ಸುಂದರಬನದ ಕೂಳು ಭಕ್ಷಕರು!

ಸುಂದರಬನದ ಕೂಳು ಭಕ್ಷಕರು!

ವನಧಾಮಗಳ ವಿಚಾರ ಬರುತ್ತಿದ್ದಂತೆ ನನಗೆ ಮೊದಲು ಹೊಳೆಯುವ ಹೆಸರು – ವನ್ಯ ವಿಜ್ಞಾನಿ ಗೆಳೆಯ, ಉಲ್ಲಾಸ ಕಾರಂತ. ಅ-ಪೂರ್ವ ಕರಾವಳಿಯೋಟದ ಯೋಜನಾ ಹಂತದಲ್ಲೇ ನಾನವರನ್ನು ಸಂಪರ್ಕಿಸಿದ್ದೆ. ಭಾರತದ ವಿವಿಧ ವನಧಾಮಗಳಲ್ಲಿ ಅವರಿಗಿದ್ದ ವಿಸ್ತೃತ ಪರಿಚಯ ಬಲದಲ್ಲಿ ನನಗೆ ನಾಲ್ಕೆಂಟು ಪರಿಚಯ ಪತ್ರಗಳನ್ನೂ ಧಾರಾಳ ಸಲಹೆಗಳನ್ನೂ ನೀಡಿದ್ದರು. ಅದರಲ್ಲೂ ಭಾರತದ ಪ್ರಥಮ ‘ಟೈಗರ್ ಪ್ರಾಜೆಕ್ಟ್’ ತಾಣವೆಂದೇ ಖ್ಯಾತವಾದ ಸುಂದರಬನದಲ್ಲಿ ಹೆಚ್ಚಿನ ವ್ಯವಸ್ಥೆಗಳನ್ನೇ ಕೊಡಿಸುವವರಿದ್ದರು. ಆದರೆ ಅಷ್ಟು ದೊಡ್ಡ ವ್ಯವಸ್ಥೆಗೆ ನಮ್ಮ ಪಾತ್ರತೆಯ ಬಗ್ಗೆ ನನಗೇ ಸಂದೇಹವಿದ್ದುದರಿಂದ ಪೇಚಾಟದಲ್ಲಿದ್ದೆ.

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

  4. ಲೇಖನ ಓದಿದಮೇಲೆ ಅನ್ನಿಸಿದ್ದು: ನೀವು ದಯವಿಟ್ಟು ತೀರ್ಥಕ್ಷೇತ್ರಗಳಿಗೆ ಹೋಗದಿರುವುದೇ ಲೇಸು- ಆ ಕುರಿತು ನಿಮ್ಮ ವ್ಯಂಗ್ಯವೇ ಹೆಚ್ಚು- ಅಡಿಗರ ಮಾತಿನಲ್ಲಿ “ ಇದನ್ನು ಬಯಸಿರಲಿಲ್ಲ” ನಿಮ್ಮಿಂದ ವಿವರವೂ…

ಇಲಾಖೆ ಊರಿಗೆಳೆದರೆ ಸನ್ಯಾಸಿ ಕಾಡಿಗೆಳೆದರು!

ಇಲಾಖೆ ಊರಿಗೆಳೆದರೆ ಸನ್ಯಾಸಿ ಕಾಡಿಗೆಳೆದರು!

(ತೀರ್ಥಯಾತ್ರೆ ಭಾಗ ಮೂರು) [ನಾನೊಂದು ಎಣಿಸಿದರೆ ಗಣಕವಿನ್ನೊಂದೇ ಫಿತೂರಿಸಿತು! ಕಳೆದ ಆದಿತ್ಯವಾರ ಸಂಜೆ ಇನ್ನೇನು...

read more