ಎಲ್ಲೋರಾ ದೌಲತ ಗಿರಿ
ವಿಜಯಪುರ – ಹಲವು ಪಾಳೇಪಟ್ಟುಗಳ ಮಿಶ್ರಣದೊಡನೆಯೂ ಸುಮಾರು ಹನ್ನೊಂದನೇ ಶತಮಾನದಲ್ಲಿ, ಚಾಲುಕ್ಯರ ಆಡಳಿತದಲ್ಲಿ ಗಟ್ಟಿಯಾಗಿ ರೂಪು ಪಡೆದ ನಗರ. ಮುಘಲ್, ಬಹಮನೀ, ಆದಿಲ್ ಶಾಹೀ, ಹೈದರಾಬಾದ್ ನಿಜಾಂ, ಮರಾಠ, ಬ್ರಿಟಿಶ್…… ಆಡಳಿತಗಳ ಸುಳಿಗಳಲ್ಲಿ ಬೆಳೆದಿದೆ, ಬಳಲಿದೆ. ಅದರಲ್ಲಿ ಢಾಳಾಗಿ ಕಾಣುವ ಕೆಲವು ಸಾಕ್ಷಿಗಳನ್ನಾದರೂ ನೋಡಲು ನಾವು (೨೭-೪-೯೦ರ) ಬೆಳಗ್ಗೆ ಐದೂವರೆ ಗಂಟೆಗೇ ಹೊರಟೆವು. ಮುಂದೆ ಮೊಪೆಡ್ಡಿನಲ್ಲಿ ಜೋಶಿಯವರ ‘ಶಿಷ್ಯ’ ಸಿದ್ಧಣ್ಣ ಬಿರಾದಾರ್. ಹಿಂದೆ ಖಾಲೀ ಬೈಕುಗಳಲ್ಲಿ ನಾವಾರು. ಅಪೂರ್ಣಗೊಂಡ ಮಹಲ್ಲಿನ ಹನ್ನೆರಡು ಕಮಾನುಗಳು (ಬಾರಾ ಕಮಾನ್), ಒಂದು ಭಾರೀ ಬುರುಜು (ಉಪ್ಲಿ ಬುರ್ಜ್), ಕೋಟೆಯ ಹಲವು ಫಿರಂಗಿಗಳ ಸಾಂಗತ್ಯದಲ್ಲಿ ತೋಪುಗಳ ರಾಜ ಎಂದೇ ಖ್ಯಾತವಾದ ಮಾಲಿಕ್ ಎ ಮೈದಾನ್, ತಾಜ್ ಮಹಲ್ಲಿಗೆ ಪ್ರೇರಣೆಯಾದ ಇಬ್ರಾಹಿಂ ರೋಜಾ, ಜುಮ್ಮಾ ಮಸೀದಿ ಸುತ್ತಿದೆವು. ನೋಡದೇ ಬಿಟ್ಟರೆ ಬಿಜಾಪುರ ನೋಡಿದ್ದೇ ಸುಳ್ಳೆನ್ನುವ ಗೋಲ್ ಗುಂಬಜ್ಗಂತೂ ಅವಶ್ಯ ಹೋಗಿದ್ದೆವು. ಅಲ್ಲಿನ ಶಬ್ದ ಮಾಲಿನ್ಯಕ್ಕೆ ಮೌನವಾಗಿ ಕಿವಿಕೊಟ್ಟೆವು. ಎಡೆಯಲ್ಲೆಲ್ಲೋ ಹೋಟೆಲಿನಲ್ಲಿ ತಿಂಡಿ ಮಾಡಿಕೊಂಡೆವು. ವಿವಿಧ ರಾಜಾಡಳಿತಗಳ ಕಾಲದಲ್ಲಿ ನಿರ್ಮಾಣಗೊಂಡು ಬೇಸಗೆಯ ಉತ್ತುಂಗದಲ್ಲೂ ಭರ್ತಿ ನೀರಿದ್ದ ಭಾರೀ ಬಾವಿಗಳಿಗೆ ಪ್ರತಿನಿಧಿ ಎನ್ನುವಂತೆ ಒಂದನ್ನೂ (ತಾಸ್ ಬಾವಡೆ) ಕಂಡೆವು.
