ಕುತ್ಲೂರು ಕಥೆ – ಮಲೆ ಮಕ್ಕಳ ನೆಲೆ ರಕ್ಷಣೆಯಾಗದ ವ್ಯಥೆ

ಕುತ್ಲೂರು ಕಥೆ – ಮಲೆ ಮಕ್ಕಳ ನೆಲೆ ರಕ್ಷಣೆಯಾಗದ ವ್ಯಥೆ

ಈಚೆಗೆ ‘ಕುತ್ಲೂರು ಕಥನ’ ಪುಸ್ತಕದ ಲೋಕಾರ್ಪಣಕ್ಕೆ ನಾನು ಹೋಗಿದ್ದೆ. ಸಭೆ ತಡವಾಗಿ ಶುರುವಾಯ್ತು. ಹಾಗಾಗಿ ನನಗೆ ಸಭೆಯಲ್ಲಿ ಪ್ರಕಾಶಕಿ – ಅಕ್ಷತಾ ಹುಂಚದ ಕಟ್ಟೆ, ಲೇಖಕ – ನವೀನ್ ಸೂರಿಂಜೆ ಮತ್ತು ವಕೀಲ – ದಿನೇಶ್ ಉಳೇಪಾಡಿಯವರ ಮಾತುಗಳನ್ನಷ್ಟೇ ಕೇಳಲು ಸಾಧ್ಯವಾಯ್ತು. ಅನ್ಯ ಕಾರ್ಯ ಒತ್ತಡದಿಂದ ಎದ್ದು ಬರುವಾಗ, ವಿಷಯ ವನ್ಯಕ್ಕೆ ಸಂಬಂಧಿಸಿದ್ದರಿಂದ ಅಪಾರ ಕುತೂಹಲದಲ್ಲಿ ಪುಸ್ತಕದ ಪ್ರತಿಯೊಂದನ್ನು ಕೊಂಡು ತಂದೆ. ಪುಸ್ತಕ ಮೊದಲಲ್ಲಿ ‘ಮಲೆಕುಡಿಯ ಸಮುದಾಯ’ಕ್ಕೆ ಅರ್ಪಣೆ ಮಾಡಿದಲ್ಲಿಂದ, ವಿರೋಧ ಪಕ್ಷದ ನಾಯಕ ಹರಿಪ್ರಸಾದರ ಹಿನ್ನುಡಿಯವರೆಗಿನ ಪೂರ್ಣ (ಸುಮಾರು ಒಂದು ನೂರು ಪುಟ) ಗಮನವಿಟ್ಟು ಓದಿದೆ. ಮತ್ತೆ ಅದರ ಕುರಿತು ಫೇಸ್ ಬುಕ್ಕಿಗೆ ಬರೆದ ಟಿಪ್ಪಣಿ ಮತ್ತು ಚರ್ಚೆಗಳ ಫಲ….

read more

Category

Latest Comments

  1. ಕಾರ್ಯಕ್ರಮದ ಸವಿವರ ಮಾಹಿತಿ, ಸಫಾರಿಯಲ್ಲಿ ಕಂಡ ದೃಶ್ಯಗಳ ವಿವರಣೆ, ಸಂಬಂಧಿಸಿದ ತಮ್ಮ ಅಭಿಪ್ರಾಯ, ವಿಶ್ಲೇಷಣೆಗಳು ಎಲ್ಲವೂ ಉತ್ತಮ ನಿರೂಪಣೆಯೊಂದಿಗಿದೆ. ಆನೆಗಳು ಆಹಾರಕ್ಕಾಗಿ ಪರದಾಡುವುದೂ, ವನ್ಯದಲ್ಲಿ ಅನ್ಯ ಸಸ್ಯ…

ಇನ್ನೊಂದು ಸಂಸ್ಕೃತಿ ಶಿಬಿರದ ನಿರೀಕ್ಷೆಯಲ್ಲಿ…

ಇನ್ನೊಂದು ಸಂಸ್ಕೃತಿ ಶಿಬಿರದ ನಿರೀಕ್ಷೆಯಲ್ಲಿ…

(ನೀನಾಸಂ ಕಥನ ಮಾಲಿಕೆ ೪) "ನಡು ಬೇಸಗೆಯಿರುಳ ನಲ್ಗನಸುಗಳನ್ನು ಯಾವುದೋ ಕೌಟುಂಬಿಕ ಕೂಟವೊಂದರ ಆನಂದಕ್ಕಾಗಿಯೇ...

read more