ಟೆಹ್ರಿ ಅಣೆಕಟ್ಟು, ಕೇದಾರನಾಥ ವಿಜಯ!
ಭಾರತ ಸೀಳೋಟದ ಯೋಜನೆಯಲ್ಲಿ ನಾವು ಮಂಗಳೂರು ಬಿಡುವಂದು, ಅನ್ಯ ಮೂವರು ಗೆಳೆಯರು ದಿಲ್ಲಿಗೆ ನೇರ ಬಂದು, ತಂಡಕ್ಕೆ ಸೇರಿಕೊಳ್ಳುವುದಾಗಿ ಹೇಳಿದ್ದರು. ಅವರಿಗೆ ನಮ್ಮೊಡನೆ ಚತುರ್ಧಾಮವಾದರೂ ಅನುಭವಿಸುವ ಹುಚ್ಚು ಹತ್ತಿತ್ತು. ಆದರೆ ಆ ತ್ರಿಮೂರ್ತಿಗಳು ನನ್ನ ನಿರೀಕ್ಷೆಯಂತೆ ಭೋಪಾಲಕ್ಕೆ, ಕೊನೆಗೆ ದಿಲ್ಲಿಗೂ ಪತ್ರ ಖಾತ್ರಿ ಕೊಡಲೇ ಇಲ್ಲ. ನಾವು ದಿಲ್ಲಿ ಬಿಡುವವರೆಗೂ ದಿಲ್ಲಿಗೆ ಬಂದಂತೇ ಇರಲಿಲ್ಲ. ದಿಲ್ಲಿಗೆ ಬಂದಿದ್ದ ನನ್ನ ತಂದೆಯ ಪತ್ರದಲ್ಲಿ ಅವರ ಗೊಂದಲಗಳಷ್ಟೇ ತಿಳಿದಿತ್ತು. ವಾಸ್ತವದಲ್ಲಿ, ನಾವು ದಿಲ್ಲಿ ಬಿಡುವ ದಿನ (೧೧-೫-೯೦), ಆ ಮೂವರು – ಕೆ. ಲಕ್ಷ್ಮೀನಾರಾಯಣ ರೆಡ್ಡಿ (ರೆಡ್ಡಿ) – ಪ್ರಾಧ್ಯಾಪಕ, ಮೋಹನ ಆಚಾರ್ಯ (ಮೋಹನ್) – ಕುಶಲ ಕರ್ಮಿ, ಮತ್ತು ಕಾವೂರು ಪ್ರಸನ್ನ – ಉದ್ಯಮಿ, ಮಂಗಳೂರಿನಲ್ಲಿ ರೈಲೇರಿದ್ದರು! ಆ ಕಾಲದಲ್ಲಿ ಕೊಂಕಣ ರೈಲ್ವೇ ಇರಲಿಲ್ಲ. ಇವರು ಗಾದೆಯ ‘ಕೊಂಕಣ (ಅರಕ್ಕೋಣಂಗಾಗಿ) ಸುತ್ತಿ ಮೈಲಾರಕ್ಕೆ (ದಿಲ್ಲಿಗೆ)’ ಬರುವಾಗ ೧೪-೫-೯೦ರ ರಾತ್ರಿ. ಪೂರ್ವ ಲೆಕ್ಕಾಚಾರದಂತೆ ಅವರಲ್ಲಿಬ್ಬರ ದಿಲ್ಲಿ ಗೆಳೆಯರು, ಮರು ಬೆಳಗ್ಗೆಯೇ (೧೫-೫-೯೦) ಇವರಿಗೆ ತಮ್ಮ ಬೈಕ್ ಒಪ್ಪಿಸಿದರು. ನನ್ನ ದಿನಚರಿಯ ನಕ್ಷೆಯ ಯಥಾ ಪ್ರತಿ ತ್ರಿಮೂರ್ತಿಗಳಲ್ಲಿತ್ತು. ಅದರ ಬಲದಲ್ಲಿ ನಮ್ಮನ್ನು ನೇರ ಗಂಗೋತ್ರಿಯಲ್ಲಿ ಹಿಡಿಯುವ ಉಮೇದಿನಲ್ಲಿ, ಹನ್ನೊಂದು ಗಂಟೆಗೆ ದಿಲ್ಲಿ ಬಿಟ್ಟರು. ಮೋಹನ್ ಒಂಟಿ, ಪ್ರಸನ್ನನ ಬೆಂಬಲಕ್ಕೆ ರೆಡ್ಡಿ.
