ತೇನ್ ಸಿಂಗ್ ಬಿಳಿಮಲೆ ಮತ್ತು ‘ಕಾಗೆ ಮುಟ್ಟಿದ ನೀರು’
ಬಹುಮಂದಿಗೆ ಪಶ್ಚಿಮ ಘಟ್ಟದ ದಿಗ್ಗಜಗಳ (ಕುದುರೆಮುಖ, ಕುಮಾರ ಪರ್ವತ…) ಗಹನತೆ ಅಡಿ, ಮೀಟರ್ಗಳಲ್ಲಿ ಹೇಳಿದರೆ ಮುಟ್ಟುವುದಿಲ್ಲ. ಅವರಿಗೆ ನಿತ್ಯ ಕಾಣುವ ಬಲ್ಲೇರಿ, ಕಳಂಜಿಮಲೆ, ಬಿರುಮಲೆ, ಬಂಟಮಲೆಗಳೇ ನಿಜದ ಅಳತೆಗೋಲು. ನಾನು ಅವನ್ನೂ ಅನುಭವಿಸುವ ಸರಣಿಯಲ್ಲಿ, ಒಂದು ಮಳೆ ದಿನದ ಬೆಳಿಗ್ಗೆ ಬಂಟಮಲೆ ಆಯ್ದುಕೊಂಡಿದ್ದೆ. ತಂಡ ನಾಲ್ಕು ಬೈಕೇರಿ, ಪಂಜ ತಲಪಿತ್ತು. ಮತ್ತೆ ಅಲ್ಲಿ ಇಲ್ಲಿ ವಿಚಾರಿಸುತ್ತ ಸುಮಾರು ಹನ್ನೊಂದು ಕಿಮೀ ಕಳೆದು, ಬಿಳಿಮಲೆಯಲ್ಲಿದ್ದ ಪುರುಷೋತ್ತಮರ ಮನೆ ಸೇರಿದ್ದು ಒಂದು ಆಕಸ್ಮಿಕ. ಪುರುಷೋತ್ತಮರು ಆ ದಿನಗಳಲ್ಲಿ ಮಂಗಳೂರು ವಿವಿ ನಿಲಯದಲ್ಲಿದ್ದರು (೧೯೮೭). ಹಾಗಾಗಿ ಅವರು ನಮಗೆ ಮನೆಯಲ್ಲಿ ಸಿಗಲಿಲ್ಲ. ನಾವು ಬೈಕು, ಜಿಗಣೆಗೆ ಬೆದರಿದ ಅಭಯ, ಜತೆಗೆ ದೇವಕಿಯನ್ನು ಪುರುಷೋತ್ತಮರ ತಾಯಿಗೊಪ್ಪಿಸಿ, ಕಾಡು ನುಗ್ಗಿದ್ದೆವು. ಸುಮಾರು ಎರಡು ಗಂಟೆಯ ಅವಧಿಯಲ್ಲಿ, ಶಿಖರ ವಲಯವನ್ನು ತಲಪಿ ಸುತ್ತಾಡಿ, ಬುತ್ತಿಯೂಟ ಮಾಡಿ ಮುಗಿಸಿದ್ದೆವು. ಅನಂತರ ಉತ್ಸಾಹದಲ್ಲಿ ಇಳಿಯುತ್ತ ಮಳೆ, ಮಂಜು, ಹುಲ್ಲು, ಪೊದರುಗಳ ಫಿತೂರಿಯಲ್ಲಿ ದಿಕ್ಕು ತಪ್ಪಿ ತಲಪಿದ್ದು ಎದುರು ಮೈಯ ಏರಿಮಲೆ, ಗುತ್ತಿಗಾರು. ಮತ್ತೆ ಬಾಡಿಗೆ ವಾಹನ ಹಿಡಿದು ಪಂಜಕ್ಕಾಗಿ ಬಿಳಿಮಲೆ ಸೇರಿ, ಮರಳಿದ ಪ್ರಕರಣ ಸುಖಾಂತ ಸಾಹಸವೇ ಅನ್ನಿಸಿತ್ತು.