ಪುಸ್ತಕೋದ್ಯಮದ ಸಾಮಯಿಕ ಟಿಪ್ಪಣಿಗಳು
ಪುಸ್ತಕ ಮಾರಾಟ ಹೋರಾಟ (೧೯೯೯) ಪುಸ್ತಕದ ಹದಿನೆಂಟನೇ ಅಧ್ಯಾಯ [ಮೂಲದಲ್ಲಿ ರಸಪ್ರಸಂಗಗಳಿಗೆ ಜತೆಗೊಟ್ಟ, ಪುಸ್ತಕ...
ಅಮ್ಮನೆಂಬೋ ಪ್ರೀತಿಯ ಕಡಲು
ಬಿ.ಎಂ ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ ದೀಪದಡಿಯ ಕತ್ತಲೆ ಅಧ್ಯಾಯ ೩೮ `ತಾಯೊಲವೆ ತಾಯೊಲವು ಈ ಲೋಕದೊಳಗೆ ಕಡಲಿಂಗೆ...
ದುಡ್ಡು ಕೆಟ್ಟದ್ದು ನೋಡಣ್ಣ
ಪುಸ್ತಕ ಮಾರಾಟ ಹೋರಾಟ (೧೯೯೯) ಹದಿನೇಳನೇ ಅಧ್ಯಾಯ [ಮೂಲದಲ್ಲಿ ರಸಪ್ರಸಂಗಗಳಿಗೆ ಜತೆಗೊಟ್ಟ, ಪುಸ್ತಕ ಮಾರಾಟದ್ದೇ ಕೆಲವು...
ದಕ್ಷಿಣಕನ್ನಡ ಮಹಿಳಾ ಹೋರಾಟದ ದಾಖಲೀಕರಣ
ಬಿ.ಎಂ ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ ದೀಪದಡಿಯ ಕತ್ತಲೆ ಅಧ್ಯಾಯ ೩೭ ದಕ್ಷಿಣಕನ್ನಡದವರ ಬಗ್ಗೆ ಸಾಮಾನ್ಯವಾಗಿ ಹೇಳುವ...
ಒದ್ದೆ ಕನಸುಗಳು (ತಾತಾರ್ ೩)
ತೆಪ್ಪಕಾಡಿನಲ್ಲಿ ತೆಪ್ಪಗೆ ಬಿದ್ದವರ ಕಥೆಯಂತೂ ನಿಮಗೆ ಗೊತ್ತಾಯ್ತು. ಹಾಗೆಂದು ಮಸಣಿಗುಡಿಗೆ ಹೋದವರು ಹಿಂದಿನ...
ನಿರಾಶ್ರಿತರ ಶಿಬಿರ
(ತಾತಾರ್-೨) [ವಿ.ಸೂ: ಮುಂದೆ ಹಳಗಾಲದ ನಿರೂಪಣೆಯ ಉದ್ದಕ್ಕೆ ಈ ತೆರನ [ ] ದೊಡ್ಡ ಕಂಸದೊಳಗೆ ಈ ಕಾಲದ ವಗ್ಗರಣೆ ಅಥವಾ...
ಈಶ್ವರ ದುರ್ಯೋಧನನಾದದ್ದು ಯಾಕೆ?
ಪ್ರಿಯರೇ, ತಾತಾರ್ ಲೇಖನ ಮುಂದೊಂದು ವಾರಕ್ಕೆ ಮತ್ತೆ ದೂಡುತ್ತಿರುವುದಕ್ಕೆ ನಿಮ್ಮಿಂದ ಕ್ಷಮೆ ಕೇಳಲೇ ಮಗ ಅಭಯನಿಗೆ...
ನಿಲ್ಲಿ! ಗಡಿಬಿಡಿಯಲ್ಲಿ ಗಂಗಡಿಕಲ್ಲು
(ತಾತಾರ್ ಶಿಖರವನ್ನು ಭೂತಕಾಲದಲ್ಲಿ ಹತ್ತುವ ಮುನ್ನ ವರ್ತಮಾನದ ಒಂದು ಜರೂರು, ಒಂದು ಅನುಭವ ಹೇಳಿಬಿಡುತ್ತೇನೆ....
