ಔರಂಗಾಬಾದ್, ಅಜಂತಾ, ಮೇಲ್ಘಾಟ್
ಪ್ರವಾಸ ಕಥನವೆಂದರೆ ತಿರುಗಾಡೀ ದಿನಚರಿಯ ಪುಟವಲ್ಲ, ಭೇಟಿ ಕೊಟ್ಟ ಸ್ಥಳಗಳ ಪುರಾಣವಲ್ಲ, ಓಡಿದ ದಾರಿಯಲ್ಲ, ಕಂಡ ಚಿತ್ರವಲ್ಲ, ತಿನಿಸುಗಳ ಪಟ್ಟಿಯಲ್ಲ, ….ಅಲ್ಲ, ಅಲ್ಲ! ಅಷ್ಟನ್ನೇ ಕೊಟ್ಟರೆ ಒಳ್ಳೆಯ ಮಾಹಿತಿ, ವರದಿ ಆಗಬಹುದು. ಒಂದು ಕಾಲಕ್ಕೆ ಅಂಥವು ಅವಶ್ಯವಿದ್ದದ್ದೂ ಸರಿಯೇ (ಹ್ಯೂಯೆನ್ತ್ಸಾಂಗ್). ಆದರೆ ಇಂದು ಅಂತರ್ಜಾಲದಲ್ಲಿ ಮಾಹಿತಿಗಳ ಮಹಾಪೂರವೇ ಇದೆ, ವಿದ್ಯುನ್ಮಾನದ ಸಾಧ್ಯತೆಯಲ್ಲಿ ನಿಜಧ್ವನಿ, ಯಥಾವತ್ತು ಚಲಚಿತ್ರಗಳೇ ಧಾರಾಳ ಲಭ್ಯವಿದೆ. ಹಾಗಾಗಿ ಪ್ರಾಸಂಗಿಕವಾಗಿ ನಾನು ಅಲ್ಲಗಳೆದವನ್ನೆಲ್ಲ ಸೇರಿಸಿಕೊಂಡರೂ ಇನ್ನು ಹೆಚ್ಚಿನ ಲಕ್ಷ್ಯವನ್ನು ಸಾಧಿಸಬೇಕೆನ್ನುವುದು ನನ್ನ ಪ್ರವಾಸ ಕಥನಗಳ ತುಡಿತ. ಅಂದರೆ ನಿಷ್ಪಕ್ಷ ವರದಿಗಿಂತ, ಪ್ರವಾಸಿಯ ಪ್ರಾಮಾಣಿಕ ಪ್ರತಿಕ್ರಿಯೆ, ಅದಕ್ಕೆ ಯುಕ್ತ ಅಭಿವ್ಯಕ್ತಿ ಮೂಡಿಸುವುದರಲ್ಲಿ ನಾನು ಹೆಚ್ಚು ಆಸಕ್ತ. ಅಂಥಾ ಒಂದು ದೊಡ್ಡ ಹೆಸರಿನ ಉದಾಹರಣೆ ಕೊಡುವುದಾದಲ್ಲಿ – ಕಾಳಿದಾಸನ ಮೇಘದೂತ. ಪ್ರಸ್ತುತ ಭಾರತ ಸೀಳೋಟದಲ್ಲಿ ನನಗೆ ಮೂವತ್ತು ವರ್ಷಗಳ ಮರವೆಯಿರುವುದರಿಂದ ಬೇಕೆಂದರೂ ಪಟ್ಟಿ ಕೊಡಲಾರೆ. ಆದರೆ ಕಾಲ ಸಂದರೂ ಅಚ್ಚಳಿಯದುಳಿಸಿದ ಭಾವನೆಗಳನ್ನು ಹಂಚಿಕೊಳ್ಳಲು ಈ ಪರದಾಟ ನಡೆಸಿದ್ದೇನೆ. ಕಥನದ ಮಿತಿಯನ್ನು ಮೀರಿದ ನಿಮ್ಮ ನಿರೀಕ್ಷೆಗಳೇನಿದ್ದರೂ ದಯವಿಟ್ಟು (ಗೂಗಲ್, ಯೂಟ್ಯೂಬ್, ವಿಕಿಪೀಡಿಯಾ..) ಅಂತರ್ಜಾಲಿಗರಾಗಿ!