ಪ್ರೀತಿ ಬಂಧ
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ `ನಾಳೆ ಇನ್ನೂ ಕಾದಿದೆ’ ಅಧ್ಯಾಯ - ೨ ಪ್ರೀತಿಬಂಧಗಳ ಬಗೆ ಸಂಬಂಧಗಳ ಅಳವನ್ನು...
ಸೈಕಲ್ಲೇರಿ ಕಂಡ ಅಭಿವೃದ್ಧಿಯ ಕಥನಗಳು
(ಚಕ್ರೇಶ್ವರ ಪರೀಕ್ಷಿತ ೧೧) ದೈನಂದಿನ ಸೈಕಲ್ ಸರ್ಕೀಟಿನ ಹನ್ನೊಂದನೇ ಸಂಗ್ರಹ ಬೆಪ್ಪನಾಗದ ಸೈಕಲ್ ಶಂಕರ: ಸೈಕಲ್...
ನಾಳೆ ಇನ್ನೂ ಕಾದಿದೆ
ಶ್ಯಾಮಲಾ ಮಾಧವರ ಆತ್ಮಕಥಾನಕ ಧಾರಾವಾಹಿ [ಸಂಪಾದಕೀಯ ಟಿಪ್ಪಣಿ: ಶ್ಯಾಮಲಾ ಮಾಧವ - ಅಪ್ಪಟ ದಕ ಜಿಲ್ಲೆಯವರೂ ಹೌದು,...
ಜಿಟಿನಾರಾಯಣ ರಾವ್ ಹಿನ್ನುಡಿ
ಪುಸ್ತಕ ಮಾರಾಟ ಹೋರಾಟ (೧೯೯೯) ಪುಸ್ತಕದ ಹತ್ತೊಂಬತ್ತನೇ ಅಧ್ಯಾಯ [ಅತ್ರಿ ಬುಕ್ ಸೆಂಟರಿನ ಪ್ರಕಾಶನ ವಿಭಾಗದೆಲ್ಲ...
ದೀವಟಿಗೆಯಲ್ಲಿ ಸಭಾಕ್ಲಾಸ್
ಹೆಸರು ಕ್ಷೀರಸಾಗರ, ಮಜ್ಜಿಗೆಗೆ ಗತಿಯಿಲ್ಲ ಎಂಬಂತೇ ಇತ್ತು ನಮ್ಮ ‘ಅಭಯಾರಣ್ಯ’; ತುಂಡು ನೆರಳಿಲ್ಲ. ಆದರೂ...
ದೀವಟಿಗೆ ಆಟಕ್ಕೆ ಕೇಳಿ ಹೊಡೆಯುತ್ತಾ…
‘ಝಗಮಗಿಸುವ ವಿದ್ಯುದ್ದೀಪಾಲಂಕೃತ’ ಎನ್ನುವುದು ಹೆಚ್ಚುಗಾರಿಕೆಯಾಗಿದ್ದ ಕಾಲದಲ್ಲಿ ಯಕ್ಷವೀಕ್ಷಣೆಗೆ ಬಂದವನು ನಾನು....
ತೆಂಕು ತಿಟ್ಟಿಗೊಂದು ಶಾಲೆ ಬರಲಿ
ಡಾ| ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಸಂಪಾಜೆ (ಕಲ್ಲುಗುಂಡಿ), ಇದು ಹಲವು ವರ್ಷಗಳಿಂದ ವರ್ಷಕ್ಕೊಮ್ಮೆ...
ಬರಗಾಲದಲ್ಲಿ ಮಸಾಲೆದೋಸೆ
ಕರ್ನೂಲಿನ ನನ್ನ ಹಿರಿಯ ಗೆಳೆಯ ಶ್ರೀ ಚಂದ್ರಶೇಖರ ಕಲ್ಕೂರರ ಸ್ಥಿರ, ಚರ ಸೊತ್ತುಗಳೆಲ್ಲ ಈಚೆಗೆ ಅವರ ಮಾತಿನಲ್ಲೇ...
