ತೇನ್ ಸಿಂಗ್ ಬಿಳಿಮಲೆ ಮತ್ತು ‘ಕಾಗೆ ಮುಟ್ಟಿದ ನೀರು’
ಬಹುಮಂದಿಗೆ ಪಶ್ಚಿಮ ಘಟ್ಟದ ದಿಗ್ಗಜಗಳ (ಕುದುರೆಮುಖ, ಕುಮಾರ ಪರ್ವತ…) ಗಹನತೆ ಅಡಿ, ಮೀಟರ್ಗಳಲ್ಲಿ ಹೇಳಿದರೆ ಮುಟ್ಟುವುದಿಲ್ಲ. ಅವರಿಗೆ ನಿತ್ಯ ಕಾಣುವ ಬಲ್ಲೇರಿ, ಕಳಂಜಿಮಲೆ, ಬಿರುಮಲೆ, ಬಂಟಮಲೆಗಳೇ ನಿಜದ ಅಳತೆಗೋಲು. ನಾನು ಅವನ್ನೂ ಅನುಭವಿಸುವ ಸರಣಿಯಲ್ಲಿ, ಒಂದು ಮಳೆ ದಿನದ ಬೆಳಿಗ್ಗೆ ಬಂಟಮಲೆ ಆಯ್ದುಕೊಂಡಿದ್ದೆ. ತಂಡ ನಾಲ್ಕು ಬೈಕೇರಿ, ಪಂಜ ತಲಪಿತ್ತು. ಮತ್ತೆ ಅಲ್ಲಿ ಇಲ್ಲಿ ವಿಚಾರಿಸುತ್ತ ಸುಮಾರು ಹನ್ನೊಂದು ಕಿಮೀ ಕಳೆದು, ಬಿಳಿಮಲೆಯಲ್ಲಿದ್ದ ಪುರುಷೋತ್ತಮರ ಮನೆ ಸೇರಿದ್ದು ಒಂದು ಆಕಸ್ಮಿಕ. ಪುರುಷೋತ್ತಮರು ಆ ದಿನಗಳಲ್ಲಿ ಮಂಗಳೂರು ವಿವಿ ನಿಲಯದಲ್ಲಿದ್ದರು (೧೯೮೭). ಹಾಗಾಗಿ ಅವರು ನಮಗೆ ಮನೆಯಲ್ಲಿ ಸಿಗಲಿಲ್ಲ. ನಾವು ಬೈಕು, ಜಿಗಣೆಗೆ ಬೆದರಿದ ಅಭಯ, ಜತೆಗೆ ದೇವಕಿಯನ್ನು ಪುರುಷೋತ್ತಮರ ತಾಯಿಗೊಪ್ಪಿಸಿ, ಕಾಡು ನುಗ್ಗಿದ್ದೆವು. ಸುಮಾರು ಎರಡು ಗಂಟೆಯ ಅವಧಿಯಲ್ಲಿ, ಶಿಖರ ವಲಯವನ್ನು ತಲಪಿ ಸುತ್ತಾಡಿ, ಬುತ್ತಿಯೂಟ ಮಾಡಿ ಮುಗಿಸಿದ್ದೆವು. ಅನಂತರ ಉತ್ಸಾಹದಲ್ಲಿ ಇಳಿಯುತ್ತ ಮಳೆ, ಮಂಜು, ಹುಲ್ಲು, ಪೊದರುಗಳ ಫಿತೂರಿಯಲ್ಲಿ ದಿಕ್ಕು ತಪ್ಪಿ ತಲಪಿದ್ದು ಎದುರು ಮೈಯ ಏರಿಮಲೆ, ಗುತ್ತಿಗಾರು. ಮತ್ತೆ ಬಾಡಿಗೆ ವಾಹನ ಹಿಡಿದು ಪಂಜಕ್ಕಾಗಿ ಬಿಳಿಮಲೆ ಸೇರಿ, ಮರಳಿದ ಪ್ರಕರಣ ಸುಖಾಂತ ಸಾಹಸವೇ ಅನ್ನಿಸಿತ್ತು.
