ತಿರು ಶ್ರೀಧರ್ ಸ್ಮರಿಸಿದ ಜಿಟಿ ನಾರಾಯಣ ರಾವ್

ತಿರು ಶ್ರೀಧರ್ ಸ್ಮರಿಸಿದ ಜಿಟಿ ನಾರಾಯಣ ರಾವ್

ಇಂದು ನನ್ನಪ್ಪ (ಜಿಟಿ ನಾರಾಯಣ ರಾವ್) ಹುಟ್ಟಿದ ದಿನ. ಅವರು ನಮಗೆ ಹಾಕಿಕೊಟ್ಟ ಆದರ್ಶ – ವ್ಯಕ್ತಿ ನಿಮಿತ್ತ, ಕೃತಿ ಶಾಶ್ವತ. ಅವರು ವಿಜ್ಞಾನ ಸಾಹಿತ್ಯ ನಿರ್ಮಾಣದ ಅಂಗವಾಗಿ ಆಲ್ಬರ್ಟ್ ಐನ್ಸ್ಟೈನ್, ಸಿವಿ ರಾಮನ್, ಸುಬ್ರಹ್ಮಣ್ಯನ್ ಚಂದ್ರಶೇಖರ್ ಮುಂತಾದವರ ಕುರಿತು ಬರೆದಾಗಲೂ ಈ ನಿಲುವನ್ನು ಸ್ಪಷ್ಟಪಡಿಸಿದರು. ವಾಗಾಡಂಬರದ ಜೀವನ ಕಥನ ಮಾಡಲಿಲ್ಲ, ವೈಜ್ಞಾನಿಕ ಜೀವನ ಕಥನವನ್ನೇ ಕೊಟ್ಟರು. ಒಂದು ಹಂತದಲ್ಲಿ ತಂದೆ ನಮ್ಮೆಲ್ಲರ ಒತ್ತಾಯಕ್ಕೆ ಮಣಿದು, ಆತ್ಮಕಥೆ (ಮುಗಿಯದ ಪಯಣ) ಬರೆದರು. ಆಗಲೂ ಆತ್ಮರತಿಯ ಭಾವಲಹರಿಯಲ್ಲಿ ಕಳೆದುಹೋಗದೇ (ಮುಂದೆ ಯಾರಾದರೂ ಓದಿದರೆ!!) ಆದರ್ಶ ಅಥವಾ ಅನುಸರಣಾರ್ಹ ಮೌಲ್ಯವಾಗಬಹುದಾದ ಅಂಶಗಳನ್ನಷ್ಟೇ ದಾಖಲಿಸಿದರು. ಈ ನಿಟ್ಟಿನಲ್ಲಿ ತಿರು ಶ್ರೀಧರ್ ತಮ್ಮ www.sallapa.com ಜಾಲತಾಣದಲ್ಲಿ ಇಂದು ಜಿಟಿನಾ ಅವರನ್ನು ಸ್ಮರಿಸಿದ್ದು ಅಷ್ಟೇ ಔಚಿತ್ಯಪೂರ್ಣವಾಗಿತ್ತು. ಶ್ರೀಧರ್ ಅವರ ಬರಹ ನನ್ನ ಜಾಲತಾಣದ ಸಂಗ್ರಹಕ್ಕೆ ಬೇಕೆಂದು ಕೋರಿದಾಗ, ಅವರು ತುಂಬ ಉದಾರವಾಗಿ ಅನುಮತಿಸಿದ್ದಾರೆ. ಮುಂದೆ ಓದಿ

read more

Category

Latest Comments

  1. ಮಾನ್ಯ ಜಯಂತರ ಬಗ್ಗೆ ಓದಿ ಬಹಳ ಸಂತೋಷವಾಯಿತು. ಬಹಳ ಸಜ್ಜನರಾಗಿದ್ದವರು. ಸಂಗೀತದಲ್ಲಿ ಬಹಳ ಪ್ರೀತಿಯಿದ್ದವರು. ಅವರ ತಂಗಿ ಶ್ಯಾಮಲಾ ನನ್ನ ಮಾವನವರ ಶಿಷ್ಯೆಯಾಗಿದ್ದವರು. ಈ ರೀತಿಯಾಗಿ ಅವರ…

  2. ಕ್ಷಮಿಸಿ, ನಾನು ನನ್ನದೇ ಜಾಲತಾಣಕ್ಕೆ ಹೊಸ ಲೇಖನಗಳನ್ನು ಹಾಕುವುದು ನಿಲ್ಲಿಸಿ ಹಲವು ಕಾಲವಾದ್ದರಿಂದ ಪ್ರತಿಕ್ರಿಯೆಗಳೇನಾದರೂ ಬಂದಿವೆಯೇ ಎಂದು ಇಣುಕಿ ನೋಡುವುದನ್ನೂ ಕಡಿಮೆ ಮಾಡಿ, ನಿಮ್ಮ ಇಷ್ಟು ವಿವರವಾದ…