ಭೀಮ ಬಿದ್ದಾ ಮತ್ತೆರಡು ತಿರುಗೂಳಿ ವೃತ್ತಾಂತ
ಇತಿಹಾಸದ ‘ಅಶೋಕ’ವನ್ನು ನನ್ನ ತಂದೆತಾಯಿಯರು ನನಗೆ ಕೊಟ್ಟದ್ದು ನಿಜ. ಆದರೆ ‘ಚಕ್ರವರ್ತಿ’ಯನ್ನೂ ಎಳೆದುಕೊಳ್ಳುವಂತಾದ್ದು...
ಕೀಪಿಟಪ್ ನರಸಿಂಹನ್
ಋತುಮಾನದ ಹಾರೈಕೆಗಳನ್ನು ಹೊತ್ತು ಮತ್ತೆ ಬಂದಿದೆ ಅಂಚೆ. ವನ್ಯ ಸಂದೇಶದ ಕಳಕಳಿಯೊಡನೆ ವರ್ತಮಾನದ ಸಾಮಾಜಿಕ ಸ್ವಾಸ್ಥ್ಯದ...
ಕಾಕರಾಜ! ನಿನ್ನ ಧ್ವನಿಯು ಎಷ್ಟು ಚಂದ!!
“ನಮಸ್ಕಾರಾ ಸಾರ್, ನಾನು ಮೈಸೂರಿಂದಾ, ಪುಸ್ತಕ ಸಂವಹನದಿಂದಾ. ನಾನು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯಾನೂ ಹೌದು....
ಶ್ವೇತಾಂಬರಿಯ ಸೆರಗಿನಲ್ಲಿ ಸೆಣಸಾಟ
ನನ್ನೊಡನೆ ಅಂಡಮಾನ್ ಪ್ರವಾಸಕ್ಕೆ ಬಂದ ಓದುಗರಿಗೆ ಅಮೆರಿಕಾದಲ್ಲಿರುವ ನನ್ನ ತಮ್ಮ ಆನಂದವರ್ಧನ ಏನೂ ಹೊಸಬನಲ್ಲ....
ಸವಾಲಿನ ಬೆಂಬತ್ತಿ ಕೌಂಡಿಕಾನ
“ಹೌದಯ್ಯಾ ನೀವು ಆ ಕಾಡಿಗೆ ಹೋಗುವುದೇ ಆದರೆ ಈ ರೇಸಿಗೆ ಹೋಗುವ ಬೈಕಿನವರು ಹಾಕಿಕೊಳ್ಳುವ, ಸರೀ ಕಿವಿ ಮುಚ್ಚುವ...
“ನಂಬಿಕೆಗಳನ್ನು ಕೆಣಕಬೇಡಿ!”
ಪ್ರೊ| ಎಂ ರಾಮಚಂದ್ರ ಕಾರ್ಕಳ, ಹಲವು ಖ್ಯಾತ ವಿದ್ವಾಂಸರುಗಳ ಪ್ರಿಯ ಶಿಷ್ಯ, ನನ್ನ ತಂದೆಯನ್ನು ಪರೋಕ್ಷವಾಗಿ ತನ್ನ...
ಗುಹಾವಿವಾದಕ್ಕೆ ಮಂಗಳ ?
ಪತ್ರಿಕೆಯ ಬರಹಗಳ ಬಗ್ಗೆ (ನೇರ ಲೇಖಕನಿಗೂ) ಪ್ರತಿಕ್ರಿಯಿಸುವವರೇ ಕಡಿಮೆ. ಹಾಗೆ ಬರೆದದ್ದೆಲ್ಲ ಸ್ವೀಕಾರವಾಗುವುದು,...
ಸಾಹಸೀ ಸುಂದರ ಅನುಭವ
ನೆಲ್ಲಿತಟ್ಟುತೀರ್ಥ ಘಟ್ಟ ಕೊರೆಯುವ ಆವೇಶ ಕಳಚಿದ pious-ವಿನಿ ಇಲ್ಲಿ ಆದೂರು ವಲಯದ ದಟ್ಟಾರಣ್ಯ ಪೊರೆವ ಮಂದಗಾಮಿನಿ....
















ತುಂಬ ಉಪಯುಕ್ತ ಮಾಹಿತಿ.