ಔರಂಗಾಬಾದ್, ಅಜಂತಾ, ಮೇಲ್ಘಾಟ್
ಪ್ರವಾಸ ಕಥನವೆಂದರೆ ತಿರುಗಾಡೀ ದಿನಚರಿಯ ಪುಟವಲ್ಲ, ಭೇಟಿ ಕೊಟ್ಟ ಸ್ಥಳಗಳ ಪುರಾಣವಲ್ಲ, ಓಡಿದ ದಾರಿಯಲ್ಲ, ಕಂಡ ಚಿತ್ರವಲ್ಲ, ತಿನಿಸುಗಳ ಪಟ್ಟಿಯಲ್ಲ, ….ಅಲ್ಲ, ಅಲ್ಲ! ಅಷ್ಟನ್ನೇ ಕೊಟ್ಟರೆ ಒಳ್ಳೆಯ ಮಾಹಿತಿ, ವರದಿ ಆಗಬಹುದು. ಒಂದು ಕಾಲಕ್ಕೆ ಅಂಥವು ಅವಶ್ಯವಿದ್ದದ್ದೂ ಸರಿಯೇ (ಹ್ಯೂಯೆನ್ತ್ಸಾಂಗ್). ಆದರೆ ಇಂದು ಅಂತರ್ಜಾಲದಲ್ಲಿ ಮಾಹಿತಿಗಳ ಮಹಾಪೂರವೇ ಇದೆ, ವಿದ್ಯುನ್ಮಾನದ ಸಾಧ್ಯತೆಯಲ್ಲಿ ನಿಜಧ್ವನಿ, ಯಥಾವತ್ತು ಚಲಚಿತ್ರಗಳೇ ಧಾರಾಳ ಲಭ್ಯವಿದೆ. ಹಾಗಾಗಿ ಪ್ರಾಸಂಗಿಕವಾಗಿ ನಾನು ಅಲ್ಲಗಳೆದವನ್ನೆಲ್ಲ ಸೇರಿಸಿಕೊಂಡರೂ ಇನ್ನು ಹೆಚ್ಚಿನ ಲಕ್ಷ್ಯವನ್ನು ಸಾಧಿಸಬೇಕೆನ್ನುವುದು ನನ್ನ ಪ್ರವಾಸ ಕಥನಗಳ ತುಡಿತ. ಅಂದರೆ ನಿಷ್ಪಕ್ಷ ವರದಿಗಿಂತ, ಪ್ರವಾಸಿಯ ಪ್ರಾಮಾಣಿಕ ಪ್ರತಿಕ್ರಿಯೆ, ಅದಕ್ಕೆ ಯುಕ್ತ ಅಭಿವ್ಯಕ್ತಿ ಮೂಡಿಸುವುದರಲ್ಲಿ ನಾನು ಹೆಚ್ಚು ಆಸಕ್ತ. ಅಂಥಾ ಒಂದು ದೊಡ್ಡ ಹೆಸರಿನ ಉದಾಹರಣೆ ಕೊಡುವುದಾದಲ್ಲಿ – ಕಾಳಿದಾಸನ ಮೇಘದೂತ. ಪ್ರಸ್ತುತ ಭಾರತ ಸೀಳೋಟದಲ್ಲಿ ನನಗೆ ಮೂವತ್ತು ವರ್ಷಗಳ ಮರವೆಯಿರುವುದರಿಂದ ಬೇಕೆಂದರೂ ಪಟ್ಟಿ ಕೊಡಲಾರೆ. ಆದರೆ ಕಾಲ ಸಂದರೂ ಅಚ್ಚಳಿಯದುಳಿಸಿದ ಭಾವನೆಗಳನ್ನು ಹಂಚಿಕೊಳ್ಳಲು ಈ ಪರದಾಟ ನಡೆಸಿದ್ದೇನೆ. ಕಥನದ ಮಿತಿಯನ್ನು ಮೀರಿದ ನಿಮ್ಮ ನಿರೀಕ್ಷೆಗಳೇನಿದ್ದರೂ ದಯವಿಟ್ಟು (ಗೂಗಲ್, ಯೂಟ್ಯೂಬ್, ವಿಕಿಪೀಡಿಯಾ..) ಅಂತರ್ಜಾಲಿಗರಾಗಿ!