ಪ್ರೀತಿ ಬಂಧ
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ `ನಾಳೆ ಇನ್ನೂ ಕಾದಿದೆ’ ಅಧ್ಯಾಯ - ೨ ಪ್ರೀತಿಬಂಧಗಳ ಬಗೆ ಸಂಬಂಧಗಳ ಅಳವನ್ನು...
ಸೈಕಲ್ಲೇರಿ ಕಂಡ ಅಭಿವೃದ್ಧಿಯ ಕಥನಗಳು
(ಚಕ್ರೇಶ್ವರ ಪರೀಕ್ಷಿತ ೧೧) ದೈನಂದಿನ ಸೈಕಲ್ ಸರ್ಕೀಟಿನ ಹನ್ನೊಂದನೇ ಸಂಗ್ರಹ ಬೆಪ್ಪನಾಗದ ಸೈಕಲ್ ಶಂಕರ: ಸೈಕಲ್...
ನಾಳೆ ಇನ್ನೂ ಕಾದಿದೆ
ಶ್ಯಾಮಲಾ ಮಾಧವರ ಆತ್ಮಕಥಾನಕ ಧಾರಾವಾಹಿ [ಸಂಪಾದಕೀಯ ಟಿಪ್ಪಣಿ: ಶ್ಯಾಮಲಾ ಮಾಧವ - ಅಪ್ಪಟ ದಕ ಜಿಲ್ಲೆಯವರೂ ಹೌದು,...
ಜಿಟಿನಾರಾಯಣ ರಾವ್ ಹಿನ್ನುಡಿ
ಪುಸ್ತಕ ಮಾರಾಟ ಹೋರಾಟ (೧೯೯೯) ಪುಸ್ತಕದ ಹತ್ತೊಂಬತ್ತನೇ ಅಧ್ಯಾಯ [ಅತ್ರಿ ಬುಕ್ ಸೆಂಟರಿನ ಪ್ರಕಾಶನ ವಿಭಾಗದೆಲ್ಲ...
ನಿಲ್ಲಿ! ಗಡಿಬಿಡಿಯಲ್ಲಿ ಗಂಗಡಿಕಲ್ಲು
(ತಾತಾರ್ ಶಿಖರವನ್ನು ಭೂತಕಾಲದಲ್ಲಿ ಹತ್ತುವ ಮುನ್ನ ವರ್ತಮಾನದ ಒಂದು ಜರೂರು, ಒಂದು ಅನುಭವ ಹೇಳಿಬಿಡುತ್ತೇನೆ....
ಹೋಗೋಣ ಬನ್ನಿ ತಾತಾರಿಗೆ
“ಕ್ರಿಸ್ಮಸ್ ರಜೆಗೆ ಬಸ್ಸೇರಿ ರಾಮೋಜಿ ಸಿಟಿ ನೋಡಲು ಹೊರಟಿದ್ದೇವೆ” ಗೆಳೆಯ ಮನೋಹರ ಉಪಾಧ್ಯ ಹೇಳಿದ್ದರು. ಆದರೆ...
ಛಲದೊಳ್ ದುರ್ಯೋದನಂ!
‘ಬ್ರಹ್ಮಚರ್ಯವೇ ಜೀವನ, ವೀರ್ಯನಾಶವೇ ಮೃತ್ಯು’ - ಸ್ವಾಮಿ ಶಿವಾನಂದರ ಉಕ್ತಿಯನ್ನು ಅಕ್ಷರಶಃ ನಂಬಿ, ಕೇಳುವ ಕಿವಿಗಳಿಗೆ...
ತೆರೆಮರೆಯ ಕುಣಿತ
ನಿದ್ದೆಗೇಡಿ ನಾನು ಮೂರು ಗಂಟೆಗೇ ಎದ್ದರೂ (೨೮-೧೨-೨೦೦೯ರಂದು) ನಮ್ಮ ಮನೆಗೆ ಬೆಳಿಗ್ಗೆ ಐದು ಗಂಟೆಗೆ ಆಯ್ತು. ಮನೆಯಲ್ಲಿ...
