ಜೈಪುರದಲ್ಲಿ ಹೆಚ್ಚಿದ ಜೈಕಾರ

ಜೈಪುರದಲ್ಲಿ ಹೆಚ್ಚಿದ ಜೈಕಾರ

ಮರುಭೂಮಿಯ ಅತಿರೇಕ, ಯುದ್ಧ, ಶೌರ್ಯಗಳ ಇತಿಹಾಸದಂತೇ ವನ್ಯ ಸಂರಕ್ಷಣೆಯಲ್ಲೂ ರಾಜಸ್ತಾನಕ್ಕೆ ದೊಡ್ಡ ಹೆಸರಿದೆ. ಅದರ ದರ್ಶನಕ್ಕೆಂಬಂತೆ ನಾನು ಮತ್ತು ದೇವಕಿ ೧೯೯೦ರ ನಮ್ಮ ಮೋಟಾರ್ ಸೈಕಲ್ ಯಾನದಲ್ಲಿ ರಾಜಸ್ತಾನವನ್ನು ಪೋಣಿಸಿಕೊಂಡಿದ್ದೆವು (ಅಲ್ಲಿಗೆ ಬೈಕ್ ಓಡಿಸಿದ್ದೆವು. ಅಂದು ಮಂಗಳೂರಿನಿಂದಲೇ ಬೈಕೇರಿ ಹೋಗಿದ್ದ ನಾವು (ಮೂರ್ ಬೈಕ್ ಆರು ಮಂದಿ), ಚಂಬಲ್ ನದಿಯನ್ನು ಕಬ್ಬಿಣದ ದೋಣಿಗಳಲ್ಲಿ ದಾಟಿ ರಾಜಸ್ತಾನ ಪ್ರವೇಶಿಸಿದ್ದೆವು. ರಣಥೊಂಬರಾ ಕೋಟೆಯ ಹುಲಿಧಾಮ, ಜೈಪುರದಲ್ಲಿ ಕಲೆ, ವಿಜ್ಞಾನ, ಜಲಸಂರಕ್ಷಣಾ ಕೌಶಲ್ಯ ಮತ್ತು ಭರತ್ ಪುರದಲ್ಲಿ ಹಕ್ಕಿಗಳ ಸ್ವರ್ಗವನ್ನೇ ಬೆರಗಿನ ಕಣ್ಣುಗಳಿಗೆ ತುಂಬಿಕೊಂಡಿದ್ದೆವು. ಆದರೆ ಮನದ ಬಯಕೆಯ ಬೈಕ್ ಇನ್ನೂ ಚಾಲೂ ಇತ್ತು. ಹಾಗೆ ಫಲಿಸಿದ, ಕಳೆದ ವರ್ಷದ ರಾಜಸ್ತಾನ ಪ್ರವಾಸದ ಎರಡನೇ ದಿನದ ಕಥನ ಮಾಡುವುದಾದರೆ…

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

  4. ಲೇಖನ ಓದಿದಮೇಲೆ ಅನ್ನಿಸಿದ್ದು: ನೀವು ದಯವಿಟ್ಟು ತೀರ್ಥಕ್ಷೇತ್ರಗಳಿಗೆ ಹೋಗದಿರುವುದೇ ಲೇಸು- ಆ ಕುರಿತು ನಿಮ್ಮ ವ್ಯಂಗ್ಯವೇ ಹೆಚ್ಚು- ಅಡಿಗರ ಮಾತಿನಲ್ಲಿ “ ಇದನ್ನು ಬಯಸಿರಲಿಲ್ಲ” ನಿಮ್ಮಿಂದ ವಿವರವೂ…

  5. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

ಇನ್ನೊಂದು ಸಂಸ್ಕೃತಿ ಶಿಬಿರದ ನಿರೀಕ್ಷೆಯಲ್ಲಿ…

ಇನ್ನೊಂದು ಸಂಸ್ಕೃತಿ ಶಿಬಿರದ ನಿರೀಕ್ಷೆಯಲ್ಲಿ…

(ನೀನಾಸಂ ಕಥನ ಮಾಲಿಕೆ ೪) "ನಡು ಬೇಸಗೆಯಿರುಳ ನಲ್ಗನಸುಗಳನ್ನು ಯಾವುದೋ ಕೌಟುಂಬಿಕ ಕೂಟವೊಂದರ ಆನಂದಕ್ಕಾಗಿಯೇ...

read more