ಸೈಕಲ್ಲೇರಿ ಕಂಡ ಅಭಿವೃದ್ಧಿಯ ಕಥನಗಳು
(ಚಕ್ರೇಶ್ವರ ಪರೀಕ್ಷಿತ ೧೧) ದೈನಂದಿನ ಸೈಕಲ್ ಸರ್ಕೀಟಿನ ಹನ್ನೊಂದನೇ ಸಂಗ್ರಹ ಬೆಪ್ಪನಾಗದ ಸೈಕಲ್ ಶಂಕರ: ಸೈಕಲ್...
ನಾಳೆ ಇನ್ನೂ ಕಾದಿದೆ
ಶ್ಯಾಮಲಾ ಮಾಧವರ ಆತ್ಮಕಥಾನಕ ಧಾರಾವಾಹಿ [ಸಂಪಾದಕೀಯ ಟಿಪ್ಪಣಿ: ಶ್ಯಾಮಲಾ ಮಾಧವ - ಅಪ್ಪಟ ದಕ ಜಿಲ್ಲೆಯವರೂ ಹೌದು,...
ಜಿಟಿನಾರಾಯಣ ರಾವ್ ಹಿನ್ನುಡಿ
ಪುಸ್ತಕ ಮಾರಾಟ ಹೋರಾಟ (೧೯೯೯) ಪುಸ್ತಕದ ಹತ್ತೊಂಬತ್ತನೇ ಅಧ್ಯಾಯ [ಅತ್ರಿ ಬುಕ್ ಸೆಂಟರಿನ ಪ್ರಕಾಶನ ವಿಭಾಗದೆಲ್ಲ...
ಒಂಟಿತನ ಶಾಪವಲ್ಲ
ಬಿ.ಎಂ ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ ದೀಪದಡಿಯ ಕತ್ತಲೆ ಅಧ್ಯಾಯ ೩೯ \ನಡೆದು ಬಂದ ದಾರಿಯ ಕಡೆಗೊಮ್ಮೆ ದೃಷ್ಟಿ...
ಕಲ್ಪೆನಿಗೆ ವಿದಾಯ
ಸಾವಿರ ಕೊಟ್ಟು ಲಕ್ಷಗಳಿಸುವ ಯೋಗ ಭಾಗ - ೪ ಸಾರೋಟು ಏರಿಸಿ, ಫಟ್ಫಟೀಂತ ಬಂದದ್ದೇ ‘ಹೆದ್ದಾರಿ’ಯಲ್ಲಿ ಇನ್ನಷ್ಟು...
ಲಗೂನ ಜಳಕಾನ ಮುಗಿಸೂಣ ಬಾ
ಸಾವಿರ ಕೊಟ್ಟು ಲಕ್ಷಗಳಿಸುವ ಯೋಗ ಭಾಗ - ೩ ಕೋಟ್ಯಂತರ ಸೂಕ್ಷ್ಮಜೀವಿಗಳ OYHS - ಓನ್ ಯುವರ್ ಹೋಂ ಸ್ಕೀಂ, ಹವಳದ್ವೀಪದ...
ಕಲ್ಪನೆಯಿಂದೆದ್ದ ಕಲ್ಪೆನಿ
(ಸಾವಿರ ಕೊಟ್ಟು ಲಕ್ಷಗಳಿಸುವ ಯೋಗ ಭಾಗ - ೨) ಎಂ.ವಿ ಕವರಟ್ಟಿಯ ಮೂರನೆಯ ಮಾಳಿಗೆಯ (Deck. ಈ ಶಬ್ದಕ್ಕೆ ಮೈವಿವಿನಿಲಯದ...
ಸಾವಿರ ಕೊಟ್ಟು ಲಕ್ಷಗಳಿಸುವ ಯೋಗ
ಭಾಗ ಒಂದು - ಎಂ.ವಿ ಕವರಟ್ಟಿ “ಅಶೋಕೆರೇ ಲಕ್ಷದ್ವೀಪಗ್ ಬರ್ಪರೇ” ಆ ಸಂಜೆ ಅಂಗಡಿಗೆ ಬಂದ ಪ್ರಸನ್ನ ಅರೆ-ಕುಶಾಲಿನಲ್ಲೇ...
