ವಿಜಯಪುರಕ್ಕೆ ಬಿಜಯಂಗೈದೆವು

ವಿಜಯಪುರಕ್ಕೆ ಬಿಜಯಂಗೈದೆವು

ಸಾಹಸಯಾನದುದ್ದಕ್ಕೂ ಬೆಳಗ್ಗೆ ಹೊರಡುವಲ್ಲಿ ಹಿಂದಿನದ ಸುಸ್ತು ಅಥವಾ ನಿದ್ರೆ ಬಾಕಿ ನಮ್ಮನ್ನು ಕಾಡದಂತೆ ನೋಡಿಕೊಂಡೆವು. ನಾಲ್ಕೈದು ಗಂಟೆಗೇ ಎದ್ದು ಪ್ರಾತಃ ಕರ್ಮಗಳನ್ನು ಮುಗಿಸಿ, ಉಷಃ ಕಾಲದಲ್ಲೇ ಬೈಕ್‍ಗಳು ಗುಡುಗುಡಿಸುವುದನ್ನು ರೂಢಿಸಿಕೊಂಡೆವು. ಇದಕ್ಕೆ ಹುಬ್ಬಳ್ಳಿಯ ಮುಂಜಾವೇ ಸಾಕ್ಷಿ. ಹುಬ್ಬಳ್ಳಿಯ ವಾಸದ ನೆಲೆಯೇನೋ ಸೌಕರ್ಯಪೂರ್ಣ ದೃಢ ಹಾಗೂ ಸುಂದರವಾಗಿಯೇ ಇತ್ತು. ಆದರೆ ಅದರ ಹೆಸರಿನಲ್ಲಿದ್ದ (ಮಧುಕುಂಜ) ಸಿಹಿಗೆ, ಗೆಳೆಯರು ಕೊಟ್ಟ ಪೇಢೆಯ ಪರಿಮಳ ಸೇರಿತೋ ಎನ್ನುವಂತೆ, ಅದೆಲ್ಲಿಂದಲೋ ಕಚ್ಚುವ ಇರುವೆಗಳ ಸಾಲು ಬಂದು, ನಮ್ಮ ಹಾಸೆಲ್ಲ ವ್ಯಾಪಿಸಿ “ನಿದ್ರಿಸದಿರು ವೀರಾ…” ಎಂದು ತುಂಬ ಸತಾಯಿಸಿತು. ಅವನ್ನು ಸುಧಾರಿಸಿ ನಿಶ್ಚಿಂತರಾಗುವುದರೊಳಗೆ ಊರ ಸೊಳ್ಳೆಗಳ ಕವಾಯತು ಶುರು. ರಾತ್ರಿಯುದ್ದಕ್ಕೆ “ಉತ್ತಿಷ್ಠ ಉತ್ತಿಷ್ಠ” ಎಂಬ ಜಾಗೃತಿಯ ಕರೆ!

read more
ಕನ್ನಡ ಕಾದಂಬರಿ ನೂರು ವರ್ಷ – ಉದ್ಯಮದ ದೃಷ್ಟಿಯಲ್ಲಿ

ಕನ್ನಡ ಕಾದಂಬರಿ ನೂರು ವರ್ಷ – ಉದ್ಯಮದ ದೃಷ್ಟಿಯಲ್ಲಿ

ಪುಸ್ತಕ ಮಾರಾಟ ಹೋರಾಟ (೧೯೯೯) ಪುಸ್ತಕದ ಹದಿನೈದನೇ ಅಧ್ಯಾಯ [ಭಂಡಾರ್ಕರ್ಸ್ ಕಾಲೇಜು ಕುಂದಾಪುರ ಏರ್ಪಪಡಿಸಿದ್ದ ಕನ್ನಡ...

read more

Category

Latest Comments

  1. ಮಾನ್ಯ ಜಯಂತರ ಬಗ್ಗೆ ಓದಿ ಬಹಳ ಸಂತೋಷವಾಯಿತು. ಬಹಳ ಸಜ್ಜನರಾಗಿದ್ದವರು. ಸಂಗೀತದಲ್ಲಿ ಬಹಳ ಪ್ರೀತಿಯಿದ್ದವರು. ಅವರ ತಂಗಿ ಶ್ಯಾಮಲಾ ನನ್ನ ಮಾವನವರ ಶಿಷ್ಯೆಯಾಗಿದ್ದವರು. ಈ ರೀತಿಯಾಗಿ ಅವರ…

  2. ಕ್ಷಮಿಸಿ, ನಾನು ನನ್ನದೇ ಜಾಲತಾಣಕ್ಕೆ ಹೊಸ ಲೇಖನಗಳನ್ನು ಹಾಕುವುದು ನಿಲ್ಲಿಸಿ ಹಲವು ಕಾಲವಾದ್ದರಿಂದ ಪ್ರತಿಕ್ರಿಯೆಗಳೇನಾದರೂ ಬಂದಿವೆಯೇ ಎಂದು ಇಣುಕಿ ನೋಡುವುದನ್ನೂ ಕಡಿಮೆ ಮಾಡಿ, ನಿಮ್ಮ ಇಷ್ಟು ವಿವರವಾದ…