ಹೋಗೋಣ ಬನ್ನಿ ತಾತಾರಿಗೆ
“ಕ್ರಿಸ್ಮಸ್ ರಜೆಗೆ ಬಸ್ಸೇರಿ ರಾಮೋಜಿ ಸಿಟಿ ನೋಡಲು ಹೊರಟಿದ್ದೇವೆ” ಗೆಳೆಯ ಮನೋಹರ ಉಪಾಧ್ಯ ಹೇಳಿದ್ದರು. ಆದರೆ...
ಛಲದೊಳ್ ದುರ್ಯೋದನಂ!
‘ಬ್ರಹ್ಮಚರ್ಯವೇ ಜೀವನ, ವೀರ್ಯನಾಶವೇ ಮೃತ್ಯು’ - ಸ್ವಾಮಿ ಶಿವಾನಂದರ ಉಕ್ತಿಯನ್ನು ಅಕ್ಷರಶಃ ನಂಬಿ, ಕೇಳುವ ಕಿವಿಗಳಿಗೆ...
ತೆರೆಮರೆಯ ಕುಣಿತ
ನಿದ್ದೆಗೇಡಿ ನಾನು ಮೂರು ಗಂಟೆಗೇ ಎದ್ದರೂ (೨೮-೧೨-೨೦೦೯ರಂದು) ನಮ್ಮ ಮನೆಗೆ ಬೆಳಿಗ್ಗೆ ಐದು ಗಂಟೆಗೆ ಆಯ್ತು. ಮನೆಯಲ್ಲಿ...
ಇನ್ನು ಬರುವುದಿಲ್ಲ ಡೀವೀಕೇ
ಡಿವಿಕೆ ಮೂರ್ತಿ ಬೀಯೇ ಆನರ್ಸಿನಲ್ಲಿ (ಅರ್ಥಶಾಸ್ತ್ರ) ಸ್ವರ್ಣಪದಕ ಗಳಿಸಿ, ಅಧ್ಯಾಪನ ಮತ್ತು ಸಂಶೋಧನ ಅವಕಾಶಗಳು ಕೈಬೀಸಿ...
ಎಣ್ಣೆ ಬೇಕು ದೀವಟಿಗೆಗೆ!
ಆಹಾಹೋsssss ಹ್ಹೋss ಹ್ಹೋಯ್! ಐದು ತಿಂಗಳ ದೂರದಲ್ಲಿ ಕೇಳಿತೀ ಮೊದಲ ಅಟ್ಟಹಾಸ. ಡಾ| ಮನೋಹರ ಉಪಾಧ್ಯ, ಎರಡು...
ಪರಿಸರ ಚಳವಳಿಯ ಸಾಂಸ್ಕೃತಿಕ ಮುಖ
“ಪರ್ವತಾರೋಹಣ ವನ್ಯಸಂರಕ್ಷಣೆಗಳ ಬಗ್ಗೆ ಮಾತಾಡಿದ ತೀವ್ರತೆಯಲ್ಲಿ ನೀವು ಯಕ್ಷಗಾನವೋ ಇನ್ನೊಂದು ಕಲಾಪ್ರಕಾರದ ಬಗ್ಗೆಯೋ...
ದೀವಟಿಗೆ ಕಥಾನಕವನ್ನು ಬಣ್ಣಿಪೆನು ಪೊಡಮಡುತ
ಕೇಳಿ ಹೊಡೆದ್ರೀ, ಸಭಾಕ್ಲಾಸ್ ಕೊಟ್ರೀ, ನಿಜದ ದೀವಟಿಗೆ ಆಟ ಎಲ್ರೀ ಎನ್ನಬೇಡಿ. ಹಾಡು, ಭಾಷಣಗಳನ್ನಾದರೋ ನನ್ನ ಮಿತಿಯ...
ದೀವಟಿಗೆಯಲ್ಲಿ ಸಭಾಕ್ಲಾಸ್
ಹೆಸರು ಕ್ಷೀರಸಾಗರ, ಮಜ್ಜಿಗೆಗೆ ಗತಿಯಿಲ್ಲ ಎಂಬಂತೇ ಇತ್ತು ನಮ್ಮ ‘ಅಭಯಾರಣ್ಯ’; ತುಂಡು ನೆರಳಿಲ್ಲ. ಆದರೂ...
















I don't think the title of your article matches the content lol. Just kidding, mainly because I had some doubts…