ಹನುಮಾನ್ ಚಟ್ಟಿಯ ದುಂಧುಭಿ ವಧ!!

ಹನುಮಾನ್ ಚಟ್ಟಿಯ ದುಂಧುಭಿ ವಧ!!

ಕಾಗೆ ಹಾರಿದಂತೆ ಡೆಹ್ರಾಡೂನ್ – ಮಸ್ಸೂರಿ ಅಂತರ ಸುಮಾರು ಐದೂವರೆ ಕಿಮೀಯಾದರೂ ದಾರಿ ಮೂವತ್ತೈದು ಕಿಮೀ, ಗಳಿಸುವ ಔನ್ನತ್ಯ ಅಸಾಧಾರಣ ೫೭೩೦ ಅಡಿ. ಅದರಲ್ಲೂ ಸುಮಾರು ಅರ್ಧ ಅಂತರದ – ರಾಜಾಪುರಕ್ಕೆ (ಔ. ಸುಮಾರು ೩೫೭೦) ತಲಪುವಾಗ ೨೧೦೦ ಅಡಿಯನ್ನಷ್ಟೇ ಗಳಿಸಿದ್ದೆವು. ಮುಂದಿನದು ಇನ್ನೂ ಕಡಿದು ಎಂದು ತಿಳಿದು, ಅಲ್ಲೇ ಊಟ ಮುಗಿಸಿಕೊಂಡೆವು. ಅಪರಾಹ್ನದ ದಾರಿ ಬಲು ಸುರುಳಿ ಚಕ್ಕುಲಿಯಂತೆ ಸುತ್ತುತ್ತಿದ್ದಂತೆ, ಕ್ಷಣ ಕ್ಷಣಕ್ಕೂ ವಾತಾವರಣದಲ್ಲೂ ತಂಪು ಏರುತ್ತಿತ್ತು. ದಾರಿಯ ಈ ಭಾಗವನ್ನೇ ಹೀರೊಂಡಾ ಕಂಪೆನಿ ತನ್ನ ಜಾಹೀರಾತುಗಳೆಲ್ಲ ‘ಒಂದು ಲೀಟರ್ ಪೆಟ್ರೋಲ್ ದಾರಿ’ ಎಂದೇ ಮೆರೆಸುತ್ತಿದ್ದದ್ದು ನೆನಪಾಗಿತ್ತು. ಎರಡೂ ಮುಕ್ಕಾಲು ಗಂಟೆಗೆ ನಾವು ಮಸ್ಸೂರಿ ಮುಟ್ಟುತ್ತಿದ್ದಂತೆ ಆಕಾಶವೇ ಹರಿದು ಬಿದ್ದಂತೆ ಭಾರೀ ಮಳೆ ಬಂತು. ನಮ್ಮ ಅದೃಷ್ಟಕ್ಕೆ ಅಲ್ಲೊಂದು ಮುದ್ರಣಾಲಯದ ಶೆಡ್ಡು ಖಾಲಿಯಾಗಿ ತೆರೆದುಕೊಂಡಿತ್ತು! ಸಕಾಲಕ್ಕೆ ಒಳ ಸೇರಿದ್ದಕ್ಕೆ ಉರಿ ಬಿಸಿಲ ನಾಡಿನ ವ್ಯವಸ್ಥೆಯಲ್ಲೇ ಇದ್ದ ನಾವೂ ನಮ್ಮ ಗಂಟು ಮೂಟೆಗಳೂ ಬಚಾವಾದವು.

read more
ಕನ್ನಡ ಕಾದಂಬರಿ ನೂರು ವರ್ಷ – ಉದ್ಯಮದ ದೃಷ್ಟಿಯಲ್ಲಿ

ಕನ್ನಡ ಕಾದಂಬರಿ ನೂರು ವರ್ಷ – ಉದ್ಯಮದ ದೃಷ್ಟಿಯಲ್ಲಿ

ಪುಸ್ತಕ ಮಾರಾಟ ಹೋರಾಟ (೧೯೯೯) ಪುಸ್ತಕದ ಹದಿನೈದನೇ ಅಧ್ಯಾಯ [ಭಂಡಾರ್ಕರ್ಸ್ ಕಾಲೇಜು ಕುಂದಾಪುರ ಏರ್ಪಪಡಿಸಿದ್ದ ಕನ್ನಡ...

read more

Category

Latest Comments

  1. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

  2. ವಿಶೇಷ ಸೂಚನೆ: ಲೇಖನದ ಕೊನೆಯಲ್ಲಿರುವ ಎಂಟೂ ಸೇತುಗಳು (ಲಿಂಕ್ಸ್) ಕೆಲಸ ಮಾಡದಿದ್ದರೆ ದಯವಿಟ್ಟು ಈ ಸೇತು ಬಳಸಿ: https://youtube.com/playlist?list=PLYKOH-YtpDspXQKTGV3NY2B9IBdlCEzs7&si=JR143Wll9pTSfZIE

ಜಿಟಿ ನಾರಾಯಣರಾಯರಿಗೊಂದು ನುಡಿನಮನ

ಜಿಟಿ ನಾರಾಯಣರಾಯರಿಗೊಂದು ನುಡಿನಮನ

ಜಿಟಿನಾ ನನ್ನ ತಂದೆ. ಈಚಿನ ವರ್ಷಗಳಲ್ಲಿ ಅವರ ಮಾತಿನಲ್ಲಿ ಆಗಾಗ ನಮಗೆ (+ನನ್ನ ಹೆಂಡತಿ) ಆಪ್ತವಾಗಿ ಕೇಳುತ್ತಿದ್ದ...

read more
ಪುಸ್ತಕೋದ್ಯಮ ಭಯಂಕರ ಆಕ್ರೋಶವರ್ಜನಕೃತ ಅಶೋಕ ಪುರಾಣಾಂತರ್ಗತ ಶ್ಮಶ್ರುಕೂರ್ಚಾಖ್ಯಾನ

ಪುಸ್ತಕೋದ್ಯಮ ಭಯಂಕರ ಆಕ್ರೋಶವರ್ಜನಕೃತ ಅಶೋಕ ಪುರಾಣಾಂತರ್ಗತ ಶ್ಮಶ್ರುಕೂರ್ಚಾಖ್ಯಾನ

ವಿಶೇಷ ಸೂಚನೆ: ಇದು ಹೆಂಗಸರಿಗಲ್ಲ! ಮೀಸೆ ಬರುವ ಮೊದಲು ಹೆಚ್ಚಿನ ಹುಡುಗರು ಕದ್ದುಮುಚ್ಚಿ ಅಪ್ಪನ ರೇಜರ್ ಮುಖದ...

read more