಗ್ರಣಿ (೨೭೦೦ ಅಡಿ) ಎಂಬ ಖ್ಯಾತಿಗಳೇ ನಮಗೆ ಸಾಕಿತ್ತು. ನಮ್ಮ ಹೊಸ ಹಗಲ (೧೯-೪-೧೯೯೬) ಸಂದರ್ಶನ ಪಟ್ಟಿಯಲ್ಲಿ ಮೊದಲ ಸ್ಥಾನ ಅದಕ್ಕಿತ್ತು. ‘ಉಡುಪಿ ಲಂಚ್ ಹೋಂ’ ಪತ್ತೆ ಹಚ್ಚಿದ ಸಂತೋಷಕ್ಕೆ ರೂಢಿ ರುಚಿಯ ಚಪಲವನ್ನು ಭರ್ಜರಿಯಾಗಿಯೇ ತೀರಿಸಿಕೊಂಡಿದ್ದೆವು.

read more
ಯಶಸ್ಸಿನ ಉತ್ತುಂಗದಲ್ಲಿ – ಪರ್ವತಾರೋಹಣ ಸಪ್ತಾಹ

ಯಶಸ್ಸಿನ ಉತ್ತುಂಗದಲ್ಲಿ – ಪರ್ವತಾರೋಹಣ ಸಪ್ತಾಹ

(ಪರ್ವತಾರೋಹಣ ಸಪ್ತಾಹದ ಏಳನೇ ಅಧ್ಯಾಯ) ಸಪ್ತಾಹದ ಕೊನೆಯ ದಿನದಂದು ಸಮಾರೋಪದ ಸಭಾ ಕಲಾಪವೂ ನೀವೇ ಅನುಭವಿಸಿ ಕಾರ್ಯಕ್ರಮದ...

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

  4. ಲೇಖನ ಓದಿದಮೇಲೆ ಅನ್ನಿಸಿದ್ದು: ನೀವು ದಯವಿಟ್ಟು ತೀರ್ಥಕ್ಷೇತ್ರಗಳಿಗೆ ಹೋಗದಿರುವುದೇ ಲೇಸು- ಆ ಕುರಿತು ನಿಮ್ಮ ವ್ಯಂಗ್ಯವೇ ಹೆಚ್ಚು- ಅಡಿಗರ ಮಾತಿನಲ್ಲಿ “ ಇದನ್ನು ಬಯಸಿರಲಿಲ್ಲ” ನಿಮ್ಮಿಂದ ವಿವರವೂ…

  5. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

ರಾಷ್ಟ್ರೀಕೃತ ಬ್ಯಾಂಕ್ ಹೀಗೂ ಇರಬಹುದೇ? ಅಥವಾ ಕಾಣೆಯಾದ ಪಾವತಿಯ ಪತ್ತೇದಾರಿ ಕತ್ತೆ!

ರಾಷ್ಟ್ರೀಕೃತ ಬ್ಯಾಂಕ್ ಹೀಗೂ ಇರಬಹುದೇ? ಅಥವಾ ಕಾಣೆಯಾದ ಪಾವತಿಯ ಪತ್ತೇದಾರಿ ಕತ್ತೆ!

ಆರ್ಥಿಕ ವರ್ಷದ ಕೊನೆಯ ತರಾತುರಿಯಲ್ಲಿ ೨೩-೩-೧೧ರಂದು ಮೂಲ್ಕಿ ಕಾಲೇಜಿನ ಅಧ್ಯಾಪಕ ವೃಂದ ಕೆಲವು ಪುಸ್ತಕಗಳನ್ನು ಆಯ್ದು,...

read more