ಪ್ರಾಕೃತಿಕ ಭಾರತದ ಸೀಳೋಟ

ಪ್ರಾಕೃತಿಕ ಭಾರತದ ಸೀಳೋಟ

ಕಳೆದ ಶತಮಾನದ ಕೊನೆಯ ದಶಕ, ನಿಖರವಾಗಿ ೧೯೯೦ರ ಏಪ್ರಿಲ್ ೨೫ನೇ ಬುಧವಾರ ಬೆಳಿಗ್ಗೆ ಆರೂವರೆ ಗಂಟೆ. ಗೆಳೆಯರೇ ಆದ ಯಜ್ಞ, ರೋಹಿತ್ ರಾವ್, ಮೋಹನ್, ಪ್ರಸನ್ನ, ಇಂದುಶೇಖರ, ಬೋಸ್ ಮೊದಲಾದವರು ಟ್ಯಾಗೋರ್ ಉದ್ಯಾನವನದೆದುರು, ನಾವು ಊರು ಬಿಡುವುದನ್ನು ಖಾತ್ರಿ ಪಡಿಸಿಕೊಳ್ಳಲೆಂಬಂತೆ ಬಂದಿದ್ದರು. ನಾವು ಆರು ಮಂದಿ (ಐದು ಗಂಡು, ಒಂದು ಹೆಣ್ಣು), ದೀರ್ಘ ಪ್ರಯಾಣಕ್ಕೆ ಮತ್ತು ವಾಸ್ತವ್ಯಕ್ಕೆ ಅಗತ್ಯವಾದ ಮಿತ ಸಾಮಾನುಗಳ ಹೊರೆ ಹೊತ್ತ ಮೂರು ಹೀರೋ ಹೊಂಡಾ ಮೋಟಾರ್ ಬೈಕ್‍ಗಳನ್ನೇರಿ (೧೦೦ ಸಿಸಿ) ಹೊರಟಿದ್ದೆವು.

read more

Category

Latest Comments

  1. ಮಾನ್ಯ ಜಯಂತರ ಬಗ್ಗೆ ಓದಿ ಬಹಳ ಸಂತೋಷವಾಯಿತು. ಬಹಳ ಸಜ್ಜನರಾಗಿದ್ದವರು. ಸಂಗೀತದಲ್ಲಿ ಬಹಳ ಪ್ರೀತಿಯಿದ್ದವರು. ಅವರ ತಂಗಿ ಶ್ಯಾಮಲಾ ನನ್ನ ಮಾವನವರ ಶಿಷ್ಯೆಯಾಗಿದ್ದವರು. ಈ ರೀತಿಯಾಗಿ ಅವರ…

  2. ಕ್ಷಮಿಸಿ, ನಾನು ನನ್ನದೇ ಜಾಲತಾಣಕ್ಕೆ ಹೊಸ ಲೇಖನಗಳನ್ನು ಹಾಕುವುದು ನಿಲ್ಲಿಸಿ ಹಲವು ಕಾಲವಾದ್ದರಿಂದ ಪ್ರತಿಕ್ರಿಯೆಗಳೇನಾದರೂ ಬಂದಿವೆಯೇ ಎಂದು ಇಣುಕಿ ನೋಡುವುದನ್ನೂ ಕಡಿಮೆ ಮಾಡಿ, ನಿಮ್ಮ ಇಷ್ಟು ವಿವರವಾದ…

ಕರ್ನಾಟಕದ ಶಿಕ್ಷಣ ಸಚಿವ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೊಂದು ಬಹಿರಂಗ ಪತ್ರ

ಕರ್ನಾಟಕದ ಶಿಕ್ಷಣ ಸಚಿವ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೊಂದು ಬಹಿರಂಗ ಪತ್ರ

ಮಾನ್ಯರೇ ನಾನು ಮೈಸೂರು ವಿಶ್ವವಿದ್ಯಾನಿಲಯದಿಂದ ಇಂಗ್ಲಿಷ್ ಸ್ನಾತಕೋತ್ತರ ಪದವೀಧರನಾಗಿ ಹೊರಬಂದರೂ (೧೯೭೪)...

read more