ಇನ್ನು ಬರುವುದಿಲ್ಲ ಡೀವೀಕೇ
ಡಿವಿಕೆ ಮೂರ್ತಿ ಬೀಯೇ ಆನರ್ಸಿನಲ್ಲಿ (ಅರ್ಥಶಾಸ್ತ್ರ) ಸ್ವರ್ಣಪದಕ ಗಳಿಸಿ, ಅಧ್ಯಾಪನ ಮತ್ತು ಸಂಶೋಧನ ಅವಕಾಶಗಳು ಕೈಬೀಸಿ...
ಎಣ್ಣೆ ಬೇಕು ದೀವಟಿಗೆಗೆ!
ಆಹಾಹೋsssss ಹ್ಹೋss ಹ್ಹೋಯ್! ಐದು ತಿಂಗಳ ದೂರದಲ್ಲಿ ಕೇಳಿತೀ ಮೊದಲ ಅಟ್ಟಹಾಸ. ಡಾ| ಮನೋಹರ ಉಪಾಧ್ಯ, ಎರಡು...
ಪರಿಸರ ಚಳವಳಿಯ ಸಾಂಸ್ಕೃತಿಕ ಮುಖ
“ಪರ್ವತಾರೋಹಣ ವನ್ಯಸಂರಕ್ಷಣೆಗಳ ಬಗ್ಗೆ ಮಾತಾಡಿದ ತೀವ್ರತೆಯಲ್ಲಿ ನೀವು ಯಕ್ಷಗಾನವೋ ಇನ್ನೊಂದು ಕಲಾಪ್ರಕಾರದ ಬಗ್ಗೆಯೋ...
ದೀವಟಿಗೆ ಕಥಾನಕವನ್ನು ಬಣ್ಣಿಪೆನು ಪೊಡಮಡುತ
ಕೇಳಿ ಹೊಡೆದ್ರೀ, ಸಭಾಕ್ಲಾಸ್ ಕೊಟ್ರೀ, ನಿಜದ ದೀವಟಿಗೆ ಆಟ ಎಲ್ರೀ ಎನ್ನಬೇಡಿ. ಹಾಡು, ಭಾಷಣಗಳನ್ನಾದರೋ ನನ್ನ ಮಿತಿಯ...
ದೀವಟಿಗೆಯಲ್ಲಿ ಸಭಾಕ್ಲಾಸ್
ಹೆಸರು ಕ್ಷೀರಸಾಗರ, ಮಜ್ಜಿಗೆಗೆ ಗತಿಯಿಲ್ಲ ಎಂಬಂತೇ ಇತ್ತು ನಮ್ಮ ‘ಅಭಯಾರಣ್ಯ’; ತುಂಡು ನೆರಳಿಲ್ಲ. ಆದರೂ...
ದೀವಟಿಗೆ ಆಟಕ್ಕೆ ಕೇಳಿ ಹೊಡೆಯುತ್ತಾ…
‘ಝಗಮಗಿಸುವ ವಿದ್ಯುದ್ದೀಪಾಲಂಕೃತ’ ಎನ್ನುವುದು ಹೆಚ್ಚುಗಾರಿಕೆಯಾಗಿದ್ದ ಕಾಲದಲ್ಲಿ ಯಕ್ಷವೀಕ್ಷಣೆಗೆ ಬಂದವನು ನಾನು....
ತೆಂಕು ತಿಟ್ಟಿಗೊಂದು ಶಾಲೆ ಬರಲಿ
ಡಾ| ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಸಂಪಾಜೆ (ಕಲ್ಲುಗುಂಡಿ), ಇದು ಹಲವು ವರ್ಷಗಳಿಂದ ವರ್ಷಕ್ಕೊಮ್ಮೆ...
ಬರಗಾಲದಲ್ಲಿ ಮಸಾಲೆದೋಸೆ
ಕರ್ನೂಲಿನ ನನ್ನ ಹಿರಿಯ ಗೆಳೆಯ ಶ್ರೀ ಚಂದ್ರಶೇಖರ ಕಲ್ಕೂರರ ಸ್ಥಿರ, ಚರ ಸೊತ್ತುಗಳೆಲ್ಲ ಈಚೆಗೆ ಅವರ ಮಾತಿನಲ್ಲೇ...
















Hi, I'm interested in learning more about your service. Please send details. (ref:dnh7hghrxvzui44q)