ಸಾವಿರಕಂಬದ ಊರಿನಲ್ಲಿ ಸಾವಿರದ ಸಂಭ್ರಮ
[ಪ್ರಿಯರಾದ ಶತಾವಧಾನಿ ಗಣೇಶ್ ಮತ್ತು ಮಂಟಪ ಪ್ರಭಾಕರ ಉಪಾಧ್ಯರಿಗೆ ಒಂದು ತೆರೆದ ಪತ್ರ.] ಪೂರ್ವರಂಗ: ಮಂಗಳೂರಿನ ಪ್ರಥಮ...
ಯಕ್ಷ ದಾಖಲೀಕರಣದ ಫಲಶ್ರುತಿ
ಓ ಮೊನ್ನೆ ಕವಿ, ಕಲಾವಿದ ಕೆ.ವಿ ರಮಣ್ ಅನಿರೀಕ್ಷಿತವಾಗಿ ನನ್ನ ಅಂಗಡಿಗೆ ಬಂದು ನನ್ನ ಒಂದು ಮಿನಿಟಿನ ಬಿಡುವು ಕೇಳಿ...
ಪರಿಸರ ಮತ್ತು ಅಭಿವೃದ್ಧಿ
ನೀವೀಗ ಮಂಗಳೂರಿನಿಂದ ಬೆಂಗಳೂರಿಗೆ ಬಸ್ಸೇರಿಯೋ ರೈಲೇರಿಯೋ ಶಿರಾಡಿ ಘಾಟಿಯಲ್ಲಿ ಹೋಗುತ್ತಿದ್ದೀರಿ, ಎಂದು...
ಅಮರ್ತ್ಯರ ಆತಿಥ್ಯದಲ್ಲಿ (ತಾತಾರ್ ೬)
ಚಳಿ ತಡೆಯಲಾರದೆ ಸೂರ್ಯ ಆಗಲೇ ಗೃಹಾಭಿಮುಖನಾಗಿದ್ದ. ಸುಬ್ಬಯ್ಯನ್ ಅಲ್ಲಿದ್ದ ಊರ ದನಗಳು ಬಿಟ್ಟುಹೋದ ಜಾಡು ನೋಡಿ, ನಮಗೆ...
ಮೃಗಜಲದ ಬೆನ್ನೇರಿ
ಸುಮಾರು ನಲ್ವತ್ತು ವರ್ಷಗಳ ಹಿಂದಿನ ನನ್ನ ಅನುಭವ ಕಥನ - ತಾತಾರ್ ಶಿಖರಾರೋಹಣವನ್ನು ಮರುಕಥನಕ್ಕಿಳಿದು ನಾಲ್ಕು ಕಂತು...
ಮೌಲ್ಯಗಳ ಪುಡಾರೀಕರಣ
ಗತಕಥನದ ಲಹರಿಯಲ್ಲಿ ವರ್ತಮಾನ ಕಳೆದುಹೋಗದಂತೆ ಈ ವಾರ ಮತ್ತೆ ತಾತಾರ್ ತಡೆದಿದ್ದೇನೆ. ಹಸಿವು ಹೆಚ್ಚಿಸಿ ತಿನಿಸು...
ಅಯನದ್ವಯಕ್ಕೂ ಭೀಷ್ಮ ಕಾಯ
(ತಾತಾರ್ ೪) ತಾತಾರ್ ಶಿಖರಾರೋಹಣ ಪುಸ್ತಕವನ್ನು ಅಂದು (೧೯೭೨) ಪುಣೆಯಲ್ಲಿದ್ದ ನನ್ನ ಸೋದರತ್ತೆ ಸೀತಾ ಓದಿ...
ಮರುಬಳಕೆಯ ನಾಲ್ಕು ಪ್ರಹಸನಗಳು
ಪುಸ್ತಕ ಅಂಗಡಿಯಲ್ಲಿ ಕಾಗದದ ಮರುಬಳಕೆಯ ಅವಕಾಶ ಅಸಂಖ್ಯ. ಅವನ್ನು ಆಡುನುಡಿಯಲ್ಲೇ ಹೇಳುವುದಾದರೆ ಕ್ಯಾಟಲಾಗು (ಬರಿಯ...
















I don't think the title of your article matches the content lol. Just kidding, mainly because I had some doubts…