ಡಾಕ್ಟರುಗಳಿಂದಾದ ಪ್ರಮಾದಗಳು
ಬಿ.ಎಂ. ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ ದೀಪದಡಿಯ ಕತ್ತಲೆ - ಅಧ್ಯಾಯ ಮೂವತ್ತಾರು ``ನಾಳೆ ಎಂಬುದು ನಿನ್ನಿನ ಮನಸು,...
ಕನ್ನಡ ಕಾದಂಬರಿ ನೂರು ವರ್ಷ – ಉದ್ಯಮದ ದೃಷ್ಟಿಯಲ್ಲಿ
ಪುಸ್ತಕ ಮಾರಾಟ ಹೋರಾಟ (೧೯೯೯) ಪುಸ್ತಕದ ಹದಿನೈದನೇ ಅಧ್ಯಾಯ [ಭಂಡಾರ್ಕರ್ಸ್ ಕಾಲೇಜು ಕುಂದಾಪುರ ಏರ್ಪಪಡಿಸಿದ್ದ ಕನ್ನಡ...
ಲೈಂಗಿಕ ಕಾರ್ಯಕರ್ತೆಯರ ನೋವಿಗೆ ಕಿವಿಯಾಗಿ
ಬಿ.ಎಂ. ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ ದೀಪದಡಿಯ ಕತ್ತಲೆ - ಅಧ್ಯಾಯ ಮೂವತ್ತ ಐದು ಕೆಲವು ವಿಷಯಗಳ ಬಗ್ಗೆ ನಾವು...
ದಟ್ಟಡವಿ, ಸಾಧಾರಣ ಮನೆ!
"ದಟ್ಟಡವಿ, ಸಾಧಾರಣ ಮನೆ!" ಇದು ಮೊನ್ನೆ ನಮ್ಮಗ – ಅಭಯಸಿಂಹ, ಬೆಂಗಳೂರಿನಿಂದ ಬಂದವನು ಜಪಿಸುತ್ತಿದ್ದ ಮಂತ್ರ!...
ಗುಹಾವಿವಾದಕ್ಕೆ ಮಂಗಳ ?
ಪತ್ರಿಕೆಯ ಬರಹಗಳ ಬಗ್ಗೆ (ನೇರ ಲೇಖಕನಿಗೂ) ಪ್ರತಿಕ್ರಿಯಿಸುವವರೇ ಕಡಿಮೆ. ಹಾಗೆ ಬರೆದದ್ದೆಲ್ಲ ಸ್ವೀಕಾರವಾಗುವುದು,...
ಸಾಹಸೀ ಸುಂದರ ಅನುಭವ
ನೆಲ್ಲಿತಟ್ಟುತೀರ್ಥ ಘಟ್ಟ ಕೊರೆಯುವ ಆವೇಶ ಕಳಚಿದ pious-ವಿನಿ ಇಲ್ಲಿ ಆದೂರು ವಲಯದ ದಟ್ಟಾರಣ್ಯ ಪೊರೆವ ಮಂದಗಾಮಿನಿ....
ಜಾಂಬ್ರಿ – ಕೆದಕಿದ ಕಣಜದ ಗೂಡು
ಎಪ್ಪತ್ತನೇ ದಶಕದ ಕೊನೆಯ ಭಾಗ ಹೀಗೇ ಒಂದು ದಿನ ಮುಚ್ಚೂರು ಬಳಿಯ ನೆಲ್ಲಿತೀರ್ಥ ಗುಹೆ ನೋಡಲು ನಾಲ್ಕು ಮಿತ್ರರು...
ಗಡಾನ್ ಹತ್ರೀ ಗಡಾಯಿ ಕಲ್ಲು
(ಕುದ್ರೆಯ ನೆರಳಲ್ಲೊರಗಿದ ಕರಿರಾಯ ಭಾಗ 3) ಕಳೆದ ಶತಮಾನದ ಅಪರ ಭಾಗದ ಕಥೆಯಿದು. ಅಂದರೆ ಸನ್ ಸಾವಿರದೊಂಬೈನೂರಾ...
