ನವ ಭಾರತಾಹವಕ್ಕೆ ಅನ್ಯೋದ್ಯೋಗ ಪರ್ವ!

ನವ ಭಾರತಾಹವಕ್ಕೆ ಅನ್ಯೋದ್ಯೋಗ ಪರ್ವ!

(ಭಾರತ ಅ-ಪೂರ್ವ ಕರಾವಳಿಯೋಟ – ೧) ೧೯೯೦ರ ಪ್ರಾಕೃತಿಕ ಭಾರತ ಸೀಳೋಟ ಎರಡು ವರ್ಷ ಹಳತಾಗುತ್ತಿದ್ದಂತೆ ತಲೆಯೊಳಗೆ ಇನ್ನೊಂದೇ ಸಾಹಸಯಾನ ಮೊಳಕೆಯೊಡೆದಿತ್ತು. ಹಿಂದಿನಂತೆ ವ್ಯಾಪಾರ ಕಡಿಮೆಯಿರುವ ಬೇಸಗೆ ಕಾಲ, ಮತ್ತೆ ತಿಂಗಳ ಕಾಲ ಅಂಗಡಿ, ಮನೆ ಮತ್ತು ಮಗನ ನಿರ್ವಹಣೆಗೆ ತಂದೆ ತಾಯಿಯರಲ್ಲಿ ಬೇಡಿಕೆ ಇಡುವವನಿದ್ದೆ. ಅಷ್ಟರಲ್ಲಿ ನನ್ನ ಅಮೆರಿಕನ್ನಡಿಗ ತಮ್ಮ – ಆನಂದನಿಂದ, ಅವರಿಬ್ಬರಿಗೆ ಮಾಮೂಲೀ ಕರೆ – “ನಮ್ಮಲ್ಲಿಗೆ ಒಮ್ಮೆಯಾದರೂ ಬನ್ನಿ” ಹೊಸ ಭಾರೀ ಆಮಿಷದೊಡನೆ ಬಂದಿತ್ತು. “ಪ್ರಯಾಣ ನನ್ನ ಎರಡನೇ ವೈರಿ (ದೇವರು ಮೊದಲನೇ ವೈರಿ)” ಎಂದೇ ಸಾರುತ್ತಿದ್ದ ತಂದೆಗೆ ನಿರಾಕರಿಸಲಾಗದ ಆಮಿಷ – ಎಸ್. ಚಂದ್ರಶೇಖರ್ ಭೇಟಿ. ಭಾರತೀಯ ಮೂಲದ, ಶಿಕಾಗೋದಲ್ಲಿದ್ದ, ನೊಬೆಲ್ ಪ್ರಶಸ್ತಿ ಪುರಸ್ಕೃತ ಸುಬ್ರಹ್ಮಣ್ಯನ್ ಚಂದ್ರಶೇಖರ್ ಏನೂ ತೋರಿಕೆಯಿಲ್ಲದ ಅಪ್ಪಟ ಖ-ಭೌತ ವಿಜ್ಞಾನಿ.

read more
ಅನನುಭವ ಎಡವಿತು, ಛಲ ಸಾಧಿಸಿತು!

ಅನನುಭವ ಎಡವಿತು, ಛಲ ಸಾಧಿಸಿತು!

(ಪರ್ವತಾರೋಹಣ ಸಪ್ತಾಹದ ಆರನೇ ಅಧ್ಯಾಯ) ದ.ಕ ಜಿಲ್ಲೆಯಲ್ಲಿ ಎರಡು ಮಹಾಬಂಡೆ ಗುಡ್ಡೆಗಳಿವೆ. ಅತ್ಯುನ್ನತಿ ಮತ್ತು...

read more

Category

Latest Comments

  1. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

  2. ವಿಶೇಷ ಸೂಚನೆ: ಲೇಖನದ ಕೊನೆಯಲ್ಲಿರುವ ಎಂಟೂ ಸೇತುಗಳು (ಲಿಂಕ್ಸ್) ಕೆಲಸ ಮಾಡದಿದ್ದರೆ ದಯವಿಟ್ಟು ಈ ಸೇತು ಬಳಸಿ: https://youtube.com/playlist?list=PLYKOH-YtpDspXQKTGV3NY2B9IBdlCEzs7&si=JR143Wll9pTSfZIE

ರಾಷ್ಟ್ರೀಕೃತ ಬ್ಯಾಂಕ್ ಹೀಗೂ ಇರಬಹುದೇ? ಅಥವಾ ಕಾಣೆಯಾದ ಪಾವತಿಯ ಪತ್ತೇದಾರಿ ಕತ್ತೆ!

ರಾಷ್ಟ್ರೀಕೃತ ಬ್ಯಾಂಕ್ ಹೀಗೂ ಇರಬಹುದೇ? ಅಥವಾ ಕಾಣೆಯಾದ ಪಾವತಿಯ ಪತ್ತೇದಾರಿ ಕತ್ತೆ!

ಆರ್ಥಿಕ ವರ್ಷದ ಕೊನೆಯ ತರಾತುರಿಯಲ್ಲಿ ೨೩-೩-೧೧ರಂದು ಮೂಲ್ಕಿ ಕಾಲೇಜಿನ ಅಧ್ಯಾಪಕ ವೃಂದ ಕೆಲವು ಪುಸ್ತಕಗಳನ್ನು ಆಯ್ದು,...

read more