  3. ಒಂದು ಕಾಲದಲ್ಲಿ (೨೦೧೦) ಫೇಸ್ಬುಕ್ ಮತ್ತು ನಂತರ ಆರಂಭವಾದ ಸೋಶಿಯಲ್ ಮೀಡಿಯಾದಲ್ಲಿ ನಮಗೆ ಪರಿಚಯದ, ನಮ್ಮನ್ನು ವೈಯಕ್ತಿಕವಾಗಿ ತಿಳಿದವರು, ಸಮಾನಮನಸ್ಕರು, ಸಮಾನ ಆಸಕ್ತಿಯವರು ಮಾತ್ರ ಗೆಳೆಯರಾಗುತ್ತಿದ್ದರು. ಈಗಿರುವ…

  4. ಸಾಧಾರಣ ಮನೋಸ್ಥೈರ್ಯದವರು ಮತ್ತೊಮ್ಮೆ ಪ್ರಯತ್ನಿಸುವ ಸಂಭವ ಕಡಿಮೆ. ಕಠಿಣ ದಾರಿ, ಆನೆಗಳ ದಾಳಿಯ ಸಂಭವ, ಸರಿಯಾಗಿ ಗುರುತಿಸಲ್ಪಡದ ದಾರಿ ಉತ್ಸಾಹಕ್ಕೆ ತಣ್ಣೀರೆರಚುವ ಸಂಭವವೇ ಜಾಸ್ತಿ. But we…

ಬಂಡಾಜೆ ಅಬ್ಬಿಯಲ್ಲಿ ಗಂಗಾಧರರು!

ಬಂಡಾಜೆ ಅಬ್ಬಿಯಲ್ಲಿ ಗಂಗಾಧರರು!

(ಬನ್ನಿ, ಬಲ್ಲಾಳರಾಯನ ದುರ್ಗಕ್ಕೆ ಭಾಗ ೨) ದುರ್ಗಕ್ಕೆ ನಾವು ಹತ್ತಿದ ಸಾಹಸವನ್ನು ರೋಮಾಂಚಕ ಕಥನ ಮಾಡಿ, ಅದೇ...

read more
ಫಲ್ಗುಣಿ – ಒಂದು ನದಿಯ ಅವಹೇಳನ ದರ್ಶನ

ಫಲ್ಗುಣಿ – ಒಂದು ನದಿಯ ಅವಹೇಳನ ದರ್ಶನ

ಮಂಗಳೂರಿನ ನಾವು ನಾಲ್ಕೈದು ದೋಣಿಮಿತ್ರರು ಮಳೆಗಾಲ ತಗ್ಗುವುದನ್ನು ಕಾದಿದ್ದೆವು. ನಾವಿನ್ನೂ ಕಡಲಿಗಿಳಿಯುವ ಕಲಿಗಳಲ್ಲ,...

read more
ಬಿಸಿಲೆ ಕುಸಿತ, ಎತ್ತಿನಹೊಳೆ ಅವಸ್ಥೆ

ಬಿಸಿಲೆ ಕುಸಿತ, ಎತ್ತಿನಹೊಳೆ ಅವಸ್ಥೆ

ಕೊಡಗು, ಕೇರಳಗಳ ಅತಿ-ಮಳೆಯ ಅವಾಂತರ ಅನಾವರಣಗೊಳ್ಳುತ್ತಾ ಬಿಸಿಲೆ ದಾರಿಯ ಮಸುಕು ಚಿತ್ರಗಳೂ ಬಂದವು. ಸಂತ್ರಸ್ತರ...

read more
ವೈಮಿಯಾ ಹುಚ್ಚು, ಉಚ್ಚಿಲಕ್ಕೂ ಬರಲಿ!

ವೈಮಿಯಾ ಹುಚ್ಚು, ಉಚ್ಚಿಲಕ್ಕೂ ಬರಲಿ!

ಮೊನ್ನೆ ಗೆಳೆಯ ವೆಂಕಟ್ರಮಣ ಉಪಾಧ್ಯರು "ಇದೊಂದು ವಿಚಿತ್ರ ನದಿ ನೋಡಿ ಮಾರಾಯ್ರೇ. ಜನರ ಹುಚ್ಚಾಟವನ್ನಿದು ಮನ್ನಿಸಿ,...

read more