ಬಿರುಮಳೆಗೆ ಜಗ್ಗದ ಕರಿರಾಯ
(ಕುದುರೆಯ ನೆರಳಲ್ಲೊರಗಿದ ಆನೆ ೨) ಬೆಳ್ತಂಗಡಿಯ ದಿಗಂತದಲ್ಲಿ, ಬಂಗಾಡಿ - ಕಿಲ್ಲೂರು ಕೊಳ್ಳದ ಬಾಗಿಲಲ್ಲಿ ನಿಂತ ಏಕಶಿಲಾ...
ಕುದುರೆಯ ನೆರಳಲ್ಲೊರಗಿದ ಆನೆ ೧. ಜಮಾಲಾಬಾದ್
೧೯೬೬ರ ಸುಮಾರಿಗೆ ನಾನಿನ್ನೂ ಬೆಂಗಳೂರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿ. ನನ್ನ ತಂದೆ, ತನ್ನ ಕಾಲೇಜಿನ ಎನ್ಸಿಸಿ...
ಸಾಹಸ ಪ್ರೇಮ
ನಂದಿಬೆಟ್ಟ ನೂರಾರು ಅಡಿ ಎತ್ತರದ ಬೋಳು ಬಂಡೆ. ಟಿಪ್ಪುಸುಲ್ತಾನ್ ಅದರ ಒಂದಂಚಿನಲ್ಲಿ ಅಪರಾಧಿಗಳನ್ನು ನಿಲ್ಲಿಸಿ...
ಅವರಿಲ್ಲದ ಚಾವಡಿ…
ಜೂನ್ ೨೦೦೯ರ ಚರ್ಚೆಗೊಂದು ಚಾವಡಿ ಬಂದ ಕ್ಷಣವೇ ಮಗುಚಿಹಾಕಿ ಮಿತ್ರ ನರೇಂದ್ರ ಪೈ ಅವರಿಗೆ ದೂರವಾಣಿಸಿ ಅಭಿನಂದಿಸಿದೆ;...
ಅಂಡಮಾನ್ ಎಂಟನೇ ಭಾಗ (ಮುಕ್ತಾಯ)
ಪ್ರಿಯ ಆನಂದಾ, [ಅಮೆರಿಕಾದಲ್ಲಿರುವ ನನ್ನೊಬ್ಬ ತಮ್ಮ ಆನಂದವರ್ಧನನನ್ನು ಉದ್ದೇಶಿಸಿದ ಅರೆ-ಖಾಸಗಿ ಪತ್ರವಿದು. ಹೆಚ್ಚಿನ...
ಕರ್ನಾಟಕದ ಶಿಕ್ಷಣ ಸಚಿವ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೊಂದು ಬಹಿರಂಗ ಪತ್ರ
ಮಾನ್ಯರೇ ನಾನು ಮೈಸೂರು ವಿಶ್ವವಿದ್ಯಾನಿಲಯದಿಂದ ಇಂಗ್ಲಿಷ್ ಸ್ನಾತಕೋತ್ತರ ಪದವೀಧರನಾಗಿ ಹೊರಬಂದರೂ (೧೯೭೪)...
ಮತ್ತೆ ಅಂಡಮಾನ್ ಬಿಡಿ…
ನನ್ನ ಅಂಡಮಾನ್ ಕಥನದ ನಡುವೆ ಒಮ್ಮೆ ನಿಮ್ಮನ್ನೆಲ್ಲ ದಾರಿ ತಪ್ಪಿಸಿ ನನ್ನ ತಮ್ಮ ಆನಂದ ಕೇವಲ ಕುಟುಂಬಿಕರ ಓದಿಗಾಗಿ...
ಅಂಡಮಾನ್ ಏಳನೇ ಭಾಗ
[ಅಮೆರಿಕಾದಲ್ಲಿರುವ ನನ್ನೊಬ್ಬ ತಮ್ಮ ಆನಂದವರ್ಧನನನ್ನು ಉದ್ದೇಶಿಸಿದ ಅರೆ-ಖಾಸಗಿ ಪತ್ರವಿದು. ಹೆಚ್ಚಿನ ವಿವರಗಳಿಗೆ...
















ವಾಹ್! ಅಪರೂಪಂ ಚೋರ, ಅಲ್ಲಲ್ಲ ಮಿತ್ರ ದರ್ಶನಂ 🙂