ಕತ್ತಲಿನಿಂದ ಬೆಳಕಿನೆಡೆಗೆ
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ `ನಾಳೆ ಇನ್ನೂ ಕಾದಿದೆ’ ಅಧ್ಯಾಯ – ೭ ನಮ್ಮ ಮುತ್ತಜ್ಜನ ಮಕ್ಕಳಲ್ಲಿ ರಾವ್...
ಸೈಕಲ್ ಆಗಬೇಕು ಸರಳತೆಯ ಸಂಕೇತ
(ಚಕ್ರೇಶ್ವರ ಪರೀಕ್ಷಿತ ೧೨ ಅಥವಾ ದೈನಂದಿನ ಸೈಕಲ್ ಸರ್ಕೀಟಿನ ಹನ್ನೆರಡನೇ ಸಂಗ್ರಹ) ಸರಳ, ಆರೋಗ್ಯಪೂರ್ಣ, ಮಿತವ್ಯಯಿ...
ತುಳಸೀ ವಿಲಾಸ
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ `ನಾಳೆ ಇನ್ನೂ ಕಾದಿದೆ’ ಅಧ್ಯಾಯ – ೬ ವರ್ತಕ ವಿಲಾಸ ಬಂದರು...
ದಿಕ್ಕೆಲ್ ಕಲ್ಲಿಗೆ ಲಗ್ಗೆ
(ಮೂರು ಭಾಗಗಳ ಸಾಹಸ ಕಥನ – ಅಸಾಧ್ಯ ಅಮೆದಿಕ್ಕೆಲ್ಲಿನ ಅಂತಿಮ ಭಾಗ) ನನ್ನ ಚಾರಣಗಳು ಹಳ್ಳಿ, ಕುಗ್ರಾಮಗಳನ್ನು ದಾಟಿಯೇ...
ಆಕಾಶ ಪಾತಾಳಗಳ ನಡುವೆ
ರಂಗನಾಥ ವಿಜಯ ಭಾಗ ಆರು [ಕಳೆದ ಕಂತಿನ ಕೊನೆಯಲ್ಲಿ ಇಷ್ಟು ಹತ್ತಿರವಾದರೂ ಅಷ್ಟು ದೂರ (ತದ್ದೂರೇ ತದಂತಿಕೇ ಎಂದೇನೋ...
ಸಂದುಗೊಂದಿನಲ್ಲಿ ಉನ್ನತ ಚಿಂತನ
ರಂಗನಾಥ ವಿಜಯ - ಭಾಗ ಐದು “ಸುರುಳಿ ಸುತ್ತಿದ ಹಗ್ಗ ಬಿಡಿಸಿ, ಒಂದು ತುದಿಯನ್ನು ತನ್ನ ಸೊಂಟಕ್ಕೆ ಬಿಗಿದುಕೊಂಡು ಅಶೋಕರು...
ರಂಗನಂಘ್ರಿಗೆ ಮಣಿದೂ…
ರಂಗನಾಥ ಸ್ತಂಭ ವಿಜಯ - ಭಾಗ ನಾಲ್ಕು ಬಂಡೆ ಬೊಬ್ಬಿಟ್ಟಿತು, ಕಾಡು ಚೀರಿತು, ತಂಡದವರಂತೂ “ಅಶೋಕ್ ಹೇಗಿದ್ದೀರಿ?...
ಮಹಾಲಿಂಗ ಭಟ್ಟರ ಅಂಕಣದಿಂದ
ಪ್ರಜಾವಾಣಿಯ ಶನಿವಾರದ ಕರಾವಳಿ ಪುರವಣಿಯಲ್ಲಿ ಗೆಳೆಯ ಮಹಾಲಿಂಗ ಭಟ್ಟರು ಕೆಲವು ಸಮಯದಿಂದ ಒಂದು ಅಂಕಣ ನಡೆಸುತ್ತಾ ಇಲ್ಲ!...
ಇಷ್ಟಸಿದ್ಧಿ ಹೋಮಂ ಕರಿಷ್ಯೇ
ರಂಗನಾಥ ಸ್ತಂಭ ವಿಜಯ ಭಾಗ ಮೂರು ಚಳಿಗೆ ಕಾಲವೂ ನಡುಗುವುದು: ಶ್ರೀರಂಗನಾಥ ಸ್ವಾಮಿಯು ಆದಿಶೇಷನ ಮೇಲೆ ಒರಗಿ, ಒಂದೆಸಳು...
