ಪ್ರಾಕೃತಿಕ ಭಾರತದ ಸೀಳೋಟ

ಪ್ರಾಕೃತಿಕ ಭಾರತದ ಸೀಳೋಟ

ಕಳೆದ ಶತಮಾನದ ಕೊನೆಯ ದಶಕ, ನಿಖರವಾಗಿ ೧೯೯೦ರ ಏಪ್ರಿಲ್ ೨೫ನೇ ಬುಧವಾರ ಬೆಳಿಗ್ಗೆ ಆರೂವರೆ ಗಂಟೆ. ಗೆಳೆಯರೇ ಆದ ಯಜ್ಞ, ರೋಹಿತ್ ರಾವ್, ಮೋಹನ್, ಪ್ರಸನ್ನ, ಇಂದುಶೇಖರ, ಬೋಸ್ ಮೊದಲಾದವರು ಟ್ಯಾಗೋರ್ ಉದ್ಯಾನವನದೆದುರು, ನಾವು ಊರು ಬಿಡುವುದನ್ನು ಖಾತ್ರಿ ಪಡಿಸಿಕೊಳ್ಳಲೆಂಬಂತೆ ಬಂದಿದ್ದರು. ನಾವು ಆರು ಮಂದಿ (ಐದು ಗಂಡು, ಒಂದು ಹೆಣ್ಣು), ದೀರ್ಘ ಪ್ರಯಾಣಕ್ಕೆ ಮತ್ತು ವಾಸ್ತವ್ಯಕ್ಕೆ ಅಗತ್ಯವಾದ ಮಿತ ಸಾಮಾನುಗಳ ಹೊರೆ ಹೊತ್ತ ಮೂರು ಹೀರೋ ಹೊಂಡಾ ಮೋಟಾರ್ ಬೈಕ್‍ಗಳನ್ನೇರಿ (೧೦೦ ಸಿಸಿ) ಹೊರಟಿದ್ದೆವು.

read more

Category

Latest Comments

  1. ಮಾನವತೆಯ ದೀಪ ಹಚ್ಚು ಅಂಧಕಾರವು ತೊಲಗಲಿ ಎಂದು ಬರೆದು ನಮ್ಮ ಭಾವ ಬೆಳಗಿದ ಜಿ.ಯಸ್ಸೆಸ್ ಅವರ ಕವಿತೆಯೇ ಜಯದೇವರ ರೂಪದಲ್ಲಿ ಕೃತಿಯಾಗಿ ಬೆಳಗುತ್ತಿರುವಂತೆ ಕಂಡಿತು.❤️

  2. ಜಯದೇವ ಸರ್ ಅವರದು ನಿಜಕ್ಕೂ ಅದ್ಭುತ ಸಾಧನೆ.. 2007ರಿಂದ2010ರ ವರೆಗೆ ನಾನು ಚಾಮರಾಜನಗರ ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕನಾಗಿದ್ದಾಗ, ನಬಾರ್ಡ್ ಎಜಿಎಂ ವಿನಯ್ ಅವರ ಜೊತೆ ಆಗಾಗ…

  3. 1990ರ ಆಸುಪಾಸಿನಲ್ಲಿ ನಾನು ಹೈಸ್ಕೂಲ್ ಓದುತ್ತಿದ್ದೆ. ಆಗ ಗೆಳೆಯನೊಬ್ಬನಿಂದಾಗಿ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ ಪರಿಚಯ ಆಯಿತು. ಇಲ್ಲಿಗೆ ಬಂದು ಶಾಲಾ ಮಕ್ಕಳ ಡಾರ್ಮಿಟರಿ ಯಲ್ಲಿ ಒಂದೆರಡು…

ಎನ್ = ನಾಮಾಂತರ?

ಎನ್ = ನಾಮಾಂತರ?

ಅಂಕಿತ ಪುಸ್ತಕ ಪ್ರಕಾಶನ ಸಂಸ್ಥೆಯ ಹೊಸ ಪುಸ್ತಕ (- ಗುಜರಾತಿನ ವ್ಯಂಗ್ಯ ಕಿರುಗತೆಗಳು - ಅನುವಾದಕ ಡಿ.ಎನ್ ಶ್ರೀನಾಥ್)...

read more
ಗುಂಡ್ಯಕ್ಕೆ ಗುಮ್ಮ ಬರುತಿದೆ, ಗಡಗಡೆನುತಿದೆ!

ಗುಂಡ್ಯಕ್ಕೆ ಗುಮ್ಮ ಬರುತಿದೆ, ಗಡಗಡೆನುತಿದೆ!

ಸರಕಾರದ ಬತ್ತಳಿಕೆಯಲ್ಲಿರುವ ಅಭಿವೃದ್ಧಿ ಎಂಬ ಅಸ್ತ್ರವೇಕೋ ಸಹಜ ಮತ್ತು ಪ್ರಾಕೃತಿಕ ಸತ್ಯಗಳಿಗೆ ವಿರೋಧಿಯಾಗಿ ಕಾಣುವುದು...

read more