ಹೂಡಿದೆವು ಶಿಬಿರ – ರಂಗನಾಥ ಸ್ತಂಭ ವಿಜಯ ಭಾಗ ಎರಡು
ಗಣಪತಿಭಟ್ಟರ ಸ್ವಗತ: “ಊಟಿಗೆ ಬರ್ತೀರಾ” ಅದೊಂದು ದಿನ ಹೀಗೇನೋ ಅಶೋಕರು ಕೇಳಿದರು. ಊಟಿಯ ಆಕರ್ಷಣೆಯಲ್ಲಿ ವಿಳಂಬಿಸದೆ...
ಯಕ್ಷಗಾನ ವಿಮರ್ಶೆಗಾಗಿ ದಾಕ್ಷಿಣ್ಯಬಿಟ್ಟವರು
“ಪ್ರದರ್ಶನದಲ್ಲಿ ಏನಾದರೂ ಹುರುಳುಂಟೇ ಅಥವಾ ಇದು ಕೇವಲ ನನ್ನೊಬ್ಬನ ಹಳವಂಡವೋ?” ಇದು ತನ್ನ ದೀವಟಿಗೆ ಪ್ರದರ್ಶನದ...
ಕಾಪಾಡಿ! ಬಲಕೊಡೀ!!
(ರಂಗನಾಥ ಸ್ತಂಭ ವಿಜಯ ಭಾಗ -೧) ಇಲ್ಲಿ ನನ್ನ ಲಕ್ಷದ್ವೀಪ ಕಥನ ಸಾಪ್ತಾಹಿಕ ಕಂತಿನಲ್ಲಿ ಸಾಗಿದ್ದಂತೆ ಲೋಕಮುಖದಲ್ಲಿ...
ನಿಮ್ಮನ್ನೇ ಕಾದಿದೆ ಲಕ್ಷ ದ್ವೀಪ!
(ಸಾವಿರ ಕೊಟ್ಟು ಲಕ್ಷಗಳಿಸುವ ಯೋಗ - ಮುಕ್ತಾಯ) ‘ದುಡ್ಡು ಬಿಸಾಡಿದರಾಯ್ತು, ಒಂದಷ್ಟು ದಿನ ಮಜವಾಗಿ ತಿಂದುಂಡು, ಕುಶಿ...
ಮಿನಿಕಾಯ್, ಕವರಟ್ಟಿ
ಸಾವಿರ ಕೊಟ್ಟು ಲಕ್ಷಗಳಿಸುವ ಯೋಗ - ಭಾಗ ಐದು ಕೊಚ್ಚಿಯ ಉಬ್ಬೆಮನೆಯಿಂದ ಹವಾನಿಯಂತ್ರಿತ ಕವರಟ್ಟಿಯ ತಬ್ಬಿಗೆ ಬರುವಾಗ...
ಕಲ್ಪೆನಿಗೆ ವಿದಾಯ
ಸಾವಿರ ಕೊಟ್ಟು ಲಕ್ಷಗಳಿಸುವ ಯೋಗ ಭಾಗ - ೪ ಸಾರೋಟು ಏರಿಸಿ, ಫಟ್ಫಟೀಂತ ಬಂದದ್ದೇ ‘ಹೆದ್ದಾರಿ’ಯಲ್ಲಿ ಇನ್ನಷ್ಟು...
ಲಗೂನ ಜಳಕಾನ ಮುಗಿಸೂಣ ಬಾ
ಸಾವಿರ ಕೊಟ್ಟು ಲಕ್ಷಗಳಿಸುವ ಯೋಗ ಭಾಗ - ೩ ಕೋಟ್ಯಂತರ ಸೂಕ್ಷ್ಮಜೀವಿಗಳ OYHS - ಓನ್ ಯುವರ್ ಹೋಂ ಸ್ಕೀಂ, ಹವಳದ್ವೀಪದ...
















Hi, I'm interested in learning more about your service. Please send details. (ref:dnh7hghrxvzui44q)